AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆಯೊಂದಿಗೆ ಪಲ್ಲಂಗ ಹಂಚಿಕೊಳ್ಳೋಕೆ ಒತ್ತಡ, ಕೊಪ್ಪಳ ಎಸ್ಪಿಗೆ ನೊಂದ ಮಹಿಳೆ ದೂರು

ಕೊಪ್ಪಳ: ತನ್ನ ತಂದೆ ಜತೆ ಮಲಗುವಂತೆ ಪತಿಯಿಂದ ಪತ್ನಿಗೆ ಕಿರುಕುಳ ನೀಡಲಾಗುತ್ತಿದೆ ಎಂಬ ವಿಚಿತ್ರ ಆರೋಪ ಕೇಳಿ ಬಂದಿದೆ. ಕೊಪ್ಪಳ ತಾಲೂಕಿನ ಬೊಮ್ಮಸಾಗರ ತಾಂಡಾ ನಿವಾಸಿ ರತ್ನಮ್ಮ ಸಂಗನಾಳ ತನ್ನ ಪತಿ ಗೋಕುಲ್ ವಿರುದ್ಧವೇ ಇಂತಹದೊಂದು ಗಂಭೀರ ಆರೋಪವನ್ನು ಮಾಡಿದ್ದಾರೆ. ಅಲ್ಲದೆ ಈ ವಿಚಾರವಾಗಿ ತಾವರಗೇರಾ ಠಾಣೆ ಪೊಲೀಸರಿಗೆ ಪತಿಯ ಕುಟುಂಬಸ್ಥರ ವಿರುದ್ಧ ದೂರು ನೀಡಲು ಹೋದರೆ ಪೊಲೀಸರು ದೂರು ಸ್ವೀಕರಿಸಿಲ್ಲ. ಈ ಹಿನ್ನೆಲೆ ಕೊಪ್ಪಳ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದಾರೆ. 2018ರಲ್ಲಿ ಕಳಮಳ್ಳಿ ತಾಂಡಾದ ಗೋಕುಲ್ […]

ತಂದೆಯೊಂದಿಗೆ ಪಲ್ಲಂಗ ಹಂಚಿಕೊಳ್ಳೋಕೆ ಒತ್ತಡ, ಕೊಪ್ಪಳ ಎಸ್ಪಿಗೆ ನೊಂದ ಮಹಿಳೆ ದೂರು
ಸಾಧು ಶ್ರೀನಾಥ್​
|

Updated on:Jan 23, 2020 | 11:28 AM

Share

ಕೊಪ್ಪಳ: ತನ್ನ ತಂದೆ ಜತೆ ಮಲಗುವಂತೆ ಪತಿಯಿಂದ ಪತ್ನಿಗೆ ಕಿರುಕುಳ ನೀಡಲಾಗುತ್ತಿದೆ ಎಂಬ ವಿಚಿತ್ರ ಆರೋಪ ಕೇಳಿ ಬಂದಿದೆ. ಕೊಪ್ಪಳ ತಾಲೂಕಿನ ಬೊಮ್ಮಸಾಗರ ತಾಂಡಾ ನಿವಾಸಿ ರತ್ನಮ್ಮ ಸಂಗನಾಳ ತನ್ನ ಪತಿ ಗೋಕುಲ್ ವಿರುದ್ಧವೇ ಇಂತಹದೊಂದು ಗಂಭೀರ ಆರೋಪವನ್ನು ಮಾಡಿದ್ದಾರೆ. ಅಲ್ಲದೆ ಈ ವಿಚಾರವಾಗಿ ತಾವರಗೇರಾ ಠಾಣೆ ಪೊಲೀಸರಿಗೆ ಪತಿಯ ಕುಟುಂಬಸ್ಥರ ವಿರುದ್ಧ ದೂರು ನೀಡಲು ಹೋದರೆ ಪೊಲೀಸರು ದೂರು ಸ್ವೀಕರಿಸಿಲ್ಲ. ಈ ಹಿನ್ನೆಲೆ ಕೊಪ್ಪಳ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದಾರೆ.

2018ರಲ್ಲಿ ಕಳಮಳ್ಳಿ ತಾಂಡಾದ ಗೋಕುಲ್ ಜತೆ ರತ್ನಮ್ಮಗೆ ವಿವಾಹವಾಯಿತು. ಗೋಕುಲ್ ತನ್ನ ಮೊದಲ ಮದುವೆ ಮುಚ್ಚಿಟ್ಟು ವಿವಾಹವಾಗಿದ್ದ. ಮದುವೆಯಾದ ಬಳಿಕ ಗೋಕುಲ್‌ನಿಂದ ಪತ್ನಿಗೆ ಕಿರುಕುಳ ನೀಡಲಾಗುತ್ತಿದೆ. ಕಿರುಕುಳದ ಜತೆಗೆ ತನ್ನ ತಂದೆ ಜತೆ ಮಲಗುವಂತೆ ಒತ್ತಾಯ ಕೇಳಿ ಬಂದಿದೆಯಂತೆ. ಪತಿಯ ಕಿರುಕುಳಕ್ಕೆ ಬೇಸತ್ತು ಈ ಬಗ್ಗೆ ದೂರು ನೀಡಲು ಹೋದ್ರೂ ಪೊಲೀಸರು ದೂರು ಸ್ವೀಕರಿಸಿಲ್ಲ ಹೀಗಾಗಿ ಪತಿ ಮತ್ತು ತಾವರಗೇರಾ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಹಿಳೆ ಕೊಪ್ಪಳ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಮಾಡಿಕೊಂಡಿದ್ದಾರೆ.

Published On - 11:27 am, Thu, 23 January 20

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್