AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ರೂ ಚಿಲ್ರೆಗಾಗಿ ಪ್ರಯಾಣಿಕನ ಮೇಲೆ ಹಲ್ಲೆ ಮಾಡಿದ ಕಂಡಕ್ಟರ್!

ತುಮಕೂರು: ಚಿಲ್ಲರೆ ಹಣಕ್ಕಾಗಿ ಕೆಎಸ್ಆರ್ಟಿಸಿ ಸಾರಿಗೆ ಬಸ್ ಕಂಡಕ್ಟರ್ ಪ್ರಯಾಣಿಕನ ಮೇಲೆ‌ ಹಲ್ಲೆ ನಡೆಸಿರುವ ಘಟನೆ ಬೆಂಗಳೂರು-ಕೊರಟಗೆರೆ ಹೆದ್ದಾರಿಯ ಚಿಕ್ಕಪಾಲನಹಳ್ಳಿ‌ ಬಳಿ ನಡೆದಿದೆ. ನಾಗೇನಹಳ್ಳಿ ನಿಲ್ದಾಣದಲ್ಲಿ ಬಸ್ ಹತ್ತಿದ್ದ ಕಂಬಯ್ಯ ಎಂಬ ವ್ಯಕ್ತಿ ಮಾಕಳಿಗೆ ಟಿಕೆಟ್ ಪಡೆಯಲು ಹಣ ನೀಡಿದ್ದಾರೆ. ಟಿಕೆಟ್ ಹಣದಲ್ಲಿ ಒಂದು ರೂಪಾಯಿ ಚಿಲ್ಲರೆ ಕಡಿಮೆ ಇದ್ದಿದ್ದಕ್ಕೆ ಕಂಡಕ್ಟರ್ ಹಾಗೂ ಕಂಬಯ್ಯ ನಡುವೆ ಪರಸ್ಪರ ವಾಗ್ವಾದ ಶುರುವಾಗಿದೆ. ಸಿಟ್ಟಿಗೆದ್ದ ಕಂಡಕ್ಟರ್ ಟಿಕೆಟ್ ಮೆಷಿನ್​ನಲ್ಲಿ ಹಲ್ಲೆ ನಡೆಸಿದ್ದಾನೆ. ಘಟನೆಯಲ್ಲಿ ಕಂಬಯ್ಯನ ತಲೆ ಭಾಗಕ್ಕೆ ತೀವ್ರವಾಗಿ ಪೆಟ್ಟು […]

ಒಂದು ರೂ ಚಿಲ್ರೆಗಾಗಿ ಪ್ರಯಾಣಿಕನ ಮೇಲೆ ಹಲ್ಲೆ ಮಾಡಿದ ಕಂಡಕ್ಟರ್!
Follow us
ಸಾಧು ಶ್ರೀನಾಥ್​
|

Updated on:Dec 02, 2019 | 5:24 PM

ತುಮಕೂರು: ಚಿಲ್ಲರೆ ಹಣಕ್ಕಾಗಿ ಕೆಎಸ್ಆರ್ಟಿಸಿ ಸಾರಿಗೆ ಬಸ್ ಕಂಡಕ್ಟರ್ ಪ್ರಯಾಣಿಕನ ಮೇಲೆ‌ ಹಲ್ಲೆ ನಡೆಸಿರುವ ಘಟನೆ ಬೆಂಗಳೂರು-ಕೊರಟಗೆರೆ ಹೆದ್ದಾರಿಯ ಚಿಕ್ಕಪಾಲನಹಳ್ಳಿ‌ ಬಳಿ ನಡೆದಿದೆ. ನಾಗೇನಹಳ್ಳಿ ನಿಲ್ದಾಣದಲ್ಲಿ ಬಸ್ ಹತ್ತಿದ್ದ ಕಂಬಯ್ಯ ಎಂಬ ವ್ಯಕ್ತಿ ಮಾಕಳಿಗೆ ಟಿಕೆಟ್ ಪಡೆಯಲು ಹಣ ನೀಡಿದ್ದಾರೆ.

ಟಿಕೆಟ್ ಹಣದಲ್ಲಿ ಒಂದು ರೂಪಾಯಿ ಚಿಲ್ಲರೆ ಕಡಿಮೆ ಇದ್ದಿದ್ದಕ್ಕೆ ಕಂಡಕ್ಟರ್ ಹಾಗೂ ಕಂಬಯ್ಯ ನಡುವೆ ಪರಸ್ಪರ ವಾಗ್ವಾದ ಶುರುವಾಗಿದೆ. ಸಿಟ್ಟಿಗೆದ್ದ ಕಂಡಕ್ಟರ್ ಟಿಕೆಟ್ ಮೆಷಿನ್​ನಲ್ಲಿ ಹಲ್ಲೆ ನಡೆಸಿದ್ದಾನೆ. ಘಟನೆಯಲ್ಲಿ ಕಂಬಯ್ಯನ ತಲೆ ಭಾಗಕ್ಕೆ ತೀವ್ರವಾಗಿ ಪೆಟ್ಟು ಬಿದ್ದಿದೆ. ಬಸ್​ನಲ್ಲಿದ ಉಳಿದ ಪ್ರಯಾಣಿಕರು ಕಂಡಕ್ಟರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಾವಗಡದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್​ನಲ್ಲಿ ಇಷ್ಟೆಲ್ಲಾ ಮಾರಾಮಾರಿಯಾಗಿದೆ. ಕೋಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Published On - 4:46 pm, Mon, 2 December 19

ಭದ್ರತಾ ಸಿಬ್ಬಂದಿ ಮೇಲೆ ಕಾರು ಹತ್ತಿಸಿದ ಚಾಲಕ
ಭದ್ರತಾ ಸಿಬ್ಬಂದಿ ಮೇಲೆ ಕಾರು ಹತ್ತಿಸಿದ ಚಾಲಕ
ಪೆಟ್ರೋಲ್​ ಹಾಕುವ ವಿಚಾರಕ್ಕೆ ಗಲಾಟೆ: ಅಟ್ಟಾಡಿಸಿ ಕೆಲಸಗಾರರ ಮೇಲೆ ಹಲ್ಲೆ
ಪೆಟ್ರೋಲ್​ ಹಾಕುವ ವಿಚಾರಕ್ಕೆ ಗಲಾಟೆ: ಅಟ್ಟಾಡಿಸಿ ಕೆಲಸಗಾರರ ಮೇಲೆ ಹಲ್ಲೆ
ಸದಾನಂದಗೌಡರು ಬುಲ್ಡೋಜರ್ ಬಳಸುವ ಬಗ್ಗೆ ಹೇಳಿದ್ದು ಗೊತ್ತಿಲ್ಲ: ಪರಮೇಶ್ವರ್
ಸದಾನಂದಗೌಡರು ಬುಲ್ಡೋಜರ್ ಬಳಸುವ ಬಗ್ಗೆ ಹೇಳಿದ್ದು ಗೊತ್ತಿಲ್ಲ: ಪರಮೇಶ್ವರ್
ಕರ್ನಾಟಕದಿಂದ ಎಷ್ಟು ಪಾಕಿಸ್ತಾನೀಯರು ವಾಪಸ್? ಮಾಹಿತಿ ನೀಡಿದ ಪರಮೇಶ್ವರ್
ಕರ್ನಾಟಕದಿಂದ ಎಷ್ಟು ಪಾಕಿಸ್ತಾನೀಯರು ವಾಪಸ್? ಮಾಹಿತಿ ನೀಡಿದ ಪರಮೇಶ್ವರ್
ಶಿವಾನಂದ ರಾಜೀನಾಮೆ ಸಲ್ಲಿಸಿರುವುದು ಕೇವಲ ನಾಟಕ ಮಾತ್ರ: ವಿಶ್ವನಾಥ್
ಶಿವಾನಂದ ರಾಜೀನಾಮೆ ಸಲ್ಲಿಸಿರುವುದು ಕೇವಲ ನಾಟಕ ಮಾತ್ರ: ವಿಶ್ವನಾಥ್
ಡಿಎಂಕೆ ಸಂಸದ ರಾಜಾ ಭಾಷಣ ಮಾಡುವಾಗ ಬಿದ್ದ ಫೆಡ್​ಲೈಟ್ ಕಂಬ
ಡಿಎಂಕೆ ಸಂಸದ ರಾಜಾ ಭಾಷಣ ಮಾಡುವಾಗ ಬಿದ್ದ ಫೆಡ್​ಲೈಟ್ ಕಂಬ
ಉಗ್ರರಿಗೆ ಸಹಾಯ ಮಾಡಿದ್ದ ಇಮ್ತಿಯಾಜ್ ನದಿಗೆ ಹಾರಿ ಪ್ರಾಣ ಬಿಟ್ಟ
ಉಗ್ರರಿಗೆ ಸಹಾಯ ಮಾಡಿದ್ದ ಇಮ್ತಿಯಾಜ್ ನದಿಗೆ ಹಾರಿ ಪ್ರಾಣ ಬಿಟ್ಟ
ಯುದ್ಧಸನ್ನದ್ಧ ಭಾರತೀಯ ಸೇನೆಯಿಂದ ಪ್ರತ್ಯುತ್ತರ, ಪ್ರತಿದಾಳಿ
ಯುದ್ಧಸನ್ನದ್ಧ ಭಾರತೀಯ ಸೇನೆಯಿಂದ ಪ್ರತ್ಯುತ್ತರ, ಪ್ರತಿದಾಳಿ
‘ನಟಿ ಗ್ಲಾಮರಸ್ ಆಗಿದ್ರೆ ಮಾತ್ರ ನನ್ನ ಕಣ್ಣು ಬೀಳುತ್ತೆ’; ರವಿಚಂದ್ರನ್
‘ನಟಿ ಗ್ಲಾಮರಸ್ ಆಗಿದ್ರೆ ಮಾತ್ರ ನನ್ನ ಕಣ್ಣು ಬೀಳುತ್ತೆ’; ರವಿಚಂದ್ರನ್
ಅಪಘಾತದಲ್ಲಿ ಕಾರಿನ ಮುಂಭಾಗ, ಅಂಗಡಿ ಮುಂದೆ ನಿಂತಿದ್ದ ಸ್ಕೂಟರ್ ಜಖಂ
ಅಪಘಾತದಲ್ಲಿ ಕಾರಿನ ಮುಂಭಾಗ, ಅಂಗಡಿ ಮುಂದೆ ನಿಂತಿದ್ದ ಸ್ಕೂಟರ್ ಜಖಂ