AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಯುದ್ಧಕಾಂಡ ಜನಸಾಮಾನ್ಯರ ಕರ್ಮಕಾಂಡವಾಗಿದೆ, ನರಕಯಾತನೆಗೆ ಕೊನೆಯೇ ಇಲ್ಲ- ಡಿಕೆ ಶಿವಕುಮಾರ್ ವ್ಯಥೆ

DK Shivakumar: ಮೃತರ ಕುಟುಂಬಸ್ಥರಿಗೆ ಪರಿಹಾರ ಕೊಡಿಸುವ ಕೆಲಸ ಕಾಂಗ್ರೆಸ್‌ನಿಂದ ಮಾಡೋಣ. ಶಾಸಕಾಂಗ ಪಕ್ಷದ ( ಸಿಎಲ್‌ಪಿ ) ನಾಯಕ ಸಿದ್ದರಾಮಯ್ಯ ಜತೆ ಚರ್ಚಿಸಿ ತೀರ್ಮಾನ ಮಾಡೋಣ ಎಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಬಿಜೆಪಿ ಯುದ್ಧಕಾಂಡ ಜನಸಾಮಾನ್ಯರ ಕರ್ಮಕಾಂಡವಾಗಿದೆ, ನರಕಯಾತನೆಗೆ ಕೊನೆಯೇ ಇಲ್ಲ- ಡಿಕೆ ಶಿವಕುಮಾರ್ ವ್ಯಥೆ
ಬಿಜೆಪಿ ಯುದ್ಧಕಾಂಡ ಜನಸಾಮಾನ್ಯರ ಕರ್ಮಕಾಂಡವಾಗಿದೆ, ನರಕಯಾತನೆಗೆ ಕೊನೆಯೇ ಇಲ್ಲ- ಡಿಕೆ ಶಿವಕುಮಾರ್ ವ್ಯಥೆ
TV9 Web
| Edited By: |

Updated on:Jun 19, 2021 | 1:55 PM

Share

ಬೆಂಗಳೂರು: ‘ರಾಮನ ಪಾರ್ಟಿಯಲ್ಲಿ ರಾಮಾಯಣ ನಡೆಯುತ್ತಿದೆ. ಬಿಜೆಪಿ ಯುದ್ಧಕಾಂಡ ಜನಸಾಮಾನ್ಯರ ಕರ್ಮಕಾಂಡದಂತಾಗಿದೆ. ಈ ನರಕಯಾತನೆಗೆ ಕೊನೆಯೇ ಇಲ್ಲದಂತಾಗಿದೆ  ಎಂದು  ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಜನರ ಬಗ್ಗೆ ವ್ಯಥೆ ವ್ಯಕ್ತಪಡಿಸಿದ್ದಾರೆ.

ಕೊರೊನಾ ಕೆಟ್ಟ ಕಾಲದಲ್ಲಿ ಜನರು ಉದ್ಯೋಗಕ್ಕಾಗಿ ಪರದಾಡುವ ಪರಿಸ್ಥಿತಿ ಇದೆ. ಕೊವಿಡ್ ನಷ್ಟ ಲೆಕ್ಕ ಮಾಡುವುದಕ್ಕೆ ಆಗುತ್ತಿಲ್ಲ. ಕೊವಿಡ್ ಸಾವಿನ ಲೆಕ್ಕವೇ ಸರಿಯಾಗಿ ಆಡಿಟ್ ಆಗುತ್ತಿಲ್ಲ. ಹೀಗಾಗಿ ಕಾಂಗ್ರೆಸ್ ಕಾರ್ಯಕರ್ತರೇ ಆಡಿಟ್ ಮಾಡಬೇಕು. ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸಾವಿನ ಲೆಕ್ಕ ಮಾಡುವಂತೆ ಕರೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಸಾವಿನ ಪ್ರಮಾಣಪತ್ರ ಸಮೇತ ಎಲ್ಲ ಮಾಹಿತಿ ಕಲೆಹಾಕಿ. ನಂತರ ಏನು ಮಾಡಬೇಕೆಂದು ನಾನು ತಿಳಿಸುತ್ತೇನೆ ಎಂದು ತಮ್ಮ ಪಕ್ಷದ ಕಾರ್ಯಕರ್ತರಿಗೆ ಸೂಚಿಸಿದ್ದಾರೆ.

ಮೃತರ ಕುಟುಂಬಸ್ಥರಿಗೆ ಪರಿಹಾರ ಕೊಡಿಸುವ ಕೆಲಸ ಕಾಂಗ್ರೆಸ್‌ನಿಂದ ಮಾಡೋಣ. ಶಾಸಕಾಂಗ ಪಕ್ಷದ ( ಸಿಎಲ್‌ಪಿ ) ನಾಯಕ ಸಿದ್ದರಾಮಯ್ಯ ಜತೆ ಚರ್ಚಿಸಿ ತೀರ್ಮಾನ ಮಾಡೋಣ ಎಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮೃತರ ಕುಟುಂಬಸ್ಥರಿಂದ ನೋಂದಣಿ ಮಾಡಿಸಬೇಕು. ಕಾಂಗ್ರೆಸ್ ಕಾರ್ಯಕರ್ತರೇ ನೋಂದಣಿ ಮಾಡಿಸಬೇಕು. ಪರಿಹಾರ ಕೊಡಬೇಕೆಂದು ಸಾವಿನ ಸಂಖ್ಯೆ ಮುಚ್ಚಿಡುತ್ತಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರ ಎಲ್ಲವನ್ನೂ ಮುಚ್ಚಿಡುವ ಕೆಲಸ ಮಾಡ್ತಿದೆ. ನಾವು ಎಲ್ಲ ವಿಚಾರ ಬಯಲಿಗೆಳೆಯುವ ಕೆಲಸ ಮಾಡುತ್ತೇವೆ  ಎಂದು ಡಿಕೆ ಶಿವಕುಮಾರ್  ಕರೆ ಕೊಟ್ಟಿದ್ದಾರೆ.

(KPCC President DK Shivakumar criticizes karnataka bjp government on coronavirus mismanagement )

ಕೆಲವೇ ಕ್ಷಣಗಳಲ್ಲಿ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರಿಗೆ, ಬಿರುಸುಗೊಂಡ ಶಾಸಕ ಅರವಿಂದ ಬೆಲ್ಲದ್​ ಚಟುವಟಿಕೆ

Published On - 1:51 pm, Sat, 19 June 21

Follow Us
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ