AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಳಕಾಲ್ಮೂರು ಬಸ್-ಕ್ರೂಸರ್ ಭೀಕರ ಅಪಘಾತದಲ್ಲಿ ಸಾವಿನ ಸಂಖ್ಯೆ 8ಕ್ಕೆ ಏರಿಕೆ

ಸಾರಿಗೆ ಬಸ್(ಕೆಎಸ್​ಆರ್​ಟಿಸಿ) ಮತ್ತು ಕ್ರೂಸರ್ ವಾಹನಕ್ಕೆ ಡಿಕ್ಕಿಯಾಗಿ, ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಅಪಘಾತದ ರಭಸಕ್ಕೆ ಭೀಕರ ಗಾಯಗೊಂಡ 17 ಮಂದಿಯನ್ನು ದಾವಣೆಗೆರೆಯ ಎಸ್.ಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು(ಡಿ.28) ಮೂವರು ಆಸ್ಪತ್ರೆಯಲ್ಲಿ ಮರಣ ಹೊಂದಿದ್ದಾರೆ.

ಮೊಳಕಾಲ್ಮೂರು ಬಸ್-ಕ್ರೂಸರ್ ಭೀಕರ ಅಪಘಾತದಲ್ಲಿ ಸಾವಿನ ಸಂಖ್ಯೆ 8ಕ್ಕೆ ಏರಿಕೆ
ಬಸ್ ಮತ್ತು ಕ್ರೂಸರ್ ವಾಹನದ ನಡುವಿನ ಅಪಘಾತದಿಂದ ಮೃತರಾದ ದುರ್ದೈವಿಗಳು
shruti hegde
| Edited By: ಸಾಧು ಶ್ರೀನಾಥ್​|

Updated on: Dec 28, 2020 | 10:00 AM

Share

ಚಿತ್ರದುರ್ಗ: ನಿನ್ನೆ ಬೆಳಗ್ಗೆ(ಡಿ. 27) ಮೊಳಕಾಲ್ಮೂರು ತಾಲೂಕಿನ ಬಿ.ಜಿ. ಕೆರೆ ಬಳಿ ಸಾರಿಗೆ ಬಸ್​ ಮತ್ತು ಕ್ರೂಸರ್ ವಾಹನಕ್ಕೆ ಡಿಕ್ಕಿಯಾಗಿ ಅಪಘಾತ  ಸಂಭವಿಸಿತ್ತು. ಸ್ಥಳದ್ದೇ ಐವರು ಸಾವನ್ನಪ್ಪಿದ್ದರು. ಇದೀಗ, ಭೀಕರ ಅಪಘಾತದ ಪರಿಣಾಮ ಸಾವಿನ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ.

ಸಾರಿಗೆ ಬಸ್(ಕೆಎಸ್​ಆರ್​ಟಿಸಿ) ಮತ್ತು ಕ್ರೂಸರ್ ವಾಹನಕ್ಕೆ ಡಿಕ್ಕಿಯಾಗಿ, ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಅಪಘಾತದ ರಭಸಕ್ಕೆ ಭೀಕರ ಗಾಯಗೊಂಡ 17 ಮಂದಿಯನ್ನು ದಾವಣೆಗೆರೆಯ ಎಸ್.ಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು (ಡಿ. 28) ಮೂವರು ಆಸ್ಪತ್ರೆಯಲ್ಲಿ ಮರಣ ಹೊಂದಿದ್ದಾರೆ.

ಮೃತ ದುರ್ದೈವಿ ದೇವದುರ್ಗ ತಾಲೂಕಿನ ಗಲಗ್ ಗ್ರಾಮದ ನಾಗಮ್ಮ(42) ಜ್ಯೋತಿ ಬಸವ(20) ಹಾಗೂ ಸೋಮನಮರಡಿಯ ಬುಡ್ಡಪ್ಪ(40) ಎಂದು ಗುರುತಿಸಲಾಗಿದೆ. ಇನ್ನುಳಿದವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

KSRTC ಬಸ್, ಕ್ರೂಸರ್ ಮುಖಾಮುಖಿ.. ಐವರ ದುರ್ಮರಣ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು