AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಪ್ಪಂದದ ಮೇರೆಗೆ ಕೆಎಸ್‌ಆರ್‌ಟಿಸಿ ಬಸ್ ಲಭ್ಯ: ಷರತ್ತುಗಳು ಏನು?

ಬೆಂಗಳೂರು: ಲಾಕ್​ಡೌನ್ ಅಂತ್ಯವಾಗುವ ಮುನ್ನವೇ ನಿಯಮ ಮತ್ತಷ್ಟು ಸಡಿಲಿಕೆ ಮಾಡಿ ಕೇಂದ್ರ ಸರ್ಕಾರ ಆದೇಶ ನೀಡಿದೆ. ಮೇ 3ರ ನಂತರ ಲಾಕ್‌ಡೌನ್ ಅಂತ್ಯವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಒಪ್ಪಂದದ ಮೇರೆಗೆ ಬಸ್ ಓಡಿಸಲು ಕೆಎಸ್‌ಆರ್‌ಟಿಸಿ ಸಿದ್ಧತೆ ನಡೆಸಿದೆ. ಕೈಗಾರಿಕೆಗಳು, ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳು, ಐಟಿಬಿಟಿ ವಲಯಗಳಿಗೆ ಬಸ್ ಬಾಡಿಗೆಗೆ ನೀಡಲು KSRTC ನಿರ್ಧರಿಸಿದೆ. ಸರ್ಕಾರ ಅನುಮತಿಸಿರುವ ಅಗತ್ಯಸೇವೆಗಳಿಗೆ ಮಾತ್ರ ಬಸ್ ನೀಡುವುದಾಗಿ KSRTC ಪ್ರಕಟಣೆ ಹೊರಡಿಸಿದೆ. ಸಾಮಾನ್ಯ ಮತ್ತು ರಾಜಹಂಸ ಬಸ್‌ಗಳನ್ನು ಬಾಡಿಗೆಗೆ ನೀಡಲಿದ್ದು, ಕೆಲವೊಂದು ಷರತ್ತುಗಳನ್ನು […]

ಒಪ್ಪಂದದ ಮೇರೆಗೆ ಕೆಎಸ್‌ಆರ್‌ಟಿಸಿ ಬಸ್ ಲಭ್ಯ: ಷರತ್ತುಗಳು ಏನು?
ಕೆಎಸ್​ಆರ್​ಟಿಸಿ ಬಸ್
ಸಾಧು ಶ್ರೀನಾಥ್​
|

Updated on:Apr 25, 2020 | 10:14 AM

Share

ಬೆಂಗಳೂರು: ಲಾಕ್​ಡೌನ್ ಅಂತ್ಯವಾಗುವ ಮುನ್ನವೇ ನಿಯಮ ಮತ್ತಷ್ಟು ಸಡಿಲಿಕೆ ಮಾಡಿ ಕೇಂದ್ರ ಸರ್ಕಾರ ಆದೇಶ ನೀಡಿದೆ. ಮೇ 3ರ ನಂತರ ಲಾಕ್‌ಡೌನ್ ಅಂತ್ಯವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಒಪ್ಪಂದದ ಮೇರೆಗೆ ಬಸ್ ಓಡಿಸಲು ಕೆಎಸ್‌ಆರ್‌ಟಿಸಿ ಸಿದ್ಧತೆ ನಡೆಸಿದೆ.

ಕೈಗಾರಿಕೆಗಳು, ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳು, ಐಟಿಬಿಟಿ ವಲಯಗಳಿಗೆ ಬಸ್ ಬಾಡಿಗೆಗೆ ನೀಡಲು KSRTC ನಿರ್ಧರಿಸಿದೆ. ಸರ್ಕಾರ ಅನುಮತಿಸಿರುವ ಅಗತ್ಯಸೇವೆಗಳಿಗೆ ಮಾತ್ರ ಬಸ್ ನೀಡುವುದಾಗಿ KSRTC ಪ್ರಕಟಣೆ ಹೊರಡಿಸಿದೆ. ಸಾಮಾನ್ಯ ಮತ್ತು ರಾಜಹಂಸ ಬಸ್‌ಗಳನ್ನು ಬಾಡಿಗೆಗೆ ನೀಡಲಿದ್ದು, ಕೆಲವೊಂದು ಷರತ್ತುಗಳನ್ನು ವಿಧಿಸಿದೆ.

ಸಾಮಾನ್ಯ ಬಸ್‌ಗಳ ಬಾಡಿಗೆ ನಿಗದಿ ಮಾಡಿರುವ KSRTC, ಪ್ರತಿ ಕಿಲೋ ಮೀಟರ್​ಗೆ 40 ರೂ, 12 ಗಂಟೆ ಅವಧಿಗೆ 8 ಸಾವಿರ ರೂ,‌ 24 ಗಂಟೆ ಅವಧಿಗೆ 10 ಸಾವಿರ ರೂ. ಬಾಡಿಗೆ ನಿಗದಿ ಮಾಡಲಾಗಿದೆ. ಬಸ್​ನಲ್ಲಿ 20 ಅಥವಾ 30 ಮಂದಿಗೆ ಮಾತ್ರ ಅವಕಾಶ ನೀಡಲಾಗಿದೆ.

ರಾಜಹಂಸ ಬಸ್ ಪ್ರತಿ‌ ಕಿಲೋ ಮೀಟರ್​ಗೆ 45 ರೂ, 12 ಗಂಟೆ ಅವಧಿಗೆ 9 ಸಾವಿರ ರೂ. ಹಾಗೂ 24 ಗಂಟೆ ಅವಧಿಗೆ 11,250 ರೂ. ನಿಗದಿ ಪಡಿಸಲಾಗಿದೆ. ರಾಜಹಂಸ ಬಸ್​ನಲ್ಲಿ 16 ಮಂದಿ ಪ್ರಯಾಣಿಸಲು ಅವಕಾಶ ಮಾಡಿಕೊಟ್ಟಿದೆ.

Published On - 10:10 am, Sat, 25 April 20

Follow Us
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್
ಲೋಕಸಭೆಯಲ್ಲಿ ಮಧ್ಯಪ್ರಾಚ್ಯದ ಸಂಘರ್ಷದ ಕುರಿತು ಪ್ರಧಾನಿ ಮೋದಿ ಮಾತು
ಲೋಕಸಭೆಯಲ್ಲಿ ಮಧ್ಯಪ್ರಾಚ್ಯದ ಸಂಘರ್ಷದ ಕುರಿತು ಪ್ರಧಾನಿ ಮೋದಿ ಮಾತು
ವಾಣಿಜ್ಯ ಸಿಲಿಂಡರ್ ಬೇಕಿದ್ದರೆ ಒಂದು ವಾರದೊಳಗೆ ಈ ಕೆಲಸ ಮಾಡಿ!
ವಾಣಿಜ್ಯ ಸಿಲಿಂಡರ್ ಬೇಕಿದ್ದರೆ ಒಂದು ವಾರದೊಳಗೆ ಈ ಕೆಲಸ ಮಾಡಿ!
ಐವರು ಮಹಿಳೆಯರ ಜತೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ಖಾಸಗಿ ಕಂಪನಿ ಎಂಡಿ!
ಐವರು ಮಹಿಳೆಯರ ಜತೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ಖಾಸಗಿ ಕಂಪನಿ ಎಂಡಿ!
ಅಣ್ಣಾವ್ರ ಹುಟ್ಟೂರಲ್ಲಿ ಕಿಚ್ಚ ಸುದೀಪ್​ಗೆ ಗುಡಿ ಕಟ್ಟಿ ನಿತ್ಯ ಆರಾಧನೆ!
ಅಣ್ಣಾವ್ರ ಹುಟ್ಟೂರಲ್ಲಿ ಕಿಚ್ಚ ಸುದೀಪ್​ಗೆ ಗುಡಿ ಕಟ್ಟಿ ನಿತ್ಯ ಆರಾಧನೆ!
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ