AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KSRTC ಬಸ್ ಡಿಕ್ಕಿ, ಬೈಕ್ ಸವಾರರಿಬ್ಬರ ದುರ್ಮರಣ

ಹಾಸನ: KSRTC ಬಸ್ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೇಲೂರು ತಾಲೂಕಿನ ಬೊಮ್ಮಡಿಹಳ್ಳಿ ಬಳಿ ಸಂಭವಿಸಿದೆ. ಲಾರಿ ಓವರ್ ಟೇಕ್ ಮಾಡಲು ಹೋದಾಗ ದುರಂತ ನಡೆದಿದೆ. ಬೇಲೂರು-ಬಿಕ್ಕೋಡು ಮಾರ್ಗದ ರಾಜ್ಯ ಹೆದ್ದಾರಿಯಲ್ಲಿ ಲಾರಿ ಓವರ್ ಟೇಕ್ ಮಾಡಲು ಬೈಕ್ ಸವಾರರು ಯತ್ನಿಸಿದ್ದಾರೆ. ಈ ವೇಳೆ ಬಸ್ ಕೆಳಗೆ ಬೈಕ್ ಸಿಲುಕಿ ಮದಘಟ್ಟ ಗ್ರಾಮದ ಅಭಿ(21), ಚಂದನ್(22) ಸಾವಿಗೀಡಾಗಿದ್ದಾರೆ. ಘಟನಾ ಸ್ಥಳಕ್ಕೆ ಬೇಲೂರು ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

KSRTC ಬಸ್ ಡಿಕ್ಕಿ, ಬೈಕ್ ಸವಾರರಿಬ್ಬರ ದುರ್ಮರಣ
ಸಾಧು ಶ್ರೀನಾಥ್​
|

Updated on: Dec 16, 2019 | 12:53 PM

Share

ಹಾಸನ: KSRTC ಬಸ್ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೇಲೂರು ತಾಲೂಕಿನ ಬೊಮ್ಮಡಿಹಳ್ಳಿ ಬಳಿ ಸಂಭವಿಸಿದೆ. ಲಾರಿ ಓವರ್ ಟೇಕ್ ಮಾಡಲು ಹೋದಾಗ ದುರಂತ ನಡೆದಿದೆ.

ಬೇಲೂರು-ಬಿಕ್ಕೋಡು ಮಾರ್ಗದ ರಾಜ್ಯ ಹೆದ್ದಾರಿಯಲ್ಲಿ ಲಾರಿ ಓವರ್ ಟೇಕ್ ಮಾಡಲು ಬೈಕ್ ಸವಾರರು ಯತ್ನಿಸಿದ್ದಾರೆ. ಈ ವೇಳೆ ಬಸ್ ಕೆಳಗೆ ಬೈಕ್ ಸಿಲುಕಿ ಮದಘಟ್ಟ ಗ್ರಾಮದ ಅಭಿ(21), ಚಂದನ್(22) ಸಾವಿಗೀಡಾಗಿದ್ದಾರೆ. ಘಟನಾ ಸ್ಥಳಕ್ಕೆ ಬೇಲೂರು ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow Us
‘ಹಾಸ್ಯ ಪಾತ್ರ ಮಾಡಿಕೊಂಡಿದ್ದವನಿಗೆ ಗಂಭೀರ ಕ್ಯಾರೆಕ್ಟರ್ ಕೊಟ್ಟಿದ್ದಾರೆ’
‘ಹಾಸ್ಯ ಪಾತ್ರ ಮಾಡಿಕೊಂಡಿದ್ದವನಿಗೆ ಗಂಭೀರ ಕ್ಯಾರೆಕ್ಟರ್ ಕೊಟ್ಟಿದ್ದಾರೆ’
VIDEO: ಅದು ಔಟ್ ಅಲ್ಲಮ್ಮ... ಹೆಂಡ್ತಿ ಕುಣಿಯುವುದನ್ನು ತಡೆದ ಧೋನಿ
VIDEO: ಅದು ಔಟ್ ಅಲ್ಲಮ್ಮ... ಹೆಂಡ್ತಿ ಕುಣಿಯುವುದನ್ನು ತಡೆದ ಧೋನಿ
ಭಾರತದೊಂದಿಗಿನ ಸಂಬಂಧ ಹಾಳಾಗಲು ಬಿಡುವುದಿಲ್ಲ: ಅಬ್ದುಲ್ ಮಜೀದ್ ಹಕಿಮೆಲಾಹಿ
ಭಾರತದೊಂದಿಗಿನ ಸಂಬಂಧ ಹಾಳಾಗಲು ಬಿಡುವುದಿಲ್ಲ: ಅಬ್ದುಲ್ ಮಜೀದ್ ಹಕಿಮೆಲಾಹಿ
ಅತಿವೇಗವಾಗಿ ಬಂದು ಪಲ್ಟಿಯಾದ ಕ್ಯಾಂಟರ್ ಲಾರಿ, ಬೆಚ್ಚಿಬೀಳಿಸುವ ವಿಡಿಯೋ ವೈರಲ
ಅತಿವೇಗವಾಗಿ ಬಂದು ಪಲ್ಟಿಯಾದ ಕ್ಯಾಂಟರ್ ಲಾರಿ, ಬೆಚ್ಚಿಬೀಳಿಸುವ ವಿಡಿಯೋ ವೈರಲ
ಅಯ್ಯಯ್ಯೋ.. ಕುರ್ಚಿಯಿಂದ ಜಾರಿ ಬಿದ್ದ ನಾಗ ಚೈತನ್ಯ; ಪೆಟ್ಟಾಯ್ತಾ?
ಅಯ್ಯಯ್ಯೋ.. ಕುರ್ಚಿಯಿಂದ ಜಾರಿ ಬಿದ್ದ ನಾಗ ಚೈತನ್ಯ; ಪೆಟ್ಟಾಯ್ತಾ?
ಮಹಿಳೆಯರು ಶನಿವಾರದಂದು ತವರು ಮನೆಗೆ ಬರಬಹುದಾ?
ಮಹಿಳೆಯರು ಶನಿವಾರದಂದು ತವರು ಮನೆಗೆ ಬರಬಹುದಾ?
ಇಂದು ಈ ರಾಶಿಯವರ ಆಕಸ್ಮಿಕ ಪ್ರಯಾಣ ಯೋಗ
ಇಂದು ಈ ರಾಶಿಯವರ ಆಕಸ್ಮಿಕ ಪ್ರಯಾಣ ಯೋಗ
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್