AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಡ್ಡ ಬಂದ ಬೈಕ್ ತಪ್ಪಿಸಲು ಹೋಗಿ KSRTC ಬಸ್ ಪಲ್ಟಿ, ಪ್ರಯಾಣಿಕರಿಗೆ ಗಾಯ

ಯಾದಗಿರಿ: ಅಡ್ಡ ಬಂದ ಬೈಕ್ ತಪ್ಪಿಸಲು ಹೋಗಿ ಕೆಎಸ್​ಆರ್​ಟಿಸಿ ಬಸ್ ಪಲ್ಟಿಯಾಗಿರುವ ಘಟನೆ ಶಹಾಪುರ ತಾಲೂಕಿನ ಮದ್ದರಕಿ ಗ್ರಾಮದ ಬಳಿ ನಡೆದಿದೆ. ರಾಯಚೂರು ಜಿಲ್ಲೆಯ ದೇವದುರ್ಗದಿಂದ ಕಲಬುರ್ಗಿಗೆ ಹೋಗುತ್ತಿದ್ದ ಬಸ್​ಗೆ ಮಾರ್ಗ ಮಧ್ಯದಲ್ಲಿ ಬೈಕ್ ಸವಾರ ಅಡ್ಡ ಬಂದಿದ್ದಾನೆ. ಬಸ್ ಚಾಲಕ ಅಪಘಾತವನ್ನು ನಿಯಂತ್ರಿಸಲು ಸಡನ್ ಬ್ರೇಕ್ ಹಾಕಿದ್ದಾನೆ. ಹೀಗಾಗಿ ಬಸ್ ಪಲ್ಟಿಯಾಗಿದೆ. ಘಟನೆಯಲ್ಲಿ 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಭೀಮರಾಯನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಅಡ್ಡ ಬಂದ ಬೈಕ್ ತಪ್ಪಿಸಲು ಹೋಗಿ KSRTC ಬಸ್ ಪಲ್ಟಿ, ಪ್ರಯಾಣಿಕರಿಗೆ ಗಾಯ
ಸಾಧು ಶ್ರೀನಾಥ್​
|

Updated on: Dec 18, 2019 | 11:35 AM

Share

ಯಾದಗಿರಿ: ಅಡ್ಡ ಬಂದ ಬೈಕ್ ತಪ್ಪಿಸಲು ಹೋಗಿ ಕೆಎಸ್​ಆರ್​ಟಿಸಿ ಬಸ್ ಪಲ್ಟಿಯಾಗಿರುವ ಘಟನೆ ಶಹಾಪುರ ತಾಲೂಕಿನ ಮದ್ದರಕಿ ಗ್ರಾಮದ ಬಳಿ ನಡೆದಿದೆ. ರಾಯಚೂರು ಜಿಲ್ಲೆಯ ದೇವದುರ್ಗದಿಂದ ಕಲಬುರ್ಗಿಗೆ ಹೋಗುತ್ತಿದ್ದ ಬಸ್​ಗೆ ಮಾರ್ಗ ಮಧ್ಯದಲ್ಲಿ ಬೈಕ್ ಸವಾರ ಅಡ್ಡ ಬಂದಿದ್ದಾನೆ.

ಬಸ್ ಚಾಲಕ ಅಪಘಾತವನ್ನು ನಿಯಂತ್ರಿಸಲು ಸಡನ್ ಬ್ರೇಕ್ ಹಾಕಿದ್ದಾನೆ. ಹೀಗಾಗಿ ಬಸ್ ಪಲ್ಟಿಯಾಗಿದೆ. ಘಟನೆಯಲ್ಲಿ 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಭೀಮರಾಯನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ