AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುರುಬ ಸಮಾಜಕ್ಕೆ ST ಮೀಸಲಾತಿ ಜಾರಿಗೆ ಆಗ್ರಹಿಸಿ.. ಧರಣಿಯಲ್ಲಿ ನಗಾರಿ ಬಾರಿಸಿದ K.R.ಪುರಂ ಇನ್​ಸ್ಪೆಕ್ಟರ್​!

ಕುರುಬ ಸಮಾಜಕ್ಕೆ ST ಮೀಸಲಾತಿ ಜಾರಿಗೆ ಆಗ್ರಹಿಸಿ ನಡೆದ ಧರಣಿಯಲ್ಲಿ ನಗರದ ಕೆ.ಆರ್.ಪುರಂ ಠಾಣೆಯ ಇನ್​ಸ್ಪೆಕ್ಟರ್​ ನಗಾರಿ ಬಾರಿಸುವ ಜೊತೆಗೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಹೌದು, ನಗಾರಿ ಬಾರಿಸಿದ ಇನ್​ಸ್ಪೆಕ್ಟರ್​ ಅಂಬರೀಶ್​ ಪ್ರತಿಭಟನೆಯಲ್ಲಿ ಸಹ ಭಾಗಿಯಾದರು.

ಕುರುಬ ಸಮಾಜಕ್ಕೆ ST ಮೀಸಲಾತಿ ಜಾರಿಗೆ ಆಗ್ರಹಿಸಿ.. ಧರಣಿಯಲ್ಲಿ ನಗಾರಿ ಬಾರಿಸಿದ K.R.ಪುರಂ ಇನ್​ಸ್ಪೆಕ್ಟರ್​!
ಧರಣಿಯಲ್ಲಿ ನಗಾರಿ ಬಾರಿಸಿದ K.R.ಪುರಂ ಇನ್​ಸ್ಪೆಕ್ಟರ್​
KUSHAL V
|

Updated on: Jan 31, 2021 | 8:01 PM

Share

ಬೆಂಗಳೂರು: ಕುರುಬ ಸಮಾಜಕ್ಕೆ ST ಮೀಸಲಾತಿ ಜಾರಿಗೆ ಆಗ್ರಹಿಸಿ ನಡೆದ ಧರಣಿಯಲ್ಲಿ ನಗರದ ಕೆ.ಆರ್.ಪುರಂ ಠಾಣೆಯ ಇನ್​ಸ್ಪೆಕ್ಟರ್​ ನಗಾರಿ ಬಾರಿಸುವ ಜೊತೆಗೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಹೌದು, ನಗಾರಿ ಬಾರಿಸಿದ ಇನ್​ಸ್ಪೆಕ್ಟರ್​ ಅಂಬರೀಶ್​ ಪ್ರತಿಭಟನೆಯಲ್ಲಿ ಸಹ ಭಾಗಿಯಾದರು.

ಅಂದ ಹಾಗೆ, ಈ ಹಿಂದೆ ಸಹ ಇನ್​ಸ್ಪೆಕ್ಟರ್​ ಅಂಬರೀಶ್​ ಇಂಥದ್ದೇ ವಿವಾದ ಒಂದನ್ನು ಮೈಮೇಲೆ ಎಳೆದುಕೊಂಡಿದ್ದರು. ಕೆ.ಆರ್​​.ಪುರಂ ಶಾಸಕ ಬೈರತಿ ಬಸವರಾಜು ಅವರ ಬರ್ತ್​ ಡೇ ಸಮಾರಂಭದಲ್ಲಿ ಭಾಗಿಯಾಗಿದ್ದ ಅಂಬರೀಶ್​ ಆ ಸಂದರ್ಭದಲ್ಲಿ ಶಾಸಕರಿಗೆ ಬೆಳ್ಳೆ ಗದೆ ನೀಡಿ ಜೈಕಾರ ಕೂಗಿದ್ದರು. ಆಗ ಆ ವಿಡಿಯೋ ಸಹ ಸಖತ್​ ವೈರಲ್​ ಆಗಿತ್ತು.

‘ಮಿಕ್ಸೋಪತಿ’ ವಿರುದ್ಧ ತಿರುಗಿಬಿದ್ದ IMA ರಾಜ್ಯ ಘಟಕ: ಫೆ.1ರಿಂದ ಉಪವಾಸ ಸತ್ಯಾಗ್ರಹಕ್ಕೆ ವೈದ್ಯರ ತೀರ್ಮಾನ

Follow Us
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ