AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಪ್ಪಂದದ ಮೇರೆಗೆ ಕೆಎಸ್‌ಆರ್‌ಟಿಸಿ ಬಸ್ ಲಭ್ಯ: ಷರತ್ತುಗಳು ಏನು?

ಬೆಂಗಳೂರು: ಲಾಕ್​ಡೌನ್ ಅಂತ್ಯವಾಗುವ ಮುನ್ನವೇ ನಿಯಮ ಮತ್ತಷ್ಟು ಸಡಿಲಿಕೆ ಮಾಡಿ ಕೇಂದ್ರ ಸರ್ಕಾರ ಆದೇಶ ನೀಡಿದೆ. ಮೇ 3ರ ನಂತರ ಲಾಕ್‌ಡೌನ್ ಅಂತ್ಯವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಒಪ್ಪಂದದ ಮೇರೆಗೆ ಬಸ್ ಓಡಿಸಲು ಕೆಎಸ್‌ಆರ್‌ಟಿಸಿ ಸಿದ್ಧತೆ ನಡೆಸಿದೆ. ಕೈಗಾರಿಕೆಗಳು, ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳು, ಐಟಿಬಿಟಿ ವಲಯಗಳಿಗೆ ಬಸ್ ಬಾಡಿಗೆಗೆ ನೀಡಲು KSRTC ನಿರ್ಧರಿಸಿದೆ. ಸರ್ಕಾರ ಅನುಮತಿಸಿರುವ ಅಗತ್ಯಸೇವೆಗಳಿಗೆ ಮಾತ್ರ ಬಸ್ ನೀಡುವುದಾಗಿ KSRTC ಪ್ರಕಟಣೆ ಹೊರಡಿಸಿದೆ. ಸಾಮಾನ್ಯ ಮತ್ತು ರಾಜಹಂಸ ಬಸ್‌ಗಳನ್ನು ಬಾಡಿಗೆಗೆ ನೀಡಲಿದ್ದು, ಕೆಲವೊಂದು ಷರತ್ತುಗಳನ್ನು […]

ಒಪ್ಪಂದದ ಮೇರೆಗೆ ಕೆಎಸ್‌ಆರ್‌ಟಿಸಿ ಬಸ್ ಲಭ್ಯ: ಷರತ್ತುಗಳು ಏನು?
ಕೆಎಸ್​ಆರ್​ಟಿಸಿ ಬಸ್
ಸಾಧು ಶ್ರೀನಾಥ್​
|

Updated on:Apr 25, 2020 | 10:14 AM

Share

ಬೆಂಗಳೂರು: ಲಾಕ್​ಡೌನ್ ಅಂತ್ಯವಾಗುವ ಮುನ್ನವೇ ನಿಯಮ ಮತ್ತಷ್ಟು ಸಡಿಲಿಕೆ ಮಾಡಿ ಕೇಂದ್ರ ಸರ್ಕಾರ ಆದೇಶ ನೀಡಿದೆ. ಮೇ 3ರ ನಂತರ ಲಾಕ್‌ಡೌನ್ ಅಂತ್ಯವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಒಪ್ಪಂದದ ಮೇರೆಗೆ ಬಸ್ ಓಡಿಸಲು ಕೆಎಸ್‌ಆರ್‌ಟಿಸಿ ಸಿದ್ಧತೆ ನಡೆಸಿದೆ.

ಕೈಗಾರಿಕೆಗಳು, ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳು, ಐಟಿಬಿಟಿ ವಲಯಗಳಿಗೆ ಬಸ್ ಬಾಡಿಗೆಗೆ ನೀಡಲು KSRTC ನಿರ್ಧರಿಸಿದೆ. ಸರ್ಕಾರ ಅನುಮತಿಸಿರುವ ಅಗತ್ಯಸೇವೆಗಳಿಗೆ ಮಾತ್ರ ಬಸ್ ನೀಡುವುದಾಗಿ KSRTC ಪ್ರಕಟಣೆ ಹೊರಡಿಸಿದೆ. ಸಾಮಾನ್ಯ ಮತ್ತು ರಾಜಹಂಸ ಬಸ್‌ಗಳನ್ನು ಬಾಡಿಗೆಗೆ ನೀಡಲಿದ್ದು, ಕೆಲವೊಂದು ಷರತ್ತುಗಳನ್ನು ವಿಧಿಸಿದೆ.

ಸಾಮಾನ್ಯ ಬಸ್‌ಗಳ ಬಾಡಿಗೆ ನಿಗದಿ ಮಾಡಿರುವ KSRTC, ಪ್ರತಿ ಕಿಲೋ ಮೀಟರ್​ಗೆ 40 ರೂ, 12 ಗಂಟೆ ಅವಧಿಗೆ 8 ಸಾವಿರ ರೂ,‌ 24 ಗಂಟೆ ಅವಧಿಗೆ 10 ಸಾವಿರ ರೂ. ಬಾಡಿಗೆ ನಿಗದಿ ಮಾಡಲಾಗಿದೆ. ಬಸ್​ನಲ್ಲಿ 20 ಅಥವಾ 30 ಮಂದಿಗೆ ಮಾತ್ರ ಅವಕಾಶ ನೀಡಲಾಗಿದೆ.

ರಾಜಹಂಸ ಬಸ್ ಪ್ರತಿ‌ ಕಿಲೋ ಮೀಟರ್​ಗೆ 45 ರೂ, 12 ಗಂಟೆ ಅವಧಿಗೆ 9 ಸಾವಿರ ರೂ. ಹಾಗೂ 24 ಗಂಟೆ ಅವಧಿಗೆ 11,250 ರೂ. ನಿಗದಿ ಪಡಿಸಲಾಗಿದೆ. ರಾಜಹಂಸ ಬಸ್​ನಲ್ಲಿ 16 ಮಂದಿ ಪ್ರಯಾಣಿಸಲು ಅವಕಾಶ ಮಾಡಿಕೊಟ್ಟಿದೆ.

Published On - 10:10 am, Sat, 25 April 20

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​