AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುರುಬ ಸಮಾಜಕ್ಕೆ ST ಮೀಸಲಾತಿ ಜಾರಿಗೆ ಆಗ್ರಹಿಸಿ.. ಧರಣಿಯಲ್ಲಿ ನಗಾರಿ ಬಾರಿಸಿದ K.R.ಪುರಂ ಇನ್​ಸ್ಪೆಕ್ಟರ್​!

ಕುರುಬ ಸಮಾಜಕ್ಕೆ ST ಮೀಸಲಾತಿ ಜಾರಿಗೆ ಆಗ್ರಹಿಸಿ ನಡೆದ ಧರಣಿಯಲ್ಲಿ ನಗರದ ಕೆ.ಆರ್.ಪುರಂ ಠಾಣೆಯ ಇನ್​ಸ್ಪೆಕ್ಟರ್​ ನಗಾರಿ ಬಾರಿಸುವ ಜೊತೆಗೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಹೌದು, ನಗಾರಿ ಬಾರಿಸಿದ ಇನ್​ಸ್ಪೆಕ್ಟರ್​ ಅಂಬರೀಶ್​ ಪ್ರತಿಭಟನೆಯಲ್ಲಿ ಸಹ ಭಾಗಿಯಾದರು.

ಕುರುಬ ಸಮಾಜಕ್ಕೆ ST ಮೀಸಲಾತಿ ಜಾರಿಗೆ ಆಗ್ರಹಿಸಿ.. ಧರಣಿಯಲ್ಲಿ ನಗಾರಿ ಬಾರಿಸಿದ K.R.ಪುರಂ ಇನ್​ಸ್ಪೆಕ್ಟರ್​!
ಧರಣಿಯಲ್ಲಿ ನಗಾರಿ ಬಾರಿಸಿದ K.R.ಪುರಂ ಇನ್​ಸ್ಪೆಕ್ಟರ್​
KUSHAL V
|

Updated on: Jan 31, 2021 | 8:01 PM

Share

ಬೆಂಗಳೂರು: ಕುರುಬ ಸಮಾಜಕ್ಕೆ ST ಮೀಸಲಾತಿ ಜಾರಿಗೆ ಆಗ್ರಹಿಸಿ ನಡೆದ ಧರಣಿಯಲ್ಲಿ ನಗರದ ಕೆ.ಆರ್.ಪುರಂ ಠಾಣೆಯ ಇನ್​ಸ್ಪೆಕ್ಟರ್​ ನಗಾರಿ ಬಾರಿಸುವ ಜೊತೆಗೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಹೌದು, ನಗಾರಿ ಬಾರಿಸಿದ ಇನ್​ಸ್ಪೆಕ್ಟರ್​ ಅಂಬರೀಶ್​ ಪ್ರತಿಭಟನೆಯಲ್ಲಿ ಸಹ ಭಾಗಿಯಾದರು.

ಅಂದ ಹಾಗೆ, ಈ ಹಿಂದೆ ಸಹ ಇನ್​ಸ್ಪೆಕ್ಟರ್​ ಅಂಬರೀಶ್​ ಇಂಥದ್ದೇ ವಿವಾದ ಒಂದನ್ನು ಮೈಮೇಲೆ ಎಳೆದುಕೊಂಡಿದ್ದರು. ಕೆ.ಆರ್​​.ಪುರಂ ಶಾಸಕ ಬೈರತಿ ಬಸವರಾಜು ಅವರ ಬರ್ತ್​ ಡೇ ಸಮಾರಂಭದಲ್ಲಿ ಭಾಗಿಯಾಗಿದ್ದ ಅಂಬರೀಶ್​ ಆ ಸಂದರ್ಭದಲ್ಲಿ ಶಾಸಕರಿಗೆ ಬೆಳ್ಳೆ ಗದೆ ನೀಡಿ ಜೈಕಾರ ಕೂಗಿದ್ದರು. ಆಗ ಆ ವಿಡಿಯೋ ಸಹ ಸಖತ್​ ವೈರಲ್​ ಆಗಿತ್ತು.

‘ಮಿಕ್ಸೋಪತಿ’ ವಿರುದ್ಧ ತಿರುಗಿಬಿದ್ದ IMA ರಾಜ್ಯ ಘಟಕ: ಫೆ.1ರಿಂದ ಉಪವಾಸ ಸತ್ಯಾಗ್ರಹಕ್ಕೆ ವೈದ್ಯರ ತೀರ್ಮಾನ

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ