AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಹಾಯಕ ಪ್ರಾದ್ಯಪಕ ಹುದ್ದೆಯ ಪರೀಕ್ಷೆ ಕಲಬುರಗಿಯಿಂದ ಬೆಂಗಳೂರಿಗೆ ಸ್ಥಳಾಂತರ: ಸರಣಿ ಅಕ್ರಮವೇ ಕಾರಣ

ಸಹಾಯಕ ಪ್ರಾಧ್ಯಾಪಕ ಅರ್ಹತಾ ಪರೀಕ್ಷೆ ಕಲಬುರಗಿಯ ಬದಲು ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಕೆಇಎ ತಿಳಿಸಿದೆ. ಕಲಬುರಗಿ ಮಾತ್ರವಲ್ಲದೆ, ವಿಜಯಪುರ ಜಿಲ್ಲೆಯಲ್ಲಿ ನಡೆಯಬೇಕಿರುವ ಪರೀಕ್ಷೆಗಳನ್ನೂ ಸ್ಥಳಾಂತರಿಸಲಾಗಿದೆ.

ಸಹಾಯಕ ಪ್ರಾದ್ಯಪಕ ಹುದ್ದೆಯ ಪರೀಕ್ಷೆ ಕಲಬುರಗಿಯಿಂದ ಬೆಂಗಳೂರಿಗೆ ಸ್ಥಳಾಂತರ: ಸರಣಿ ಅಕ್ರಮವೇ ಕಾರಣ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Dec 14, 2023 | 1:09 PM

Share

ಕಲಬುರಗಿ, ಡಿಸೆಂಬರ್ 14: ಪರೀಕ್ಷೆಗೆ ಸಂಬಂಧಿಸಿದ ಸರಣಿ ಅಕ್ರಮಗಳ ಬೆನ್ನಲ್ಲೇ ಕಲಬುರಗಿಯಲ್ಲಿ ಪರೀಕ್ಷೆ ನಡೆಸಲು ಸಾಧ್ಯವಾಗದು ಎಂಬ ನಿರ್ಧಾರಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಬಂದಂತಿದೆ. ಹೀಗಾಗಿ ಕಲಬುರಗಿಯಿಂದ ನೇಮಕಾತಿ ಪರೀಕ್ಷೆಯನ್ನು ಬೆಂಗಳೂರಿಗೆ ಸ್ಥಳಾಂತರ ಮಾಡಲಾಗಿದೆ.

ಕಲಬುರಗಿಯಲ್ಲಿ ಪರೀಕ್ಷೆ ನಡೆಸಿದರೆ ಅಕ್ರಮ ನಡೆಯಬಹುದೆಂಬ ಆತಂಕದಿಂದ ಪಿಎಸ್ಐ ಮರು ಪರೀಕ್ಷೆಯನ್ನು ಬೆಂಗಳೂರಿನಲ್ಲಿ ನಡೆಸಲು ಇತ್ತೀಚೆಗೆ ತೀರ್ಮಾನಿಸಲಾಗಿತ್ತು. ಇದೀಗ ಸಹಾಯಕ ಪ್ರಾಧ್ಯಾಪಕ ಹುದ್ದೆಯ ಪರೀಕ್ಷೆಗೆ ಕಲಬುರಗಿ ಸೆಂಟರ್ ಅನ್ನು ಬದಲಾಯಿಸಿ ಬೆಂಗಳೂರಿನಲ್ಲಿ ನಿಗದಿಪಡಿಸಲಾಗಿದೆ.

ಸಹಾಯಕ ಪ್ರಾಧ್ಯಾಪಕ ಅರ್ಹತಾ ಪರೀಕ್ಷೆ ಕಲಬುರಗಿಯ ಬದಲು ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಕೆಇಎ ತಿಳಿಸಿದೆ. ಕಲಬುರಗಿ ಮಾತ್ರವಲ್ಲದೆ, ವಿಜಯಪುರ ಜಿಲ್ಲೆಯಲ್ಲಿ ನಡೆಯಬೇಕಿರುವ ಪರೀಕ್ಷೆಗಳನ್ನೂ ಸ್ಥಳಾಂತರಿಸಲಾಗಿದೆ.

ಇದನ್ನೂ ಓದಿ: ಟಿವಿ9 ಡಿಜಿಟಲ್​ ವರದಿ ಫಲಶ್ರುತಿ: ಕಲಬುರಗಿ ಸರ್ಕಾರಿ ಶಾಲೆಯಲ್ಲೇ ಮಕ್ಕಳಿಗೆ ಊಟ ಸಿದ್ಧ

ಕಲಬುರಗಿಯಲ್ಲಿ ನಡೆಯಬೇಕಿರುವ ಪರೀಕ್ಷೆಗಳು ಬೆಂಗಳೂರಿಗೆ ಸ್ಥಳಾಂತರವಾದರೆ, ವಿಜಯಪುರದಿಂದ ತುಮಕೂರಿಗೆ ಸ್ಥಳಾಂತರ ಮಾಡಲಾಗಿದೆ.

ಡಿಸೆಂಬರ್ 31 ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ಜನವರಿ 13 ಕ್ಕೆ ಮುಂದೂಡಲಾಗಿದೆ. ಕೆ-ಸೆಟ್‌ಗೆ ಕಲ್ಯಾಣ ಕರ್ನಾಟಕ ಭಾಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ