AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಂಬಳಕಾಯಿ ಒಡೆದು ಬಸ್ ಸೇವೆ ಪುನರಾರಂಭ

ಬೆಂಗಳೂರು: ಲಾಕ್​​ಡೌನ್​​ ನಡುವೆ ಬಂಧಿಯಾಗಿದ್ದ ಕೆಎಸ್​ಆರ್​​ಟಿಸಿ ಬಸ್​​ಗಳು ಇವತ್ತು ರಸ್ತೆಗಿಳೀತಿವೆ. 55 ದಿನಗಳ ಬಳಿಕ ಮತ್ತೆ ಬಸ್ ಸಂಚಾರ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಕುಂಬಳಕಾಯಿ ಒಡೆದು ಅರ್ಚಕರನ್ನ ಕರೆಸಿ ಪೂಜೆ ಸಲ್ಲಿಸಲಾಗಿದೆ. ಪ್ರಯಾಣಿಕರನ್ನ ಕರೆದೊಯ್ಯೋಕೆ ಬಸ್​​ಗಳು ಸರ್ವಸನ್ನದ್ಧವಾಗಿವೆ. ಇಂದು ಸುಮಾರು 1,500 ಕೆಎಸ್​​ಆರ್​ಟಿಸಿ ಬಸ್​ಗಳು ಸಂಚಾರ ಆರಂಭಿಸಲಿವೆ. ಬಸ್ ಪ್ರಯಾಣ ದರದಲ್ಲಿ ಯಾವುದೇ ಹೆಚ್ಚಳವಿಲ್ಲ. ಬೆಳಗ್ಗೆ 7ರಿಂದ ಸಂಜೆ 7ರವರೆಗೆ ಮಾತ್ರ ಓಡಾಟ ಇರುತ್ತದೆ. ಕಂಟೇನ್ಮೆಂಟ್​​ ಜೋನ್​ಗಳಲ್ಲಿ ಬಸ್​ ಸಂಚಾರವಿಲ್ಲ. ಸರ್ಕಾರದ ಅದೇಶ […]

ಕುಂಬಳಕಾಯಿ ಒಡೆದು ಬಸ್ ಸೇವೆ ಪುನರಾರಂಭ
ಸಾಧು ಶ್ರೀನಾಥ್​
|

Updated on:May 19, 2020 | 1:49 PM

Share

ಬೆಂಗಳೂರು: ಲಾಕ್​​ಡೌನ್​​ ನಡುವೆ ಬಂಧಿಯಾಗಿದ್ದ ಕೆಎಸ್​ಆರ್​​ಟಿಸಿ ಬಸ್​​ಗಳು ಇವತ್ತು ರಸ್ತೆಗಿಳೀತಿವೆ. 55 ದಿನಗಳ ಬಳಿಕ ಮತ್ತೆ ಬಸ್ ಸಂಚಾರ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಕುಂಬಳಕಾಯಿ ಒಡೆದು ಅರ್ಚಕರನ್ನ ಕರೆಸಿ ಪೂಜೆ ಸಲ್ಲಿಸಲಾಗಿದೆ.

ಪ್ರಯಾಣಿಕರನ್ನ ಕರೆದೊಯ್ಯೋಕೆ ಬಸ್​​ಗಳು ಸರ್ವಸನ್ನದ್ಧವಾಗಿವೆ. ಇಂದು ಸುಮಾರು 1,500 ಕೆಎಸ್​​ಆರ್​ಟಿಸಿ ಬಸ್​ಗಳು ಸಂಚಾರ ಆರಂಭಿಸಲಿವೆ. ಬಸ್ ಪ್ರಯಾಣ ದರದಲ್ಲಿ ಯಾವುದೇ ಹೆಚ್ಚಳವಿಲ್ಲ. ಬೆಳಗ್ಗೆ 7ರಿಂದ ಸಂಜೆ 7ರವರೆಗೆ ಮಾತ್ರ ಓಡಾಟ ಇರುತ್ತದೆ. ಕಂಟೇನ್ಮೆಂಟ್​​ ಜೋನ್​ಗಳಲ್ಲಿ ಬಸ್​ ಸಂಚಾರವಿಲ್ಲ. ಸರ್ಕಾರದ ಅದೇಶ ಪಾಲಿಸುವುದು ಕಡ್ಡಾಯವಾಗಿದೆ.

Published On - 7:43 am, Tue, 19 May 20

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ