AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KSRTC ಬಸ್ ಡಿಕ್ಕಿ, ಬೈಕ್ ಸವಾರರಿಬ್ಬರ ದುರ್ಮರಣ

ಹಾಸನ: KSRTC ಬಸ್ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೇಲೂರು ತಾಲೂಕಿನ ಬೊಮ್ಮಡಿಹಳ್ಳಿ ಬಳಿ ಸಂಭವಿಸಿದೆ. ಲಾರಿ ಓವರ್ ಟೇಕ್ ಮಾಡಲು ಹೋದಾಗ ದುರಂತ ನಡೆದಿದೆ. ಬೇಲೂರು-ಬಿಕ್ಕೋಡು ಮಾರ್ಗದ ರಾಜ್ಯ ಹೆದ್ದಾರಿಯಲ್ಲಿ ಲಾರಿ ಓವರ್ ಟೇಕ್ ಮಾಡಲು ಬೈಕ್ ಸವಾರರು ಯತ್ನಿಸಿದ್ದಾರೆ. ಈ ವೇಳೆ ಬಸ್ ಕೆಳಗೆ ಬೈಕ್ ಸಿಲುಕಿ ಮದಘಟ್ಟ ಗ್ರಾಮದ ಅಭಿ(21), ಚಂದನ್(22) ಸಾವಿಗೀಡಾಗಿದ್ದಾರೆ. ಘಟನಾ ಸ್ಥಳಕ್ಕೆ ಬೇಲೂರು ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

KSRTC ಬಸ್ ಡಿಕ್ಕಿ, ಬೈಕ್ ಸವಾರರಿಬ್ಬರ ದುರ್ಮರಣ
ಸಾಧು ಶ್ರೀನಾಥ್​
|

Updated on: Dec 16, 2019 | 12:53 PM

Share

ಹಾಸನ: KSRTC ಬಸ್ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೇಲೂರು ತಾಲೂಕಿನ ಬೊಮ್ಮಡಿಹಳ್ಳಿ ಬಳಿ ಸಂಭವಿಸಿದೆ. ಲಾರಿ ಓವರ್ ಟೇಕ್ ಮಾಡಲು ಹೋದಾಗ ದುರಂತ ನಡೆದಿದೆ.

ಬೇಲೂರು-ಬಿಕ್ಕೋಡು ಮಾರ್ಗದ ರಾಜ್ಯ ಹೆದ್ದಾರಿಯಲ್ಲಿ ಲಾರಿ ಓವರ್ ಟೇಕ್ ಮಾಡಲು ಬೈಕ್ ಸವಾರರು ಯತ್ನಿಸಿದ್ದಾರೆ. ಈ ವೇಳೆ ಬಸ್ ಕೆಳಗೆ ಬೈಕ್ ಸಿಲುಕಿ ಮದಘಟ್ಟ ಗ್ರಾಮದ ಅಭಿ(21), ಚಂದನ್(22) ಸಾವಿಗೀಡಾಗಿದ್ದಾರೆ. ಘಟನಾ ಸ್ಥಳಕ್ಕೆ ಬೇಲೂರು ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.