AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಆರ್ ಪೇಟೆ ಬೈಎಲೆಕ್ಷನ್: ಮಂಡ್ಯ ಸಂಸದೆ ಸುಮಲತಾ ನಿಷ್ಠೆ ಯಾವ ಪಕ್ಷಕ್ಕೆ?

ಮಂಡ್ಯ: ಕೆ.ಆರ್.ಪೇಟೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಜಿದ್ದಾಜಿದ್ದಿಗೆ ಬಿದ್ದಿದೆ. ಬೈ ಎಲೆಕ್ಷನ್ ಗೆಲ್ಲಲೇಬೇಕು ಎಂದು ಪಣತೊಟ್ಟಿವೆ ಅದಕ್ಕಾಗಿ ಎಲ್ಲ ಕಡೆಗಳಿಂದಲೂ ಬೆಂಬಲ ನಿರೀಕ್ಷಿಸುತ್ತಿವೆ. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಸ್ಟಾರ್ ಪ್ರಚಾರಕಿ ಆಗಿರುವ ಸಂಸದೆ ಸುಮಲತಾ ಅವರನ್ನ ತನ್ನತ್ತ ಸೆಳೆಯಲು ಎರಡೂ ಪಕ್ಷಗಳು ಹಾತೊರೆಯುತ್ತಿವೆ. ಸುಮಲತಾ ಪ್ರಚಾರ ನಿರೀಕ್ಷೆಯಲ್ಲಿ ಎರಡು ಪಕ್ಷದ ಅಭ್ಯರ್ಥಿಗಳು ಕಾದುಕುಳಿತಿದ್ದಾರೆ. ಆದ್ರೆ ಸುಮಲತಾ ಬೆಂಬಲ ಯಾರಿಗೆ ಎಂಬುದು ಇನ್ನೂ ನಿಗೂಢವಾಗಿದೆ. ಅಷ್ಟಕ್ಕೂ ಸುಮಲತಾ ಯಾವ ಪಕ್ಷದ ಋಣ ತೀರಿಸುತ್ತಾರೆ? ಅಥವಾ […]

ಕೆಆರ್ ಪೇಟೆ ಬೈಎಲೆಕ್ಷನ್: ಮಂಡ್ಯ ಸಂಸದೆ ಸುಮಲತಾ ನಿಷ್ಠೆ ಯಾವ ಪಕ್ಷಕ್ಕೆ?
ಸಾಧು ಶ್ರೀನಾಥ್​
|

Updated on:Nov 19, 2019 | 12:57 PM

Share

ಮಂಡ್ಯ: ಕೆ.ಆರ್.ಪೇಟೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಜಿದ್ದಾಜಿದ್ದಿಗೆ ಬಿದ್ದಿದೆ. ಬೈ ಎಲೆಕ್ಷನ್ ಗೆಲ್ಲಲೇಬೇಕು ಎಂದು ಪಣತೊಟ್ಟಿವೆ ಅದಕ್ಕಾಗಿ ಎಲ್ಲ ಕಡೆಗಳಿಂದಲೂ ಬೆಂಬಲ ನಿರೀಕ್ಷಿಸುತ್ತಿವೆ. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಸ್ಟಾರ್ ಪ್ರಚಾರಕಿ ಆಗಿರುವ ಸಂಸದೆ ಸುಮಲತಾ ಅವರನ್ನ ತನ್ನತ್ತ ಸೆಳೆಯಲು ಎರಡೂ ಪಕ್ಷಗಳು ಹಾತೊರೆಯುತ್ತಿವೆ. ಸುಮಲತಾ ಪ್ರಚಾರ ನಿರೀಕ್ಷೆಯಲ್ಲಿ ಎರಡು ಪಕ್ಷದ ಅಭ್ಯರ್ಥಿಗಳು ಕಾದುಕುಳಿತಿದ್ದಾರೆ.

ಆದ್ರೆ ಸುಮಲತಾ ಬೆಂಬಲ ಯಾರಿಗೆ ಎಂಬುದು ಇನ್ನೂ ನಿಗೂಢವಾಗಿದೆ. ಅಷ್ಟಕ್ಕೂ ಸುಮಲತಾ ಯಾವ ಪಕ್ಷದ ಋಣ ತೀರಿಸುತ್ತಾರೆ? ಅಥವಾ ಸುಮಕ್ಕ ತಟಸ್ಥವಾಗಿ ಉಳಿತಾರಾ..? ಎಂಬುದು ಸದ್ಯಕ್ಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಏಕೆಂದ್ರೆ ನಾಮಪತ್ರ ಸಲ್ಲಿಕೆ ಪಕ್ರಿಯೆ ಮುಗಿದಿದ್ರೂ ಸಂಸದೆ ತಮ್ಮ ನಿರ್ಧಾರ ಏನು ಎಂಬುದನ್ನು ಬಹಿರಂಗಗೊಳಿಸಿಲ್ಲ.

ಅಖಾಡದಿಂದ ದೂರ ಉಳಿಯಲು ಸಹಕಾರವಾಗುತ್ತಾ ಅಧಿವೇಶನ? ಈ ಮಧ್ಯೆ ಸಂಸತ್ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಅಧಿವೇಶನದ ನೆಪದಲ್ಲಿ ಚುನಾವಣಾ ಪ್ರಚಾರದಿಂದ ದೂರ ಉಳಿಯುತ್ತಾರಾ ಸುಮಕ್ಕಾ? ತಟಸ್ಥವಾಗಿ ಉಳಿಯಲು ಅಧಿವೇಶನ ಭಾಗಿ ನೆಪ ಸುಮಲತಾಗೆ ಲಾಭ ಆಗುತ್ತಾ..? ಎಂಬುದು ಬೆಂಬಲದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ತಲೆಬಿಸಿ ತಂದಿದೆ.

ಎರಡೂ ಪಕ್ಷದ ಕಾರ್ಯಕರ್ತರ ಪ್ರೀತಿ ಉಳಿಸಿಕೊಳ್ಳುವ ಚಿಂತನೆಯಲ್ಲಿದ್ದಾರಾ ಸುಮಲತಾ..? ಎಂಬ ಪ್ರಶ್ನೆಯೂ ಎದ್ದಿದೆ. ಇನ್ನು ಕೆಲವು ದಿನಗಳ ಹಿಂದಷ್ಟೇ ಜನಾಭಿಪ್ರಾಯ ಕೇಳಿ ಯಾರಿಗೆ ಬೆಂಬಲ ಎಂಬುದನ್ನು ನಿರ್ಧಾರ ಮಾಡುವುದಾಗಿ ಸಂಸದೆ ಸುಮಲತಾ ತಿಳಿಸಿದ್ದರು. ಆದರೆ ರೆಬೆಲ್ ಸ್ಟಾರ್ ಪತ್ನಿ ಇದುವರೆಗೂ ಜನಾಭಿಪ್ರಾಯ ಕೇಳುವ ಶಾಸ್ತ್ರ ಮಾಡಿಲ್ಲ!

Published On - 10:22 am, Tue, 19 November 19

ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?