AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೀಸೆಲ್ ಖಾಲಿಯಾಗಿ KSRTC ಪ್ರಯಾಣಿಕರ ಪರದಾಟ: ಡಿಪೋ ಮ್ಯಾನೇಜರ್ ವಿರುದ್ಧ ಆಕ್ರೋಶ

ಬಿಎಂಟಿಸಿ ಡಿಪೋದಲ್ಲಿ ಡೀಸೆಲ್ ಹಾಕದ ಕಾರಣ ಒಂದು ಗಂಟೆಯ ಬಳಿಕ ಚಾಲಕ ಆಟೋದಲ್ಲಿ ಹೋಗಿ ಹೊರಗಿನ ಬಂಕ್​ನಿಂದ ಡೀಸೆಲ್ ತಂದರು. ಆನೇಕಲ್ ಡಿಪೋಗೆ ಹೋಗುವಂತೆ ಚಾಲಕನಿಗೆ ಮ್ಯಾನೇಜರ್ ತಿಳಿಸಿದರು.

ಡೀಸೆಲ್ ಖಾಲಿಯಾಗಿ KSRTC ಪ್ರಯಾಣಿಕರ ಪರದಾಟ: ಡಿಪೋ ಮ್ಯಾನೇಜರ್ ವಿರುದ್ಧ ಆಕ್ರೋಶ
ಪ್ರಯಾಣಿಕರ ಪರದಾಟ
sandhya thejappa
sandhya thejappa| Edited By: |

Updated on: Dec 20, 2020 | 1:49 PM

Share

ಬೆಂಗಳೂರು: ಕೋಲಾರ ಜಿಲ್ಲೆ ಶ್ರೀನಿವಾಸಪುರ ಡಿಪೋಗೆ ಸೇರಿದ ಕೆಎಸ್ಆರ್​ಟಿಸಿ ಬಸ್ಸಿನಲ್ಲಿ ಡೀಸೆಲ್ ಖಾಲಿಯಾಗಿ ದೇವಸ್ಥಾನಕ್ಕೆ ಹೋಗಿದ್ದ ಪ್ರಯಾಣಿಕರು ಆನೇಕಲ್ ಸಮೀಪ ಪರದಾಡುವಂತಾಯಿತು.

ಬನ್ನೇರುಘಟ್ಟ ಸಮೀಪದ ಅಂಜನಾಪುರದಿಂದ ಮೇಲ್ ಮರವತ್ತೂರ್​ಗೆ ನಿನ್ನೆ ಬೆಳಗಿನ ಜಾವ ಬಸ್ ಹೊರಟಿತ್ತು. ಕಳೆದ ರಾತ್ರಿ ಬಸ್ಸು ಮೇಲ್ ಮರುವತ್ತೂರಿನಿಂದ ವಾಪಸಾಗಿದ್ದು, ಇಂದು ಬೆಳಿಗ್ಗೆ ನಾಲ್ಕು ಗಂಟೆ ಹೊತ್ತಿಗೆ ಎಲೆಕ್ಟ್ರಾನಿಕ್ ಸಿಟಿಗೆ ಆಗಮಿಸಿತ್ತು. ಆದರೆ ಎಲೆಕ್ಟ್ರಾನಿಕ್ ಸಿಟಿಯ ವಿಪ್ರೋ ಗೇಟ್ ಬಳಿ ಡಿಸೇಲ್ ಖಾಲಿಯಾಗಿ ಪ್ರಯಾಣಿಕರಿಗೆ ದೊಡ್ಡ ಸಮಸ್ಯೆಯಾಗಿ ಕಾಡಿದೆ.

ಡಿಪೋ ಮ್ಯಾನೇಜರ್​ಗೆ ಕರೆ ಮಾಡಿದ ಚಾಲಕನಿಗೆ ಮೊದಲು ಎಲೆಕ್ಟ್ರಾನಿಕ್ ಸಿಟಿ ಬಿಎಂಟಿಸಿ ಡಿಪೋಗೆ ಹೋಗುವಂತೆ ಸೂಚನೆ ನೀಡಿದರು. ಬಿಎಂಟಿಸಿ ಡಿಪೋದಲ್ಲಿ ಡೀಸೆಲ್ ಹಾಕದ ಕಾರಣ ಒಂದು ಗಂಟೆಯ ಬಳಿಕ ಚಾಲಕ ಆಟೋದಲ್ಲಿ ಹೋಗಿ ಹೊರಗಿನ ಬಂಕ್​ನಿಂದ ಡೀಸೆಲ್ ತಂದರು. ಆನೇಕಲ್ ಡಿಪೋಗೆ ಹೋಗುವಂತೆ ಚಾಲಕನಿಗೆ ಮ್ಯಾನೇಜರ್ ತಿಳಿಸಿದರು.

ಬಾಡಿಗೆಗೆ ಪಡೆದ ಬಸ್: ಒಪ್ಪಂದದ ಮೇರೆಗೆ ಕೆಎಸ್ಆರ್​ಟಿಸಿ ₹ 38 ಸಾವಿರ ಹಣ ಕಟ್ಟಿಸಿಕೊಂಡು ಬಸ್ ನೀಡಿತ್ತು. ರಾತ್ರಿಯಿಡೀ ಪ್ರಯಾಣ ಮಾಡಿದ್ದ ಪ್ರಯಾಣಿಕರು ಸಕಾಲಕ್ಕೆ ಊರು ತಲುಪಲು ಸಾಧ್ಯವಾಗದ ಕಾರಣ, ಶೌಚಾಲಯಕ್ಕೆ ಹೋಗಲು ಪರದಾಡಿದರು. ಬಸ್​ನ ಸ್ಥಿತಿಗತಿ ಗಮನಿಸದ ಡಿಪೋ ಮ್ಯಾನೇಜರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ದೇಶದಲ್ಲಿ ಬ್ಯಾನ್ ಆಗುತ್ತಾ ಡೀಸೆಲ್ ಕಾರುಗಳು?

Follow Us
sandhya thejappa
sandhya thejappa
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?