AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಬಂದ ಮೇಲೆ ವಸತಿ ಇಲಾಖೆ ಹಳಿತಪ್ಪಿದೆ -ಖಂಡ್ರೆ ಕಿಡಿ

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ವಸತಿ ಇಲಾಖೆ ಆಡಳಿತ ಹಳಿತಪ್ಪಿ ಹೋಗಿದೆ. ನಮ್ಮ ಸರ್ಕಾರದ ಅವಧಿಯಲ್ಲಿ ಮನೆ ನಿರ್ಮಾಣ ಯುದ್ಧೋಪಾದಿಯಲ್ಲಿ ನಡೆಯುತ್ತಿತ್ತು. ಆದರೆ ಬಿಜೆಪಿ ಸರ್ಕಾರ ಬಂದ ಮೇಲೆ ವಸತಿ ಇಲಾಖೆಯಿಂದ ಹಣ ಬಿಡುಗಡೆಯಾಗ್ತಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಆರೋಪಿಸಿದ್ದಾರೆ. ಬಡವರಿಗೆ ಸರ್ಕಾರದಿಂದ ಮಂಜೂರಾತಿ ಆದೇಶ ಇದ್ರೂ 8 ತಿಂಗಳಿಂದ ಡುಡ್ಡೇ ಕೊಟ್ಟಿಲ್ಲ. ಇದು ಅತ್ಯಂತ ಕಳವಳಕಾರಿ ಸಂಗತಿ. ಬಸವ ವಸತಿ ಯೋಜನೆ, ವಾಜಪೇಯಿ ಯೋಜನೆ, […]

ಬಿಜೆಪಿ ಬಂದ ಮೇಲೆ ವಸತಿ ಇಲಾಖೆ ಹಳಿತಪ್ಪಿದೆ -ಖಂಡ್ರೆ ಕಿಡಿ
ಸಾಧು ಶ್ರೀನಾಥ್​
|

Updated on: Jan 08, 2020 | 1:22 PM

Share

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ವಸತಿ ಇಲಾಖೆ ಆಡಳಿತ ಹಳಿತಪ್ಪಿ ಹೋಗಿದೆ. ನಮ್ಮ ಸರ್ಕಾರದ ಅವಧಿಯಲ್ಲಿ ಮನೆ ನಿರ್ಮಾಣ ಯುದ್ಧೋಪಾದಿಯಲ್ಲಿ ನಡೆಯುತ್ತಿತ್ತು. ಆದರೆ ಬಿಜೆಪಿ ಸರ್ಕಾರ ಬಂದ ಮೇಲೆ ವಸತಿ ಇಲಾಖೆಯಿಂದ ಹಣ ಬಿಡುಗಡೆಯಾಗ್ತಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಆರೋಪಿಸಿದ್ದಾರೆ.

ಬಡವರಿಗೆ ಸರ್ಕಾರದಿಂದ ಮಂಜೂರಾತಿ ಆದೇಶ ಇದ್ರೂ 8 ತಿಂಗಳಿಂದ ಡುಡ್ಡೇ ಕೊಟ್ಟಿಲ್ಲ. ಇದು ಅತ್ಯಂತ ಕಳವಳಕಾರಿ ಸಂಗತಿ. ಬಸವ ವಸತಿ ಯೋಜನೆ, ವಾಜಪೇಯಿ ಯೋಜನೆ, ಅಂಬೇಡ್ಕರ್ ವಸತಿ ಯೋಜನೆ ಟಾರ್ಗೆಟ್ ಹಾಕಿಕೊಳ್ಳಲಾಗಿತ್ತು. ನಮ್ಮ ಅವಧಿಯಲ್ಲಿ 16 ಲಕ್ಷ ಮನೆಗಳು ಮಂಜೂರಾಗಿತ್ತು. ಆದ್ರೆ ಈಗ 1.59 ಲಕ್ಷ ಫಲಾನುಭವಿಗಳಿಗೆ ಸರ್ಕಾರ ಹಣ ಕೊಡದೇ ಬಾಕಿ ಉಳಿಸಿಕೊಂಡಿದೆ ಎಂದು ಈಶ್ವರ ಖಂಡ್ರೆ ಕಿಡಿಕಾರಿದ್ದಾರೆ.

‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ
೨೫ ಪಂದ್ಯಗಳ ಬಳಿಕ ಸೋತ ಅಫ್ಘಾನಿಸ್ತಾನ್!
೨೫ ಪಂದ್ಯಗಳ ಬಳಿಕ ಸೋತ ಅಫ್ಘಾನಿಸ್ತಾನ್!
ಟಿಎಂಸಿ ಗೂಂಡಾಗಳಿಗೇ ಹೆದರಿಲ್ಲ ಇಲ್ಯಾವ ಲೆಕ್ಕ: ತೇಜಸ್ವಿ ಸೂರ್ಯ ಆಕ್ರೋಶ
ಟಿಎಂಸಿ ಗೂಂಡಾಗಳಿಗೇ ಹೆದರಿಲ್ಲ ಇಲ್ಯಾವ ಲೆಕ್ಕ: ತೇಜಸ್ವಿ ಸೂರ್ಯ ಆಕ್ರೋಶ