AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Valentine’s Day ಗೂ ಮುನ್ನ ಕೆ.ಆರ್. ಪೇಟೆ ಬಸ್​​ ನಿಲ್ದಾಣದಲ್ಲಿ ಮೈ ಮರೆತು ಚುಂಬಿಸಿದ ಯುವ ಜೋಡಿ.. ವಿಡಿಯೋ ಇದೆ ನೋಡಿ

Valentine's Day Kissing ಹಾಡಹಗಲೇ ಸಾರ್ವಜನಿಕ ಪ್ರದೇಶದಲ್ಲಿ ಯುವ ಜೋಡಿಯ ಚುಂಬನ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸಾರ್ವಜನಿಕ ಪ್ರದೇಶದಲ್ಲಿ ಅಶ್ಲೀಲ ವರ್ತನೆಗೆ ಸಾರ್ವಜನಿಕರ ಆಕ್ರೋಶ ವ್ಯಕ್ತವಾಗಿದೆ.

Valentine's Day ಗೂ ಮುನ್ನ ಕೆ.ಆರ್. ಪೇಟೆ ಬಸ್​​ ನಿಲ್ದಾಣದಲ್ಲಿ ಮೈ ಮರೆತು ಚುಂಬಿಸಿದ ಯುವ ಜೋಡಿ.. ವಿಡಿಯೋ ಇದೆ ನೋಡಿ
ಸಾರ್ವಜನಿಕವಾಗಿ ಅಶ್ಲೀಲವಾಗಿ ನಡೆದುಕೊಂಡ ಯುವ ಜೋಡಿ
Follow us
ರಾಜೇಶ್ ದುಗ್ಗುಮನೆ
| Updated By: ಸಾಧು ಶ್ರೀನಾಥ್​

Updated on:Feb 11, 2021 | 2:45 PM

ಮಂಡ್ಯ: ಫೆಬ್ರವರಿ ಬಂತೆಂದರೆ ಸಾಕು ಯುವ ಜೋಡಿಗಳಲ್ಲಿ ಎಲ್ಲಿಲ್ಲದ ಸಂತೋಷ. ಹುಡುಗಿಯರು ಬಾಯ್​ಫ್ರೆಂಡ್​ ನೀಡಿದ ಚಾಕೋಲೇಟ್​, ಗೊಂಬೆಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಸಂಭ್ರಮಿಸುತ್ತಾರೆ. ಇಷ್ಟೇ ಆದರೆ ಯಾರೂ ವಿರೋಧ ವ್ಯಕ್ತಪಡಿಸುವುದಿಲ್ಲ. ಆದರೆ, ಯುವ ಜೋಡಿಗಳು ಕೆಲವೊಮ್ಮ ಪ್ರೀತಿ ಹೆಸರಲ್ಲಿ ಸಾರ್ವಜನಿಕವಾಗಿಯೇ ಮಾಡುವ ಕೆಲ ವರ್ತನೆಗಳು ಸಾಮಾನ್ಯರಿಗೆ ಇರುಸು-ಮುರುಸು ತಂದಿಡುತ್ತವೆ. ಈಗ ಮಂಡ್ಯದಲ್ಲೂ ಹೀಗೆಯೇ ಆಗಿದೆ. ವ್ಯಾಲೆಂಟೈನ್ಸ್ ದಿನ ಹತ್ತಿರ ಬರುತ್ತಿದ್ದಂತೆ ಯುವ ಜೋಡಿ ಮೈಮರೆತು ಕಿಸ್​ ಮಾಡಿದೆ. ಇವರು ನಡೆದುಕೊಂಡ ರೀತಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದೆ. ಯುವ ಜೋಡಿಯೊಂದು ಬಸ್​ ನಿಲ್ದಾಣಕ್ಕೆ ಬಂದು ನಿಂತಿತ್ತು. ಬಸ್​ ಹಿಂಭಾಗಕ್ಕೆ ತೆರಳಿದ ಹುಡುಗ-ಹುಡುಗಿ ಪರಸ್ಪರ ಮುತ್ತಿಕ್ಕಲು ಪ್ರಾರಂಭಿಸಿದ್ದವು. ಸುತ್ತಮುತ್ತ ಜನರು ಓಡಾಡುವುದನ್ನು ನೋಡಿಯೂ ಈ ಜೋಡಿ ಮೈ ಮರೆತು ತಮ್ಮ ಕಾರ್ಯವನ್ನು ಮುಂದುವರಿಸಿತ್ತು.

ಹಾಡಹಗಲೇ ಸಾರ್ವಜನಿಕ ಪ್ರದೇಶದಲ್ಲಿ ಯುವ ಜೋಡಿಯ ಚುಂಬನ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸಾರ್ವಜನಿಕ ಪ್ರದೇಶದಲ್ಲಿ ಯುವ ಜೋಡಿಯ ಅಶ್ಲೀಲ ವರ್ತನೆ ಈಗ ಆಕ್ರೋಶ ವ್ಯಕ್ತವಾಗಿದೆ. ಈ ರೀತಿ ಘಟನೆ ನಡೆಯದಂತೆ ನೋಡಿಕೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಇದನ್ನೂ ಓದಿ:  ಅಶ್ಲೀಲ​ ವಿಡಿಯೋ ಶೂಟ್​ ಮಾಡಿ, ವೆಬ್​​ಸೈಟ್​ಗೆ ಅಪ್​ಲೋಡ್ ಮಾಡುತ್ತಿದ್ದ ನಟಿ ಬಂಧನ

Published On - 3:47 pm, Wed, 10 February 21

ಆಪರೇಷನ್ ಸಿಂಧೂರ: ನಟ ಪ್ರೇಮ್ ಪ್ರತಿಕ್ರಿಯೆ ಹೀಗಿತ್ತು...
ಆಪರೇಷನ್ ಸಿಂಧೂರ: ನಟ ಪ್ರೇಮ್ ಪ್ರತಿಕ್ರಿಯೆ ಹೀಗಿತ್ತು...
ಮಾಕ್​ಡ್ರಿಲ್: ಬೆಂಗಳೂರಿನಲ್ಲಿ ಮೊಳಗಿದ ಸೈರನ್ ಶಬ್ಧ, ನೀವು ಕೇಳಿಸಿಕೊಳ್ಳಿ
ಮಾಕ್​ಡ್ರಿಲ್: ಬೆಂಗಳೂರಿನಲ್ಲಿ ಮೊಳಗಿದ ಸೈರನ್ ಶಬ್ಧ, ನೀವು ಕೇಳಿಸಿಕೊಳ್ಳಿ
ಆಪರೇಷನ್​ ಸಿಂಧೂರ್​: ರಾಜ್ಯದ ಕರಾವಳಿಯಲ್ಲಿ ಕಾವಲು ಪಡೆ ತೀವ್ರ ನಿಗಾ
ಆಪರೇಷನ್​ ಸಿಂಧೂರ್​: ರಾಜ್ಯದ ಕರಾವಳಿಯಲ್ಲಿ ಕಾವಲು ಪಡೆ ತೀವ್ರ ನಿಗಾ
ವಿಮಾನ ನಿಲ್ದಾಣಗಳಲ್ಲಿ ದಿಕ್ಕುತೋಚದೆ ಕುಳಿತ ಪ್ರಯಾಣಿಕರು!
ವಿಮಾನ ನಿಲ್ದಾಣಗಳಲ್ಲಿ ದಿಕ್ಕುತೋಚದೆ ಕುಳಿತ ಪ್ರಯಾಣಿಕರು!
ಆಪರೇಷನ್​ ಸಿಂಧೂರ್: ಇಂದೊಂದು ಸಂತೋಷದ ಸಂಗತಿ, ಮೃತ ಮಂಜುನಾಥ್​ ತಾಯಿ
ಆಪರೇಷನ್​ ಸಿಂಧೂರ್: ಇಂದೊಂದು ಸಂತೋಷದ ಸಂಗತಿ, ಮೃತ ಮಂಜುನಾಥ್​ ತಾಯಿ
ಭಾರತದ ದಾಳಿಯಿಂದ ಕಂಗಾಲಾದ ಪಾಕಿಸ್ತಾನದಿಂದ ಮತ್ತೊಮ್ಮೆ ಹೇಡಿತನ
ಭಾರತದ ದಾಳಿಯಿಂದ ಕಂಗಾಲಾದ ಪಾಕಿಸ್ತಾನದಿಂದ ಮತ್ತೊಮ್ಮೆ ಹೇಡಿತನ
ಆಪರೇಷನ್ ಸಿಂಧೂರ್: ಯುದ್ಧವಾದರೆ ನಾವೂ ಸಿದ್ಧ ಎಂದ ಬಾಗಲಕೋಟೆ ಮಾಜಿ ಯೋಧರು
ಆಪರೇಷನ್ ಸಿಂಧೂರ್: ಯುದ್ಧವಾದರೆ ನಾವೂ ಸಿದ್ಧ ಎಂದ ಬಾಗಲಕೋಟೆ ಮಾಜಿ ಯೋಧರು
ಭಾರತೀಯ ಸೇನೆಯಿರುವಾಗ ನಮಗ್ಯಾವ ಭಯವೂ ಇಲ್ಲ: ಪ್ರವಾಸಿಗರು
ಭಾರತೀಯ ಸೇನೆಯಿರುವಾಗ ನಮಗ್ಯಾವ ಭಯವೂ ಇಲ್ಲ: ಪ್ರವಾಸಿಗರು
ಆಪರೇಷನ್ ಸಿಂಧೂರವನ್ನು ಹಣೆಗೆ ತಿಲಕ ಇಟ್ಟುಕೊಂಡೇ ಹೊಗಳಿದ ಸಿಎಂ ಸಿದ್ದರಾಮಯ್ಯ
ಆಪರೇಷನ್ ಸಿಂಧೂರವನ್ನು ಹಣೆಗೆ ತಿಲಕ ಇಟ್ಟುಕೊಂಡೇ ಹೊಗಳಿದ ಸಿಎಂ ಸಿದ್ದರಾಮಯ್ಯ
ಮನೆಮಾಳಿಗೆ ಮೇಲೆ ನಿಂತು ಧ್ವಂಸಗೊಂಡಿರುವ ಮಸೀದಿಯನ್ನು ವೀಕ್ಷಿಸಿದ ಜನ
ಮನೆಮಾಳಿಗೆ ಮೇಲೆ ನಿಂತು ಧ್ವಂಸಗೊಂಡಿರುವ ಮಸೀದಿಯನ್ನು ವೀಕ್ಷಿಸಿದ ಜನ