AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಕ್ಕದ ರಾಜ್ಯದಲ್ಲಿ ಹಸಿರು ಶಾಲು ಹಾಕ್ತೀರಿ! ನಮ್ಮ ರಾಜ್ಯದಲ್ಲಿ ಕೇಸರಿ ಶಾಲು ಧರಿಸಿ ವಂಚಿಸ್ತಿದ್ದೀರಿ- ಸಿ.ಟಿ.ರವಿ ವಿರುದ್ಧ ವ್ಯಂಗ್ಯವಾಡಿದ ಮೀಗಾ

ನೀವು ಹಸಿರು ಶಾಲು ಧರಿಸಿದ್ದಕ್ಕೆ ನಮಗೆ ಸಂತಸವಾಗುತ್ತಿದೆ. ಆದರೆ ಪ್ರಾಮಾಣಿಕ ಪ್ರಯತ್ನ ಮಾಡಿ ಸಂಕಷ್ಟದಲ್ಲಿರುವ ರೈತರಿಗೆ ಪರಿಹಾರ ಕೊಡಿಸಿ ಎಂದು ಚಿಕ್ಕಮಗಳೂರು ಶಾಸಕ ಸಿ.ಟಿ.ರವಿಗೆ ಸಚಿನ್ ಮೀಗಾ ಆಗ್ರಹಿಸಿದ್ದಾರೆ.

ಪಕ್ಕದ ರಾಜ್ಯದಲ್ಲಿ ಹಸಿರು ಶಾಲು ಹಾಕ್ತೀರಿ! ನಮ್ಮ ರಾಜ್ಯದಲ್ಲಿ ಕೇಸರಿ ಶಾಲು ಧರಿಸಿ ವಂಚಿಸ್ತಿದ್ದೀರಿ- ಸಿ.ಟಿ.ರವಿ ವಿರುದ್ಧ ವ್ಯಂಗ್ಯವಾಡಿದ ಮೀಗಾ
ಕೆಪಿಸಿಸಿ ಕಿಸಾನ್ ಘಟಕದ ಅಧ್ಯಕ್ಷ ಸಚಿನ್ ಮೀಗಾ
TV9 Web
| Edited By: |

Updated on:Jun 22, 2021 | 3:40 PM

Share

ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹಸಿರು ಶಾಲು ಹಾಕಿಕೊಂಡಿದ್ದಕ್ಕೆ ಕೆಪಿಸಿಸಿ ಕಿಸಾನ್ ಘಟಕದ ಅಧ್ಯಕ್ಷ ಸಚಿನ್ ಮೀಗಾ ವ್ಯಂಗ್ಯ ಮಾಡಿದ್ದಾರೆ. ಪಕ್ಕದ ರಾಜ್ಯಕ್ಕೆ ಹೋಗಿ ಹಸಿರು ಶಾಲು ಹಾಕಿಕೊಳ್ಳುತ್ತೀರಿ. ನಮ್ಮ ರಾಜ್ಯದಲ್ಲಿ ಕೇಸರಿ ಶಾಲು ಧರಿಸಿ ವಂಚಿಸುತ್ತಿದ್ದೀರಿ ಎಂದು ವ್ಯಂಗ ಮಾಡಿದ್ದಾರೆ.

ಚಿಕ್ಕಮಗಳೂರು ಜನರಿಗೆ ಕೇಸರಿ ಶಾಲು ತೋರಿಸಿ ಗೆಲುವು ಸಾಧಿಸಿದ್ದೀರಿ. ಭಾವನಾತ್ಮಕ ವಿಷಯಗಳನ್ನು ಮುಂದಿಟ್ಟು ನೀವು ಗೆದ್ದಿದ್ದೀರಿ. ಗೋಸುಂಬೆ ತರ ಬಣ್ಣ ಬದಲಿಸಿ ರಾಜಕೀಯ ಮಾಡ್ತಿದ್ದೀರಿ. ನಮ್ಮಲ್ಲೂ ಹಸಿರು ಶಾಲು ಧರಿಸಿ ರೈತರಿಗೆ ನ್ಯಾಯ ಕೊಡಿಸಿ. ನಮ್ಮ ಜಿಲ್ಲೆಯಲ್ಲಿ ಮಳೆಯಿಂದಾಗಿ ನೂರಾರು ಜನ ಮನೆ ಕಳೆದುಕೊಂಡಿದ್ದಾರೆ. ನೀವು ಹಸಿರು ಶಾಲು ಧರಿಸಿದ್ದಕ್ಕೆ ನಮಗೆ ಸಂತಸವಾಗುತ್ತಿದೆ. ಆದರೆ ಪ್ರಾಮಾಣಿಕ ಪ್ರಯತ್ನ ಮಾಡಿ ಸಂಕಷ್ಟದಲ್ಲಿರುವ ರೈತರಿಗೆ ಪರಿಹಾರ ಕೊಡಿಸಿ ಎಂದು ಚಿಕ್ಕಮಗಳೂರು ಶಾಸಕ ಸಿ.ಟಿ.ರವಿಗೆ ಸಚಿನ್ ಮೀಗಾ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಸಚಿವ ಸಿ.ಪಿ.ಯೋಗೇಶ್ವರ್ ನೀಡಿದ್ದ ರಾಜ್ಯದಲ್ಲಿರುವುದು ಮೂರು ಪಕ್ಷಗಳ ಸರ್ಕಾರ ಹೇಳಿಕೆಯನ್ನು ಸಮರ್ಥಿಸಿಕೊಂಡ ಸಿ.ಟಿ. ರವಿ

Published On - 2:52 pm, Tue, 22 June 21

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ