AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಪ್ಪಂದದ ಮೇರೆಗೆ ಕೆಎಸ್‌ಆರ್‌ಟಿಸಿ ಬಸ್ ಲಭ್ಯ: ಷರತ್ತುಗಳು ಏನು?

ಬೆಂಗಳೂರು: ಲಾಕ್​ಡೌನ್ ಅಂತ್ಯವಾಗುವ ಮುನ್ನವೇ ನಿಯಮ ಮತ್ತಷ್ಟು ಸಡಿಲಿಕೆ ಮಾಡಿ ಕೇಂದ್ರ ಸರ್ಕಾರ ಆದೇಶ ನೀಡಿದೆ. ಮೇ 3ರ ನಂತರ ಲಾಕ್‌ಡೌನ್ ಅಂತ್ಯವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಒಪ್ಪಂದದ ಮೇರೆಗೆ ಬಸ್ ಓಡಿಸಲು ಕೆಎಸ್‌ಆರ್‌ಟಿಸಿ ಸಿದ್ಧತೆ ನಡೆಸಿದೆ. ಕೈಗಾರಿಕೆಗಳು, ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳು, ಐಟಿಬಿಟಿ ವಲಯಗಳಿಗೆ ಬಸ್ ಬಾಡಿಗೆಗೆ ನೀಡಲು KSRTC ನಿರ್ಧರಿಸಿದೆ. ಸರ್ಕಾರ ಅನುಮತಿಸಿರುವ ಅಗತ್ಯಸೇವೆಗಳಿಗೆ ಮಾತ್ರ ಬಸ್ ನೀಡುವುದಾಗಿ KSRTC ಪ್ರಕಟಣೆ ಹೊರಡಿಸಿದೆ. ಸಾಮಾನ್ಯ ಮತ್ತು ರಾಜಹಂಸ ಬಸ್‌ಗಳನ್ನು ಬಾಡಿಗೆಗೆ ನೀಡಲಿದ್ದು, ಕೆಲವೊಂದು ಷರತ್ತುಗಳನ್ನು […]

ಒಪ್ಪಂದದ ಮೇರೆಗೆ ಕೆಎಸ್‌ಆರ್‌ಟಿಸಿ ಬಸ್ ಲಭ್ಯ: ಷರತ್ತುಗಳು ಏನು?
ಕೆಎಸ್​ಆರ್​ಟಿಸಿ ಬಸ್
ಸಾಧು ಶ್ರೀನಾಥ್​
|

Updated on:Apr 25, 2020 | 10:14 AM

Share

ಬೆಂಗಳೂರು: ಲಾಕ್​ಡೌನ್ ಅಂತ್ಯವಾಗುವ ಮುನ್ನವೇ ನಿಯಮ ಮತ್ತಷ್ಟು ಸಡಿಲಿಕೆ ಮಾಡಿ ಕೇಂದ್ರ ಸರ್ಕಾರ ಆದೇಶ ನೀಡಿದೆ. ಮೇ 3ರ ನಂತರ ಲಾಕ್‌ಡೌನ್ ಅಂತ್ಯವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಒಪ್ಪಂದದ ಮೇರೆಗೆ ಬಸ್ ಓಡಿಸಲು ಕೆಎಸ್‌ಆರ್‌ಟಿಸಿ ಸಿದ್ಧತೆ ನಡೆಸಿದೆ.

ಕೈಗಾರಿಕೆಗಳು, ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳು, ಐಟಿಬಿಟಿ ವಲಯಗಳಿಗೆ ಬಸ್ ಬಾಡಿಗೆಗೆ ನೀಡಲು KSRTC ನಿರ್ಧರಿಸಿದೆ. ಸರ್ಕಾರ ಅನುಮತಿಸಿರುವ ಅಗತ್ಯಸೇವೆಗಳಿಗೆ ಮಾತ್ರ ಬಸ್ ನೀಡುವುದಾಗಿ KSRTC ಪ್ರಕಟಣೆ ಹೊರಡಿಸಿದೆ. ಸಾಮಾನ್ಯ ಮತ್ತು ರಾಜಹಂಸ ಬಸ್‌ಗಳನ್ನು ಬಾಡಿಗೆಗೆ ನೀಡಲಿದ್ದು, ಕೆಲವೊಂದು ಷರತ್ತುಗಳನ್ನು ವಿಧಿಸಿದೆ.

ಸಾಮಾನ್ಯ ಬಸ್‌ಗಳ ಬಾಡಿಗೆ ನಿಗದಿ ಮಾಡಿರುವ KSRTC, ಪ್ರತಿ ಕಿಲೋ ಮೀಟರ್​ಗೆ 40 ರೂ, 12 ಗಂಟೆ ಅವಧಿಗೆ 8 ಸಾವಿರ ರೂ,‌ 24 ಗಂಟೆ ಅವಧಿಗೆ 10 ಸಾವಿರ ರೂ. ಬಾಡಿಗೆ ನಿಗದಿ ಮಾಡಲಾಗಿದೆ. ಬಸ್​ನಲ್ಲಿ 20 ಅಥವಾ 30 ಮಂದಿಗೆ ಮಾತ್ರ ಅವಕಾಶ ನೀಡಲಾಗಿದೆ.

ರಾಜಹಂಸ ಬಸ್ ಪ್ರತಿ‌ ಕಿಲೋ ಮೀಟರ್​ಗೆ 45 ರೂ, 12 ಗಂಟೆ ಅವಧಿಗೆ 9 ಸಾವಿರ ರೂ. ಹಾಗೂ 24 ಗಂಟೆ ಅವಧಿಗೆ 11,250 ರೂ. ನಿಗದಿ ಪಡಿಸಲಾಗಿದೆ. ರಾಜಹಂಸ ಬಸ್​ನಲ್ಲಿ 16 ಮಂದಿ ಪ್ರಯಾಣಿಸಲು ಅವಕಾಶ ಮಾಡಿಕೊಟ್ಟಿದೆ.

Published On - 10:10 am, Sat, 25 April 20

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ