AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಪತ್ರೆಗೆ ಹೋಗುವಾಗ ಆ್ಯಂಬುಲೆನ್ಸ್‌ನಲ್ಲಿಯೇ ಅವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ; ಸಿಬ್ಬಂದಿಗೆ ಧನ್ಯವಾದ ಎಂದ ಕುಟುಂಬಸ್ಥರು

Woman gives birth to twins in Ambulance: ಶಾಕಾಪೂರದಿಂದ‌ ಕುಷ್ಟಗಿ ತಾಲೂಕ ಆಸ್ಪತ್ರೆಗೆ ಕರೆದುಕೊಂಡು ಬರಲಾಗುತ್ತಿದ್ದ ವೇಳೆ ಮಾರ್ಗಮಧ್ಯೆ ತೀವ್ರ ಹೆರಿಗೆ ನೋವು ಕಾಣಿಸಿಕೊಂಡಿದೆ. ಹೀಗಾಗಿ 108 ವಾಹನದಲ್ಲಿದ್ದ ತುರ್ತು ಸಿಬ್ಬಂದಿ ಭೀಮಪ್ಪ ಸುರಕ್ಷಿತವಾಗಿ ಯಶಸ್ವಿಯಾಗಿ ಹೆರಿಗೆ ಮಾಡಿದ್ದಾರೆ.

ಆಸ್ಪತ್ರೆಗೆ ಹೋಗುವಾಗ ಆ್ಯಂಬುಲೆನ್ಸ್‌ನಲ್ಲಿಯೇ ಅವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ; ಸಿಬ್ಬಂದಿಗೆ ಧನ್ಯವಾದ ಎಂದ ಕುಟುಂಬಸ್ಥರು
ಆ್ಯಂಬುಲೆನ್ಸ್‌ನಲ್ಲೇ ಅವಳಿ ಮಕ್ಕಳ ಜನನ
ಆಯೇಷಾ ಬಾನು
| Edited By: |

Updated on: Mar 30, 2021 | 10:07 AM

Share

ಕೊಪ್ಪಳ: ಆ್ಯಂಬುಲೆನ್ಸ್‌ನಲ್ಲೇ ಮಹಿಳೆಯೊಬ್ಬರು ಅವಳಿ ಮಕ್ಕಳಿಗೆ ಜನ್ಮ ನೀಡಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಶಾಕಾಪುರ ಗ್ರಾಮದ ಬಳಿ ನಡೆದಿದೆ. ತುಂಬು ಗರ್ಭಿಣಿ 38 ವರ್ಷದ ಪುಷ್ಪಾಗೆ ಬೆಳ್ಳಂಬೆಳಗ್ಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಹೀಗಾಗಿ 108 ವಾಹನದ ಮೂಲಕ ಶಾಕಾಪೂರದಿಂದ‌ ಕುಷ್ಟಗಿ ತಾಲೂಕ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುತ್ತಿತ್ತು. ಆದ್ರೆ ಮಹಿಳೆಗೆ ಹೆರಿಗೆ ನೋವು ಹೆಚ್ಚಾಗಿದೆ. ಹೀಗಾಗಿ ಆ್ಯಂಬುಲೆನ್ಸ್‌ನಲ್ಲೇ ಮಹಿಳೆ ಗಂಡು ಹಾಗೂ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ಶಾಕಾಪೂರದಿಂದ‌ ಕುಷ್ಟಗಿ ತಾಲೂಕ ಆಸ್ಪತ್ರೆಗೆ ಕರೆದುಕೊಂಡು ಬರಲಾಗುತ್ತಿದ್ದ ವೇಳೆ ಮಾರ್ಗಮಧ್ಯೆ ತೀವ್ರ ಹೆರಿಗೆ ನೋವು ಕಾಣಿಸಿಕೊಂಡಿದೆ. ಹೀಗಾಗಿ 108 ವಾಹನದಲ್ಲಿದ್ದ ತುರ್ತು ಸಿಬ್ಬಂದಿ ಭೀಮಪ್ಪ ಸುರಕ್ಷಿತವಾಗಿ ಯಶಸ್ವಿಯಾಗಿ ಹೆರಿಗೆ ಮಾಡಿದ್ದಾರೆ. ತಾಯಿ ಆ್ಯಂಬುಲೆನ್ಸ್‌ನಲ್ಲೇ ಒಂದು ಗಂಡು ಮತ್ತು ಒಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಸದ್ಯ ತಾಯಿ ಮತ್ತು ಅವಳಿ ಮಕ್ಕಳಿಗೆ ಕುಷ್ಟಗಿ ತಾಲೂಕು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೆರಿಗೆ ನೋವು ತಿನ್ನುತ್ತಿದ್ದ ಮಹಿಳೆಗೆ ಯಶಸ್ವಿಯಾಗಿ ಹೆರಿಕೆ ಮಾಡಿಸಿದ ಸಿಬ್ಬಂದಿಗೆ ಕುಟುಂಬಸ್ಥರು ಧನ್ಯವಾದ ತಿಳಿಸಿದ್ದಾರೆ.

Woman gives birth to twins in ambulance

ಆ್ಯಂಬುಲೆನ್ಸ್‌ನಲ್ಲೇ ಅವಳಿ ಮಕ್ಕಳ ಜನನ

ಇದನ್ನೂ ಓದಿ: ಮೈಸೂರಿನ ಪಾರ್ಕ್​ನಲ್ಲಿಯೇ ಮಗುವಿಗೆ ಜನ್ಮ ನೀಡಿದ ತಾಯಿ

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?