AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುರುಬ ಸಮಾಜಕ್ಕೆ ST ಮೀಸಲಾತಿ ಜಾರಿಗೆ ಆಗ್ರಹಿಸಿ.. ಧರಣಿಯಲ್ಲಿ ನಗಾರಿ ಬಾರಿಸಿದ K.R.ಪುರಂ ಇನ್​ಸ್ಪೆಕ್ಟರ್​!

ಕುರುಬ ಸಮಾಜಕ್ಕೆ ST ಮೀಸಲಾತಿ ಜಾರಿಗೆ ಆಗ್ರಹಿಸಿ ನಡೆದ ಧರಣಿಯಲ್ಲಿ ನಗರದ ಕೆ.ಆರ್.ಪುರಂ ಠಾಣೆಯ ಇನ್​ಸ್ಪೆಕ್ಟರ್​ ನಗಾರಿ ಬಾರಿಸುವ ಜೊತೆಗೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಹೌದು, ನಗಾರಿ ಬಾರಿಸಿದ ಇನ್​ಸ್ಪೆಕ್ಟರ್​ ಅಂಬರೀಶ್​ ಪ್ರತಿಭಟನೆಯಲ್ಲಿ ಸಹ ಭಾಗಿಯಾದರು.

ಕುರುಬ ಸಮಾಜಕ್ಕೆ ST ಮೀಸಲಾತಿ ಜಾರಿಗೆ ಆಗ್ರಹಿಸಿ.. ಧರಣಿಯಲ್ಲಿ ನಗಾರಿ ಬಾರಿಸಿದ K.R.ಪುರಂ ಇನ್​ಸ್ಪೆಕ್ಟರ್​!
ಧರಣಿಯಲ್ಲಿ ನಗಾರಿ ಬಾರಿಸಿದ K.R.ಪುರಂ ಇನ್​ಸ್ಪೆಕ್ಟರ್​
KUSHAL V
|

Updated on: Jan 31, 2021 | 8:01 PM

Share

ಬೆಂಗಳೂರು: ಕುರುಬ ಸಮಾಜಕ್ಕೆ ST ಮೀಸಲಾತಿ ಜಾರಿಗೆ ಆಗ್ರಹಿಸಿ ನಡೆದ ಧರಣಿಯಲ್ಲಿ ನಗರದ ಕೆ.ಆರ್.ಪುರಂ ಠಾಣೆಯ ಇನ್​ಸ್ಪೆಕ್ಟರ್​ ನಗಾರಿ ಬಾರಿಸುವ ಜೊತೆಗೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಹೌದು, ನಗಾರಿ ಬಾರಿಸಿದ ಇನ್​ಸ್ಪೆಕ್ಟರ್​ ಅಂಬರೀಶ್​ ಪ್ರತಿಭಟನೆಯಲ್ಲಿ ಸಹ ಭಾಗಿಯಾದರು.

ಅಂದ ಹಾಗೆ, ಈ ಹಿಂದೆ ಸಹ ಇನ್​ಸ್ಪೆಕ್ಟರ್​ ಅಂಬರೀಶ್​ ಇಂಥದ್ದೇ ವಿವಾದ ಒಂದನ್ನು ಮೈಮೇಲೆ ಎಳೆದುಕೊಂಡಿದ್ದರು. ಕೆ.ಆರ್​​.ಪುರಂ ಶಾಸಕ ಬೈರತಿ ಬಸವರಾಜು ಅವರ ಬರ್ತ್​ ಡೇ ಸಮಾರಂಭದಲ್ಲಿ ಭಾಗಿಯಾಗಿದ್ದ ಅಂಬರೀಶ್​ ಆ ಸಂದರ್ಭದಲ್ಲಿ ಶಾಸಕರಿಗೆ ಬೆಳ್ಳೆ ಗದೆ ನೀಡಿ ಜೈಕಾರ ಕೂಗಿದ್ದರು. ಆಗ ಆ ವಿಡಿಯೋ ಸಹ ಸಖತ್​ ವೈರಲ್​ ಆಗಿತ್ತು.

‘ಮಿಕ್ಸೋಪತಿ’ ವಿರುದ್ಧ ತಿರುಗಿಬಿದ್ದ IMA ರಾಜ್ಯ ಘಟಕ: ಫೆ.1ರಿಂದ ಉಪವಾಸ ಸತ್ಯಾಗ್ರಹಕ್ಕೆ ವೈದ್ಯರ ತೀರ್ಮಾನ

ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್