ಡಿಪೋದಲ್ಲಿಯೇ ಕೆಎಸ್ಆರ್ಟಿಸಿ ಬಸ್ ಚಾಲಕ ಹೃದಯಘಾತಕ್ಕೆ ಬಲಿ
ಕೆಎಸ್ಆರ್ಟಿಸಿ ಬಸ್ ಚಾಲಕನಿಗೆ ಹೃದಯಘಾತ.

ಬಸ್ ಚಾಲಕ ಜಮೀಲ್
Updated on: Dec 15, 2020 | 1:22 PM
Share
ಚಿಕ್ಕಮಗಳೂರು: ಜಿಲ್ಲೆಯ ಕೆಎಸ್ಆರ್ಟಿಸಿ ಡಿಪೋಗೆ ಆಗಮಿಸಿದ್ದ ವೇಳೆ ಕೆಎಸ್ಆರ್ಟಿಸಿ ಬಸ್ ಚಾಲಕ ಹೃದಯಘಾತಕ್ಕೆ ತುತ್ತಾಗಿ ಬಾರದ ಲೋಕಕ್ಕೆ ತಲುಪಿದ್ದಾರೆ.
ಕರ್ತವ್ಯಕ್ಕೆ ಹಾಜರಾಗಿದ್ದ ವೇಳೆಯಲ್ಲಿ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ನಿವಾಸಿ ಜಮೀಲ್(48) ಎಂಬಾತ ತೀವ್ರ ಹೃದಯಘಾತದಿಂದ ಮೃತಪಟ್ಟಿದ್ದಾರೆ. ಸುಮಾರು 16 ವರ್ಷಗಳಿಂದ ಕೆಎಸ್ಆರ್ಟಿಸಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಜಮೀಲ್ ರಾಜ್ಯದಾದ್ಯಂತ ನಡೆದ ಸಾರಿಗೆ ನೌಕರರ ಮಷ್ಕರದಲ್ಲೂ ಭಾಗಿಯಾಗಿದ್ದರು.
ಬಾಲಿವುಡ್ನ ಖ್ಯಾತ ನೃತ್ಯ ಸಂಯೋಜಕ ರೆಮೋ ಡಿಸೋಜಾಗೆ ಹೃದಯಾಘಾತ
Related Stories
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್ಪಾಸ್ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!
ಚಿನ್ನದ ನಿಧಿಯನ್ನು ಸರ್ಕಾರಕ್ಕೆ ನೀಡಿದ್ದೇ ತಪ್ಪಾಯ್ತಾ?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ ಯಾವ ಕಾಲದ್ದು ಗೊತ್ತಾ?