AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಯುದ್ಧಕಾಂಡ ಜನಸಾಮಾನ್ಯರ ಕರ್ಮಕಾಂಡವಾಗಿದೆ, ನರಕಯಾತನೆಗೆ ಕೊನೆಯೇ ಇಲ್ಲ- ಡಿಕೆ ಶಿವಕುಮಾರ್ ವ್ಯಥೆ

DK Shivakumar: ಮೃತರ ಕುಟುಂಬಸ್ಥರಿಗೆ ಪರಿಹಾರ ಕೊಡಿಸುವ ಕೆಲಸ ಕಾಂಗ್ರೆಸ್‌ನಿಂದ ಮಾಡೋಣ. ಶಾಸಕಾಂಗ ಪಕ್ಷದ ( ಸಿಎಲ್‌ಪಿ ) ನಾಯಕ ಸಿದ್ದರಾಮಯ್ಯ ಜತೆ ಚರ್ಚಿಸಿ ತೀರ್ಮಾನ ಮಾಡೋಣ ಎಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಬಿಜೆಪಿ ಯುದ್ಧಕಾಂಡ ಜನಸಾಮಾನ್ಯರ ಕರ್ಮಕಾಂಡವಾಗಿದೆ, ನರಕಯಾತನೆಗೆ ಕೊನೆಯೇ ಇಲ್ಲ- ಡಿಕೆ ಶಿವಕುಮಾರ್ ವ್ಯಥೆ
ಬಿಜೆಪಿ ಯುದ್ಧಕಾಂಡ ಜನಸಾಮಾನ್ಯರ ಕರ್ಮಕಾಂಡವಾಗಿದೆ, ನರಕಯಾತನೆಗೆ ಕೊನೆಯೇ ಇಲ್ಲ- ಡಿಕೆ ಶಿವಕುಮಾರ್ ವ್ಯಥೆ
TV9 Web
| Edited By: |

Updated on:Jun 19, 2021 | 1:55 PM

Share

ಬೆಂಗಳೂರು: ‘ರಾಮನ ಪಾರ್ಟಿಯಲ್ಲಿ ರಾಮಾಯಣ ನಡೆಯುತ್ತಿದೆ. ಬಿಜೆಪಿ ಯುದ್ಧಕಾಂಡ ಜನಸಾಮಾನ್ಯರ ಕರ್ಮಕಾಂಡದಂತಾಗಿದೆ. ಈ ನರಕಯಾತನೆಗೆ ಕೊನೆಯೇ ಇಲ್ಲದಂತಾಗಿದೆ  ಎಂದು  ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಜನರ ಬಗ್ಗೆ ವ್ಯಥೆ ವ್ಯಕ್ತಪಡಿಸಿದ್ದಾರೆ.

ಕೊರೊನಾ ಕೆಟ್ಟ ಕಾಲದಲ್ಲಿ ಜನರು ಉದ್ಯೋಗಕ್ಕಾಗಿ ಪರದಾಡುವ ಪರಿಸ್ಥಿತಿ ಇದೆ. ಕೊವಿಡ್ ನಷ್ಟ ಲೆಕ್ಕ ಮಾಡುವುದಕ್ಕೆ ಆಗುತ್ತಿಲ್ಲ. ಕೊವಿಡ್ ಸಾವಿನ ಲೆಕ್ಕವೇ ಸರಿಯಾಗಿ ಆಡಿಟ್ ಆಗುತ್ತಿಲ್ಲ. ಹೀಗಾಗಿ ಕಾಂಗ್ರೆಸ್ ಕಾರ್ಯಕರ್ತರೇ ಆಡಿಟ್ ಮಾಡಬೇಕು. ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸಾವಿನ ಲೆಕ್ಕ ಮಾಡುವಂತೆ ಕರೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಸಾವಿನ ಪ್ರಮಾಣಪತ್ರ ಸಮೇತ ಎಲ್ಲ ಮಾಹಿತಿ ಕಲೆಹಾಕಿ. ನಂತರ ಏನು ಮಾಡಬೇಕೆಂದು ನಾನು ತಿಳಿಸುತ್ತೇನೆ ಎಂದು ತಮ್ಮ ಪಕ್ಷದ ಕಾರ್ಯಕರ್ತರಿಗೆ ಸೂಚಿಸಿದ್ದಾರೆ.

ಮೃತರ ಕುಟುಂಬಸ್ಥರಿಗೆ ಪರಿಹಾರ ಕೊಡಿಸುವ ಕೆಲಸ ಕಾಂಗ್ರೆಸ್‌ನಿಂದ ಮಾಡೋಣ. ಶಾಸಕಾಂಗ ಪಕ್ಷದ ( ಸಿಎಲ್‌ಪಿ ) ನಾಯಕ ಸಿದ್ದರಾಮಯ್ಯ ಜತೆ ಚರ್ಚಿಸಿ ತೀರ್ಮಾನ ಮಾಡೋಣ ಎಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮೃತರ ಕುಟುಂಬಸ್ಥರಿಂದ ನೋಂದಣಿ ಮಾಡಿಸಬೇಕು. ಕಾಂಗ್ರೆಸ್ ಕಾರ್ಯಕರ್ತರೇ ನೋಂದಣಿ ಮಾಡಿಸಬೇಕು. ಪರಿಹಾರ ಕೊಡಬೇಕೆಂದು ಸಾವಿನ ಸಂಖ್ಯೆ ಮುಚ್ಚಿಡುತ್ತಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರ ಎಲ್ಲವನ್ನೂ ಮುಚ್ಚಿಡುವ ಕೆಲಸ ಮಾಡ್ತಿದೆ. ನಾವು ಎಲ್ಲ ವಿಚಾರ ಬಯಲಿಗೆಳೆಯುವ ಕೆಲಸ ಮಾಡುತ್ತೇವೆ  ಎಂದು ಡಿಕೆ ಶಿವಕುಮಾರ್  ಕರೆ ಕೊಟ್ಟಿದ್ದಾರೆ.

(KPCC President DK Shivakumar criticizes karnataka bjp government on coronavirus mismanagement )

ಕೆಲವೇ ಕ್ಷಣಗಳಲ್ಲಿ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರಿಗೆ, ಬಿರುಸುಗೊಂಡ ಶಾಸಕ ಅರವಿಂದ ಬೆಲ್ಲದ್​ ಚಟುವಟಿಕೆ

Published On - 1:51 pm, Sat, 19 June 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್