AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಸಾರಿಗೆ: KSRTC, BMTCಗೆ ಕೋಟಿ ಕೋಟಿ ನಷ್ಟ!

ಬೆಂಗಳೂರು: ರಾಜ್ಯದ ಶಾಸನಬದ್ದ ಸಾರಿಗೆ ನಿಗಮಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ. ಆರ್ಥಿಕವಾಗಿ ದಿವಾಳಿ ಹಂತಕ್ಕೆ ಸಾರಿಗೆ ನಿಗಮಗಳು ತಲುಪಿದ್ದು, ವಾಯುವ್ಯ ಸಾರಿಗೆ ಸಂಸ್ಥೆ 720.50 ಕೋಟಿ, ಈಶಾನ್ಯ ಸಾರಿಗೆ ಸಂಸ್ಥೆ 509.11 ಕೋಟಿ ನಷ್ಟದಲ್ಲಿದೆ. ಅಲ್ಲದೆ, ಕೆಎಸ್​ಆರ್​ಟಿಸಿ 180.87 ಕೋಟಿ ರೂಪಾಯಿ ಹಾಗೂ ಬಿಎಂಟಿಸಿ 55.41 ಕೋಟಿ ರೂಪಾಯಿ ನಷ್ಟದಲ್ಲಿದೆ. ಹೀಗಾಗಿ ಭಾರೀ ನಷ್ಟದಲ್ಲಿರುವ ಸಾರಿಗೆ ನಿಗಮಗಳ ಪುನಶ್ಚೇತನಕ್ಕೆ ಹಣಕಾಸಿನ ಕೊರತೆ ಎದುರಾಗಿದ್ದು, ತಡರಾತ್ರಿಯಿಂದಲೇ ಶೇ.12 ರಷ್ಟು ಸಾರಿಗೆ ದರ ಹೆಚ್ಚಳ ಮಾಡಿವೆ. BMTC ಹೊರತುಪಡಿಸಿ ಹಳ್ಳಿಗಾಡಿನ […]

ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಸಾರಿಗೆ: KSRTC, BMTCಗೆ  ಕೋಟಿ ಕೋಟಿ ನಷ್ಟ!
ಕೆಎಸ್​ಆರ್​ಟಿಸಿ ಬಸ್​
ಸಾಧು ಶ್ರೀನಾಥ್​
|

Updated on: Feb 26, 2020 | 11:20 AM

Share

ಬೆಂಗಳೂರು: ರಾಜ್ಯದ ಶಾಸನಬದ್ದ ಸಾರಿಗೆ ನಿಗಮಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ. ಆರ್ಥಿಕವಾಗಿ ದಿವಾಳಿ ಹಂತಕ್ಕೆ ಸಾರಿಗೆ ನಿಗಮಗಳು ತಲುಪಿದ್ದು, ವಾಯುವ್ಯ ಸಾರಿಗೆ ಸಂಸ್ಥೆ 720.50 ಕೋಟಿ, ಈಶಾನ್ಯ ಸಾರಿಗೆ ಸಂಸ್ಥೆ 509.11 ಕೋಟಿ ನಷ್ಟದಲ್ಲಿದೆ. ಅಲ್ಲದೆ, ಕೆಎಸ್​ಆರ್​ಟಿಸಿ 180.87 ಕೋಟಿ ರೂಪಾಯಿ ಹಾಗೂ ಬಿಎಂಟಿಸಿ 55.41 ಕೋಟಿ ರೂಪಾಯಿ ನಷ್ಟದಲ್ಲಿದೆ.

ಹೀಗಾಗಿ ಭಾರೀ ನಷ್ಟದಲ್ಲಿರುವ ಸಾರಿಗೆ ನಿಗಮಗಳ ಪುನಶ್ಚೇತನಕ್ಕೆ ಹಣಕಾಸಿನ ಕೊರತೆ ಎದುರಾಗಿದ್ದು, ತಡರಾತ್ರಿಯಿಂದಲೇ ಶೇ.12 ರಷ್ಟು ಸಾರಿಗೆ ದರ ಹೆಚ್ಚಳ ಮಾಡಿವೆ. BMTC ಹೊರತುಪಡಿಸಿ ಹಳ್ಳಿಗಾಡಿನ ಜನರ ಜೀವಾಳ ಸಾರಿಗೆ ಸಂಸ್ಥೆಗಳಲ್ಲಿ ದಿಢೀರ ಬಸ್ ದರ ಏರಿಕೆ ಮಾಡಿದ್ದಾರೆ. ಆರ್ಥಿಕ ಸಂಕಷ್ಟದಿಂದ ಪಾರಾಗಲು ಪ್ರಯಾಣಿಕರ ಜೇಬಿಗೆ ಕತ್ತರಿ ಹಾಕಿರುವುದಕ್ಕೆ ಸರ್ಕಾರದ ವಿರುದ್ಧ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ