AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಮಂತ್ರಿ ಆಗಿರುವಾಗ ನನ್ನ ಮಗ ಎಂಎಲ್​ಸಿ, ಎಂಎಲ್ಎ ಆಗಬಾರದು; ಇದು ನನ್ನ ವೈಯಕ್ತಿಕ ನಿರ್ಧಾರವೆಂದ ಸಚಿವ ಈಶ್ವರಪ್ಪ

ನಾನು ಮಂತ್ರಿಯಾಗಿರುವ ಸಮಯದಲ್ಲಿ ನನ್ನ ಮಗ ಎಂಎಲ್​ಸಿ, ಎಂಎಲ್ಎ ಆಗಬಾರದು ಎನ್ನುವುದು ನನ್ನ ವೈಯಕ್ತಿಕ ನಿರ್ಧಾರ. ಈಗಾಗಲೇ ಮಗನಿಗೆ ಟಿಕೆಟ್ ಬೇಡ ಅಂತಾ ಕೋರ್ ಕಮೀಟಿಗೆ ತಿಳಿಸಿರುವೆ.

ನಾನು ಮಂತ್ರಿ ಆಗಿರುವಾಗ ನನ್ನ ಮಗ ಎಂಎಲ್​ಸಿ, ಎಂಎಲ್ಎ ಆಗಬಾರದು; ಇದು ನನ್ನ ವೈಯಕ್ತಿಕ ನಿರ್ಧಾರವೆಂದ ಸಚಿವ ಈಶ್ವರಪ್ಪ
ಸಚಿವ ಕೆ.ಎಸ್.ಈಶ್ವರಪ್ಪ (ಸಂಗ್ರಹ ಚಿತ್ರ)
TV9 Web
| Updated By: sandhya thejappa|

Updated on: Nov 13, 2021 | 1:09 PM

Share

ಶಿವಮೊಗ್ಗ: ಡಿಸೆಂಬರ್ 10ರಂದು ವಿಧಾನ ಪರಿಷತ್ನ 25 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿರುವ ಹಿನ್ನೆಲೆ ಪ್ರತಿಕ್ರಿಯೆ ನೀಡಿದ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ (KS Eshwarappa) ಈಗಾಗಲೇ ಬಿಜೆಪಿ ಅಭ್ಯರ್ಥಿಗಳ ಹೆಸರು ಅಂತಿಮವಾಗಿದೆ. ಕೋರ್ ಕಮಿಟಿ ಸಭೆಯಲ್ಲೇ ಅಂತಿಮವಾಗಿದೆ. ಕೇಂದ್ರ ನಾಯಕರಿಗೆ ಪಟ್ಟಿಯನ್ನು ರವಾನೆ ಮಾಡಲಾಗಿದೆ. ಇನ್ನೆರಡು ದಿನದಲ್ಲಿ ಕೇಂದ್ರ ನಾಯಕರಿಂದ ಪಟ್ಟಿ ಬಿಡುಗಡೆಯಾಗಲಿದೆ. ನನ್ನ ಪುತ್ರ ಕೆಇ ಕಾಂತೇಶ್ ಸ್ಪರ್ಧೆ ಬೇಡವೆಂದು ಹೇಳಿದ್ದೇನೆ. ಅದನ್ನು ಅವರು ಒಪ್ಪುತ್ತಾರೆಂಬ ವಿಶ್ವಾಸ ನನಗಿದೆ ಅಂತ ಹೇಳಿಕೆ ನೀಡಿದ್ದಾರೆ.

ನಾನು ಮಂತ್ರಿಯಾಗಿರುವ ಸಮಯದಲ್ಲಿ ನನ್ನ ಮಗ ಎಂಎಲ್​ಸಿ, ಎಂಎಲ್ಎ ಆಗಬಾರದು ಎನ್ನುವುದು ನನ್ನ ವೈಯಕ್ತಿಕ ನಿರ್ಧಾರ. ಈಗಾಗಲೇ ಮಗನಿಗೆ ಟಿಕೆಟ್ ಬೇಡ ಅಂತಾ ಕೋರ್ ಕಮೀಟಿಗೆ ತಿಳಿಸಿರುವೆ. ಅದನ್ನು ಅವರು ಒಪ್ಪುತ್ತಾರೆ ಎನ್ನುವ ವಿಶ್ವಾಸ ಇದೆ. ಪಕ್ಷದ ತೀರ್ಮಾನಕ್ಕೆ ನಾವು ಎಲ್ಲರೂ ಬದ್ಧವಾಗಿ ಇರುತ್ತವೆ. ಎಂಎಲ್​ಸಿ ಚುನಾವಣೆಯಲ್ಲಿ ಅತೀ ಹೆಚ್ಚು ಸ್ಥಾನ ಬಿಜೆಪಿ ಗೆಲುವು ಸಾಧಿಸಲಿದೆ ಅಂತ ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.

ಇನ್ನು ಮುಂದುವರಿದು ಮಾತನಾಡಿದ ಈಶ್ವರಪ್ಪ, ಕಾಂಗ್ರೆಸ್ ನಾಯಕರಿಗೆ ಮಾಡುವುದಕ್ಕೆ ಉದ್ಯೋಗವಿಲ್ಲ. ಹೀಗಾಗಿ ಬಿಟ್ ಕಾಯಿನ್ ವಿಚಾರ ಎತ್ತಿಕೊಂಡಿದ್ದಾರೆ. ಬಿಟ್ ಕಾಯಿನ್ ದಂಧೆಯಲ್ಲಿ ಬಿಜೆಪಿ ನಾಯಕರು ಇಲ್ಲ. ಬಿಜೆಪಿ ನಾಯಕರಿರುವ ಬಗ್ಗೆ ದಾಖಲೆ ಬಿಡುಗಡೆ ಮಾಡಲಿ. ದಾಖಲೆ ಕೊಟ್ಟರೆ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳುತ್ತೇವೆ. ಕಾಂಗ್ರೆಸ್​ನವರು ಖಾಲಿ ಡಬ್ಬ ಹೊಡೆಯುತ್ತಿದ್ದಾರೆ ಅಂತ ಕಿಡಿಕಾರಿದರು.

ಇದನ್ನೂ ಓದಿ

Borewell: ಬೋರ್​ವೆಲ್ ಕೊರೆಯಿಸೇ ಇಲ್ಲ, ಜೆಸಿಬಿಯಲ್ಲಿ ಗುಂಡಿ ತೋಡಿ ಬಿಲ್ ಮಂಜೂರು ಆರೋಪ!

ಚಿತ್ರದುರ್ಗ ಹೊಳಲ್ಕೆರೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ!

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ