AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಸಾರಿಗೆ: KSRTC, BMTCಗೆ ಕೋಟಿ ಕೋಟಿ ನಷ್ಟ!

ಬೆಂಗಳೂರು: ರಾಜ್ಯದ ಶಾಸನಬದ್ದ ಸಾರಿಗೆ ನಿಗಮಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ. ಆರ್ಥಿಕವಾಗಿ ದಿವಾಳಿ ಹಂತಕ್ಕೆ ಸಾರಿಗೆ ನಿಗಮಗಳು ತಲುಪಿದ್ದು, ವಾಯುವ್ಯ ಸಾರಿಗೆ ಸಂಸ್ಥೆ 720.50 ಕೋಟಿ, ಈಶಾನ್ಯ ಸಾರಿಗೆ ಸಂಸ್ಥೆ 509.11 ಕೋಟಿ ನಷ್ಟದಲ್ಲಿದೆ. ಅಲ್ಲದೆ, ಕೆಎಸ್​ಆರ್​ಟಿಸಿ 180.87 ಕೋಟಿ ರೂಪಾಯಿ ಹಾಗೂ ಬಿಎಂಟಿಸಿ 55.41 ಕೋಟಿ ರೂಪಾಯಿ ನಷ್ಟದಲ್ಲಿದೆ. ಹೀಗಾಗಿ ಭಾರೀ ನಷ್ಟದಲ್ಲಿರುವ ಸಾರಿಗೆ ನಿಗಮಗಳ ಪುನಶ್ಚೇತನಕ್ಕೆ ಹಣಕಾಸಿನ ಕೊರತೆ ಎದುರಾಗಿದ್ದು, ತಡರಾತ್ರಿಯಿಂದಲೇ ಶೇ.12 ರಷ್ಟು ಸಾರಿಗೆ ದರ ಹೆಚ್ಚಳ ಮಾಡಿವೆ. BMTC ಹೊರತುಪಡಿಸಿ ಹಳ್ಳಿಗಾಡಿನ […]

ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಸಾರಿಗೆ: KSRTC, BMTCಗೆ  ಕೋಟಿ ಕೋಟಿ ನಷ್ಟ!
ಕೆಎಸ್​ಆರ್​ಟಿಸಿ ಬಸ್​
ಸಾಧು ಶ್ರೀನಾಥ್​
|

Updated on: Feb 26, 2020 | 11:20 AM

Share

ಬೆಂಗಳೂರು: ರಾಜ್ಯದ ಶಾಸನಬದ್ದ ಸಾರಿಗೆ ನಿಗಮಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ. ಆರ್ಥಿಕವಾಗಿ ದಿವಾಳಿ ಹಂತಕ್ಕೆ ಸಾರಿಗೆ ನಿಗಮಗಳು ತಲುಪಿದ್ದು, ವಾಯುವ್ಯ ಸಾರಿಗೆ ಸಂಸ್ಥೆ 720.50 ಕೋಟಿ, ಈಶಾನ್ಯ ಸಾರಿಗೆ ಸಂಸ್ಥೆ 509.11 ಕೋಟಿ ನಷ್ಟದಲ್ಲಿದೆ. ಅಲ್ಲದೆ, ಕೆಎಸ್​ಆರ್​ಟಿಸಿ 180.87 ಕೋಟಿ ರೂಪಾಯಿ ಹಾಗೂ ಬಿಎಂಟಿಸಿ 55.41 ಕೋಟಿ ರೂಪಾಯಿ ನಷ್ಟದಲ್ಲಿದೆ.

ಹೀಗಾಗಿ ಭಾರೀ ನಷ್ಟದಲ್ಲಿರುವ ಸಾರಿಗೆ ನಿಗಮಗಳ ಪುನಶ್ಚೇತನಕ್ಕೆ ಹಣಕಾಸಿನ ಕೊರತೆ ಎದುರಾಗಿದ್ದು, ತಡರಾತ್ರಿಯಿಂದಲೇ ಶೇ.12 ರಷ್ಟು ಸಾರಿಗೆ ದರ ಹೆಚ್ಚಳ ಮಾಡಿವೆ. BMTC ಹೊರತುಪಡಿಸಿ ಹಳ್ಳಿಗಾಡಿನ ಜನರ ಜೀವಾಳ ಸಾರಿಗೆ ಸಂಸ್ಥೆಗಳಲ್ಲಿ ದಿಢೀರ ಬಸ್ ದರ ಏರಿಕೆ ಮಾಡಿದ್ದಾರೆ. ಆರ್ಥಿಕ ಸಂಕಷ್ಟದಿಂದ ಪಾರಾಗಲು ಪ್ರಯಾಣಿಕರ ಜೇಬಿಗೆ ಕತ್ತರಿ ಹಾಕಿರುವುದಕ್ಕೆ ಸರ್ಕಾರದ ವಿರುದ್ಧ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow Us
ಬಾಂಗ್ಲಾದೇಶದಲ್ಲಿ ಬಸ್ ನದಿಗೆ ಬಿದ್ದಿದ್ದು ಹೇಗೆ? ಇಲ್ಲಿದೆ ವಿಡಿಯೋ
ಬಾಂಗ್ಲಾದೇಶದಲ್ಲಿ ಬಸ್ ನದಿಗೆ ಬಿದ್ದಿದ್ದು ಹೇಗೆ? ಇಲ್ಲಿದೆ ವಿಡಿಯೋ
ಅಮೆರಿಕದ ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಅಮೆರಿಕದ ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ