AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಪ್ಪಂದದ ಮೇರೆಗೆ ಕೆಎಸ್‌ಆರ್‌ಟಿಸಿ ಬಸ್ ಲಭ್ಯ: ಷರತ್ತುಗಳು ಏನು?

ಬೆಂಗಳೂರು: ಲಾಕ್​ಡೌನ್ ಅಂತ್ಯವಾಗುವ ಮುನ್ನವೇ ನಿಯಮ ಮತ್ತಷ್ಟು ಸಡಿಲಿಕೆ ಮಾಡಿ ಕೇಂದ್ರ ಸರ್ಕಾರ ಆದೇಶ ನೀಡಿದೆ. ಮೇ 3ರ ನಂತರ ಲಾಕ್‌ಡೌನ್ ಅಂತ್ಯವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಒಪ್ಪಂದದ ಮೇರೆಗೆ ಬಸ್ ಓಡಿಸಲು ಕೆಎಸ್‌ಆರ್‌ಟಿಸಿ ಸಿದ್ಧತೆ ನಡೆಸಿದೆ. ಕೈಗಾರಿಕೆಗಳು, ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳು, ಐಟಿಬಿಟಿ ವಲಯಗಳಿಗೆ ಬಸ್ ಬಾಡಿಗೆಗೆ ನೀಡಲು KSRTC ನಿರ್ಧರಿಸಿದೆ. ಸರ್ಕಾರ ಅನುಮತಿಸಿರುವ ಅಗತ್ಯಸೇವೆಗಳಿಗೆ ಮಾತ್ರ ಬಸ್ ನೀಡುವುದಾಗಿ KSRTC ಪ್ರಕಟಣೆ ಹೊರಡಿಸಿದೆ. ಸಾಮಾನ್ಯ ಮತ್ತು ರಾಜಹಂಸ ಬಸ್‌ಗಳನ್ನು ಬಾಡಿಗೆಗೆ ನೀಡಲಿದ್ದು, ಕೆಲವೊಂದು ಷರತ್ತುಗಳನ್ನು […]

ಒಪ್ಪಂದದ ಮೇರೆಗೆ ಕೆಎಸ್‌ಆರ್‌ಟಿಸಿ ಬಸ್ ಲಭ್ಯ: ಷರತ್ತುಗಳು ಏನು?
ಕೆಎಸ್​ಆರ್​ಟಿಸಿ ಬಸ್
ಸಾಧು ಶ್ರೀನಾಥ್​
|

Updated on:Apr 25, 2020 | 10:14 AM

Share

ಬೆಂಗಳೂರು: ಲಾಕ್​ಡೌನ್ ಅಂತ್ಯವಾಗುವ ಮುನ್ನವೇ ನಿಯಮ ಮತ್ತಷ್ಟು ಸಡಿಲಿಕೆ ಮಾಡಿ ಕೇಂದ್ರ ಸರ್ಕಾರ ಆದೇಶ ನೀಡಿದೆ. ಮೇ 3ರ ನಂತರ ಲಾಕ್‌ಡೌನ್ ಅಂತ್ಯವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಒಪ್ಪಂದದ ಮೇರೆಗೆ ಬಸ್ ಓಡಿಸಲು ಕೆಎಸ್‌ಆರ್‌ಟಿಸಿ ಸಿದ್ಧತೆ ನಡೆಸಿದೆ.

ಕೈಗಾರಿಕೆಗಳು, ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳು, ಐಟಿಬಿಟಿ ವಲಯಗಳಿಗೆ ಬಸ್ ಬಾಡಿಗೆಗೆ ನೀಡಲು KSRTC ನಿರ್ಧರಿಸಿದೆ. ಸರ್ಕಾರ ಅನುಮತಿಸಿರುವ ಅಗತ್ಯಸೇವೆಗಳಿಗೆ ಮಾತ್ರ ಬಸ್ ನೀಡುವುದಾಗಿ KSRTC ಪ್ರಕಟಣೆ ಹೊರಡಿಸಿದೆ. ಸಾಮಾನ್ಯ ಮತ್ತು ರಾಜಹಂಸ ಬಸ್‌ಗಳನ್ನು ಬಾಡಿಗೆಗೆ ನೀಡಲಿದ್ದು, ಕೆಲವೊಂದು ಷರತ್ತುಗಳನ್ನು ವಿಧಿಸಿದೆ.

ಸಾಮಾನ್ಯ ಬಸ್‌ಗಳ ಬಾಡಿಗೆ ನಿಗದಿ ಮಾಡಿರುವ KSRTC, ಪ್ರತಿ ಕಿಲೋ ಮೀಟರ್​ಗೆ 40 ರೂ, 12 ಗಂಟೆ ಅವಧಿಗೆ 8 ಸಾವಿರ ರೂ,‌ 24 ಗಂಟೆ ಅವಧಿಗೆ 10 ಸಾವಿರ ರೂ. ಬಾಡಿಗೆ ನಿಗದಿ ಮಾಡಲಾಗಿದೆ. ಬಸ್​ನಲ್ಲಿ 20 ಅಥವಾ 30 ಮಂದಿಗೆ ಮಾತ್ರ ಅವಕಾಶ ನೀಡಲಾಗಿದೆ.

ರಾಜಹಂಸ ಬಸ್ ಪ್ರತಿ‌ ಕಿಲೋ ಮೀಟರ್​ಗೆ 45 ರೂ, 12 ಗಂಟೆ ಅವಧಿಗೆ 9 ಸಾವಿರ ರೂ. ಹಾಗೂ 24 ಗಂಟೆ ಅವಧಿಗೆ 11,250 ರೂ. ನಿಗದಿ ಪಡಿಸಲಾಗಿದೆ. ರಾಜಹಂಸ ಬಸ್​ನಲ್ಲಿ 16 ಮಂದಿ ಪ್ರಯಾಣಿಸಲು ಅವಕಾಶ ಮಾಡಿಕೊಟ್ಟಿದೆ.

Published On - 10:10 am, Sat, 25 April 20

ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ