AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳದಲ್ಲಿ ಸರಳ ವಿವಾಹ; ಮದುವೆಗೆ ಸಾಕ್ಷಿ ದೇವರು ಮತ್ತು ವರನ ಒಬ್ಬ ಬಂಧು ಮಾತ್ರ

ಕೊಪ್ಪಳದ ಮಂಜುನಾಥ ಹಂಚಿನಾಳ ಹಾಗು ಯಲಬುರ್ಗಾ ತಾಲೂಕಿನ ಮುದೋಳದ ಸಹನಾ ಎಂಬುವವರು ಎರಡು ವರ್ಷದಿಂದ ಪ್ರೀತಿಸುತ್ತಿದ್ದರು. ಇಬ್ಬರ ಪ್ರೀತಿಯ ಬಗ್ಗೆ ಹಿರಿಯರಿಗೆ ಮಾಹಿತಿ ಇತ್ತು. ಒಂದು ಹಂತದಲ್ಲಿ ಮದುವೆಗೆ ಹಿರಿಯರ ಒಪ್ಪಿಗೆ ಇದ್ದರೂ ಹಿರಿಯರು ನಿಂತು ಮದುವೆ ಮಾಡಿಸಿ ಎಂದು ಹೇಳಲು ಆಗುತ್ತಿಲ್ಲ.

ಕೊಪ್ಪಳದಲ್ಲಿ ಸರಳ ವಿವಾಹ; ಮದುವೆಗೆ ಸಾಕ್ಷಿ ದೇವರು ಮತ್ತು ವರನ ಒಬ್ಬ ಬಂಧು ಮಾತ್ರ
ಸರಳ ವಿವಾಹ ಮಾಡಿಕೊಂಡ ನವ ಜೋಡಿ
Follow us
sandhya thejappa
|

Updated on: May 24, 2021 | 11:06 AM

ಕೊಪ್ಪಳ: ಒಂದು ಕಡೆ ಕೊರೊನಾ ತಡೆಗಾಗಿ ಲಾಕ್​ಡೌನ್​ ಜಾರಿಯಾಗಿದೆ. ಲಾಕ್​ಡೌನ್​ ಜಾರಿಯಾದ ಕಾರಣ ಅದ್ದೂರಿ ಮದುವೆಗಳಿಗೆ ಬ್ರೇಕ್ ಬಿದ್ದಿದೆ. ಅದರಲ್ಲೂ ಪ್ರೀತಿಸಿದವರಿಗೆ ಕೊರೊನಾ ಲಾಕ್​ಡೌನ್​ ಕೊಂಚ ತೊಡಕಾಗಿದೆ. ತಮ್ಮ ಪ್ರೀತಿ, ಪ್ರೇಮದ ಬಗ್ಗೆ ಹಿರಿಯರ ಬಳಿ ಹೇಳಿಕೊಂಡಿದ್ದರು, ಮದುವೆ ಮಾಡಿಸಲು ಒತ್ತಾಯಿಸಲು ಆಗುತ್ತಿಲ್ಲ. ಕಾರಣ ಲಾಕ್​ಡೌನ್​ . ಇದರಿಂದಾಗಿ ಪ್ರೀತಿಸಿದ ಜೋಡಿಯೊಂದು ಸಿಂಪಲ್ಲಾಗಿ ಮದುವೆ ಮಾಡಿಕೊಂಡಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ಇಲ್ಲಿ ಮದುವೆಗೆ ಸಾಕ್ಷಿ ದೇವರು ಮತ್ತು ವರನ ಕಡೆಯಿಂದ ಒಬ್ಬ ಬಂಧು ಮಾತ್ರ.

ಕೊಪ್ಪಳದ ಮಂಜುನಾಥ ಹಂಚಿನಾಳ ಹಾಗು ಯಲಬುರ್ಗಾ ತಾಲೂಕಿನ ಮುದೋಳದ ಸಹನಾ ಎಂಬುವವರು ಎರಡು ವರ್ಷದಿಂದ ಪ್ರೀತಿಸುತ್ತಿದ್ದರು. ಇಬ್ಬರ ಪ್ರೀತಿಯ ಬಗ್ಗೆ ಹಿರಿಯರಿಗೆ ಮಾಹಿತಿ ಇತ್ತು. ಒಂದು ಹಂತದಲ್ಲಿ ಮದುವೆಗೆ ಹಿರಿಯರ ಒಪ್ಪಿಗೆ ಇದ್ದರೂ ಹಿರಿಯರು ನಿಂತು ಮದುವೆ ಮಾಡಿಸಿ ಎಂದು ಹೇಳಲು ಆಗುತ್ತಿಲ್ಲ. ಇದರಿಂದಾಗಿ ಮದುವೆಯು ಮುಂದೊಡುವ ಸಾಧ್ಯತೆಯೂ ಇದೆ. ಇದೇ ಕಾರಣಕ್ಕೆ ಬೆಳಂಬೆಳಗ್ಗೆ ಜೋಡಿ ಕೊಪ್ಪಳದ ಮಳೆಮಲ್ಲೇಶ್ವರ ದೇವಸ್ಥಾನದ ಮುಂದೆ ನಿಂತು ಮದುವೆ ಮಾಡಿಕೊಂಡರು. ಈ ಸಂದರ್ಭದಲ್ಲಿ ಕೇವಲ ದೇವರು ಹಾಗು ಮಂಜುನಾಥ ಸಂಬಂಧಿ ಒಬ್ಬ ಯುವಕ ಮಾತ್ರ ನಡೆದ ಮದುವೆ ಸಾಕ್ಷಿಯಾಗಿದ್ದರು.

ಮದುವೆ ಮಾಡಿಕೊಳ್ಳಲು ನಿರ್ಧರಿಸಿದವರಿಗೆ ಕೊರೊನಾ ಲಾಕ್​ಡೌನ್​ನಿಂದ ಮದುವೆಗೆ ಸಿದ್ಧತೆ ಮಾಡಿಕೊಳ್ಳಲು ಆಗುತ್ತಿಲ್ಲ. ಈ ಮಧ್ಯೆ ಒಂದಾದ ಮನಸ್ಸು ಮದುವೆ ಎಂಬ ಬಂಧನಕ್ಕೆ ದೇವರ ಸಾಕ್ಷಿಯಾಗಿ ಮದುವೆಯಾಗಿದ್ದಾರೆ. ಇದು ಸಹ ಕೊರೊನಾ ಲಾಕ್​ಡೌನ್​ಲ್ಲಿ ಹೊಸ ರೀತಿಯ ಮದುವೆಗೆ ಉದಾಹರಣೆಯಾಗಿದೆ.

ಇದನ್ನೂ ಓದಿ

Cyclone Yaas: 4 ದಿನ ಮುಂಚೆಯೇ ಕರ್ನಾಟಕಕ್ಕೆ ಮುಂಗಾರು ಪ್ರವೇಶ; ಇದು ಪ್ರಚಂಡ ಮಾರುತ ಯಾಸ್​ ಪರಿಣಾಮ: ಏನಿದರ ಪ್ರಕೋಪ?

ಕೊರೊನಾ ಮಹಾಮಾರಿಯನ್ನು ಮೆಟ್ಟಿನಿಂತು ಮಾದರಿಯಾದ ಒಡಿಶಾದ ಗ್ರಾಮ, ಇದುವರೆಗೂ ಒಂದೇ ಒಂದು ಪ್ರಕರಣವೂ ಇಲ್ಲ

(Koppala marriage news is viral now as god and one relative present at wedding)

ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಕಳೆದ ಚುನಾವಣೆಯಲ್ಲಿ ರೆಡ್ಡಿಗೆ ಸಹಾಯ ಮಾಡಿದ ಮಾತು ಸುಳ್ಳು: ಸಿದ್ದರಾಮಯ್ಯ
ಕಳೆದ ಚುನಾವಣೆಯಲ್ಲಿ ರೆಡ್ಡಿಗೆ ಸಹಾಯ ಮಾಡಿದ ಮಾತು ಸುಳ್ಳು: ಸಿದ್ದರಾಮಯ್ಯ