AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KSET Exam Date 2021: ಮುಂದೂಡಿದ್ದ ಕೆಸೆಟ್ ಪರೀಕ್ಷಾ ದಿನಾಂಕ ಪ್ರಕಟ

April 25 KSET Exam date : ಏಪ್ರಿಲ್ 25ರಂದು ಕೆಸೆಟ್ ಪರೀಕ್ಷೆ ನಡೆಸುವುದಾಗಿ ಮೈಸೂರು ವಿಶ್ವವಿದ್ಯಾನಿಲಯ ತಿಳಿಸಿದೆ.

KSET Exam Date 2021: ಮುಂದೂಡಿದ್ದ ಕೆಸೆಟ್ ಪರೀಕ್ಷಾ ದಿನಾಂಕ ಪ್ರಕಟ
ಸಾಂದರ್ಭಿಕ ಚಿತ್ರ
guruganesh bhat
|

Updated on:Apr 15, 2021 | 6:25 PM

Share

ಮೈಸೂರು: ರಾಜ್ಯಾದ್ಯಂತ ಸಾರಿಗೆ ಸಿಬ್ಬಂದಿ ಮುಷ್ಕರದ ಕಾರಣದಿಂದ ಮುಂದೂಡಲಾಗಿದ್ದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ಕೆಸೆಟ್ ದಿನಾಂಕ ಘೋಷಣೆಯಾಗಿದೆ. ಏಪ್ರಿಲ್ 25ರಂದು (ಭಾನುವಾರ) ಕೆಸೆಟ್ ಪರೀಕ್ಷೆ ನಡೆಸುವುದಾಗಿ ಮೈಸೂರು ವಿಶ್ವವಿದ್ಯಾನಿಲಯ ತಿಳಿಸಿದೆ. ಈ ಕುರಿತು ವಿಶ್ವವಿದ್ಯಾಲಯ ಅಧಿಕೃತ ಪ್ರಕಟಣೆ ಹೊರಡಿಸಿದೆ.

(KSET 2021 exam new date announced by Mysore University April 25 is the new date)

KSET EXAM DATE

ವಿಶ್ವವಿದ್ಯಾಲಯದ ಪ್ರಕಟಣೆ

ಈ ಸುದ್ದಿ ಇದೀಗ ಬ್ರೇಕ್ ಆಗಿದೆ. ನಾವು ಈ ಸುದ್ದಿಯ ಕುರಿತಾಗಿ ಹೆಚ್ಚಿನ ಮಾಹಿತಿಯನ್ನು ಪಡೆಯುತ್ತಿದ್ದೇವೆ. ಎಲ್ಲರಿಗಿಂತ ಮೊದಲು ನಿಮಗೆ ಬ್ರೇಕಿಂಗ್ ಸುದ್ದಿ ತಲುಪಬೇಕು ಎಂಬುದು ನಮ್ಮ ಉದ್ದೇಶ. ಈ ಸುದ್ದಿಗೆ ಸಂಬಂಧಿಸಿದಂತೆ ಹೆಚ್ಚಿನ ವಿವರ ತಿಳಿದುಕೊಳ್ಳಲು ಈ ಪೇಜನ್ನು ರೀಫ್ರೇಶ್ ಮಾಡಿ. ಮತ್ತು ನಮ್ಮ ಇತರೇ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:12 pm, Thu, 15 April 21

Follow Us
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್