AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ರೂ ಚಿಲ್ರೆಗಾಗಿ ಪ್ರಯಾಣಿಕನ ಮೇಲೆ ಹಲ್ಲೆ ಮಾಡಿದ ಕಂಡಕ್ಟರ್!

ತುಮಕೂರು: ಚಿಲ್ಲರೆ ಹಣಕ್ಕಾಗಿ ಕೆಎಸ್ಆರ್ಟಿಸಿ ಸಾರಿಗೆ ಬಸ್ ಕಂಡಕ್ಟರ್ ಪ್ರಯಾಣಿಕನ ಮೇಲೆ‌ ಹಲ್ಲೆ ನಡೆಸಿರುವ ಘಟನೆ ಬೆಂಗಳೂರು-ಕೊರಟಗೆರೆ ಹೆದ್ದಾರಿಯ ಚಿಕ್ಕಪಾಲನಹಳ್ಳಿ‌ ಬಳಿ ನಡೆದಿದೆ. ನಾಗೇನಹಳ್ಳಿ ನಿಲ್ದಾಣದಲ್ಲಿ ಬಸ್ ಹತ್ತಿದ್ದ ಕಂಬಯ್ಯ ಎಂಬ ವ್ಯಕ್ತಿ ಮಾಕಳಿಗೆ ಟಿಕೆಟ್ ಪಡೆಯಲು ಹಣ ನೀಡಿದ್ದಾರೆ. ಟಿಕೆಟ್ ಹಣದಲ್ಲಿ ಒಂದು ರೂಪಾಯಿ ಚಿಲ್ಲರೆ ಕಡಿಮೆ ಇದ್ದಿದ್ದಕ್ಕೆ ಕಂಡಕ್ಟರ್ ಹಾಗೂ ಕಂಬಯ್ಯ ನಡುವೆ ಪರಸ್ಪರ ವಾಗ್ವಾದ ಶುರುವಾಗಿದೆ. ಸಿಟ್ಟಿಗೆದ್ದ ಕಂಡಕ್ಟರ್ ಟಿಕೆಟ್ ಮೆಷಿನ್​ನಲ್ಲಿ ಹಲ್ಲೆ ನಡೆಸಿದ್ದಾನೆ. ಘಟನೆಯಲ್ಲಿ ಕಂಬಯ್ಯನ ತಲೆ ಭಾಗಕ್ಕೆ ತೀವ್ರವಾಗಿ ಪೆಟ್ಟು […]

ಒಂದು ರೂ ಚಿಲ್ರೆಗಾಗಿ ಪ್ರಯಾಣಿಕನ ಮೇಲೆ ಹಲ್ಲೆ ಮಾಡಿದ ಕಂಡಕ್ಟರ್!
ಸಾಧು ಶ್ರೀನಾಥ್​
|

Updated on:Dec 02, 2019 | 5:24 PM

Share

ತುಮಕೂರು: ಚಿಲ್ಲರೆ ಹಣಕ್ಕಾಗಿ ಕೆಎಸ್ಆರ್ಟಿಸಿ ಸಾರಿಗೆ ಬಸ್ ಕಂಡಕ್ಟರ್ ಪ್ರಯಾಣಿಕನ ಮೇಲೆ‌ ಹಲ್ಲೆ ನಡೆಸಿರುವ ಘಟನೆ ಬೆಂಗಳೂರು-ಕೊರಟಗೆರೆ ಹೆದ್ದಾರಿಯ ಚಿಕ್ಕಪಾಲನಹಳ್ಳಿ‌ ಬಳಿ ನಡೆದಿದೆ. ನಾಗೇನಹಳ್ಳಿ ನಿಲ್ದಾಣದಲ್ಲಿ ಬಸ್ ಹತ್ತಿದ್ದ ಕಂಬಯ್ಯ ಎಂಬ ವ್ಯಕ್ತಿ ಮಾಕಳಿಗೆ ಟಿಕೆಟ್ ಪಡೆಯಲು ಹಣ ನೀಡಿದ್ದಾರೆ.

ಟಿಕೆಟ್ ಹಣದಲ್ಲಿ ಒಂದು ರೂಪಾಯಿ ಚಿಲ್ಲರೆ ಕಡಿಮೆ ಇದ್ದಿದ್ದಕ್ಕೆ ಕಂಡಕ್ಟರ್ ಹಾಗೂ ಕಂಬಯ್ಯ ನಡುವೆ ಪರಸ್ಪರ ವಾಗ್ವಾದ ಶುರುವಾಗಿದೆ. ಸಿಟ್ಟಿಗೆದ್ದ ಕಂಡಕ್ಟರ್ ಟಿಕೆಟ್ ಮೆಷಿನ್​ನಲ್ಲಿ ಹಲ್ಲೆ ನಡೆಸಿದ್ದಾನೆ. ಘಟನೆಯಲ್ಲಿ ಕಂಬಯ್ಯನ ತಲೆ ಭಾಗಕ್ಕೆ ತೀವ್ರವಾಗಿ ಪೆಟ್ಟು ಬಿದ್ದಿದೆ. ಬಸ್​ನಲ್ಲಿದ ಉಳಿದ ಪ್ರಯಾಣಿಕರು ಕಂಡಕ್ಟರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಾವಗಡದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್​ನಲ್ಲಿ ಇಷ್ಟೆಲ್ಲಾ ಮಾರಾಮಾರಿಯಾಗಿದೆ. ಕೋಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Published On - 4:46 pm, Mon, 2 December 19

ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ