AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೀಸೆಲ್ ಖಾಲಿಯಾಗಿ KSRTC ಪ್ರಯಾಣಿಕರ ಪರದಾಟ: ಡಿಪೋ ಮ್ಯಾನೇಜರ್ ವಿರುದ್ಧ ಆಕ್ರೋಶ

ಬಿಎಂಟಿಸಿ ಡಿಪೋದಲ್ಲಿ ಡೀಸೆಲ್ ಹಾಕದ ಕಾರಣ ಒಂದು ಗಂಟೆಯ ಬಳಿಕ ಚಾಲಕ ಆಟೋದಲ್ಲಿ ಹೋಗಿ ಹೊರಗಿನ ಬಂಕ್​ನಿಂದ ಡೀಸೆಲ್ ತಂದರು. ಆನೇಕಲ್ ಡಿಪೋಗೆ ಹೋಗುವಂತೆ ಚಾಲಕನಿಗೆ ಮ್ಯಾನೇಜರ್ ತಿಳಿಸಿದರು.

ಡೀಸೆಲ್ ಖಾಲಿಯಾಗಿ KSRTC ಪ್ರಯಾಣಿಕರ ಪರದಾಟ: ಡಿಪೋ ಮ್ಯಾನೇಜರ್ ವಿರುದ್ಧ ಆಕ್ರೋಶ
ಪ್ರಯಾಣಿಕರ ಪರದಾಟ
sandhya thejappa
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Dec 20, 2020 | 1:49 PM

Share

ಬೆಂಗಳೂರು: ಕೋಲಾರ ಜಿಲ್ಲೆ ಶ್ರೀನಿವಾಸಪುರ ಡಿಪೋಗೆ ಸೇರಿದ ಕೆಎಸ್ಆರ್​ಟಿಸಿ ಬಸ್ಸಿನಲ್ಲಿ ಡೀಸೆಲ್ ಖಾಲಿಯಾಗಿ ದೇವಸ್ಥಾನಕ್ಕೆ ಹೋಗಿದ್ದ ಪ್ರಯಾಣಿಕರು ಆನೇಕಲ್ ಸಮೀಪ ಪರದಾಡುವಂತಾಯಿತು.

ಬನ್ನೇರುಘಟ್ಟ ಸಮೀಪದ ಅಂಜನಾಪುರದಿಂದ ಮೇಲ್ ಮರವತ್ತೂರ್​ಗೆ ನಿನ್ನೆ ಬೆಳಗಿನ ಜಾವ ಬಸ್ ಹೊರಟಿತ್ತು. ಕಳೆದ ರಾತ್ರಿ ಬಸ್ಸು ಮೇಲ್ ಮರುವತ್ತೂರಿನಿಂದ ವಾಪಸಾಗಿದ್ದು, ಇಂದು ಬೆಳಿಗ್ಗೆ ನಾಲ್ಕು ಗಂಟೆ ಹೊತ್ತಿಗೆ ಎಲೆಕ್ಟ್ರಾನಿಕ್ ಸಿಟಿಗೆ ಆಗಮಿಸಿತ್ತು. ಆದರೆ ಎಲೆಕ್ಟ್ರಾನಿಕ್ ಸಿಟಿಯ ವಿಪ್ರೋ ಗೇಟ್ ಬಳಿ ಡಿಸೇಲ್ ಖಾಲಿಯಾಗಿ ಪ್ರಯಾಣಿಕರಿಗೆ ದೊಡ್ಡ ಸಮಸ್ಯೆಯಾಗಿ ಕಾಡಿದೆ.

ಡಿಪೋ ಮ್ಯಾನೇಜರ್​ಗೆ ಕರೆ ಮಾಡಿದ ಚಾಲಕನಿಗೆ ಮೊದಲು ಎಲೆಕ್ಟ್ರಾನಿಕ್ ಸಿಟಿ ಬಿಎಂಟಿಸಿ ಡಿಪೋಗೆ ಹೋಗುವಂತೆ ಸೂಚನೆ ನೀಡಿದರು. ಬಿಎಂಟಿಸಿ ಡಿಪೋದಲ್ಲಿ ಡೀಸೆಲ್ ಹಾಕದ ಕಾರಣ ಒಂದು ಗಂಟೆಯ ಬಳಿಕ ಚಾಲಕ ಆಟೋದಲ್ಲಿ ಹೋಗಿ ಹೊರಗಿನ ಬಂಕ್​ನಿಂದ ಡೀಸೆಲ್ ತಂದರು. ಆನೇಕಲ್ ಡಿಪೋಗೆ ಹೋಗುವಂತೆ ಚಾಲಕನಿಗೆ ಮ್ಯಾನೇಜರ್ ತಿಳಿಸಿದರು.

ಬಾಡಿಗೆಗೆ ಪಡೆದ ಬಸ್: ಒಪ್ಪಂದದ ಮೇರೆಗೆ ಕೆಎಸ್ಆರ್​ಟಿಸಿ ₹ 38 ಸಾವಿರ ಹಣ ಕಟ್ಟಿಸಿಕೊಂಡು ಬಸ್ ನೀಡಿತ್ತು. ರಾತ್ರಿಯಿಡೀ ಪ್ರಯಾಣ ಮಾಡಿದ್ದ ಪ್ರಯಾಣಿಕರು ಸಕಾಲಕ್ಕೆ ಊರು ತಲುಪಲು ಸಾಧ್ಯವಾಗದ ಕಾರಣ, ಶೌಚಾಲಯಕ್ಕೆ ಹೋಗಲು ಪರದಾಡಿದರು. ಬಸ್​ನ ಸ್ಥಿತಿಗತಿ ಗಮನಿಸದ ಡಿಪೋ ಮ್ಯಾನೇಜರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ದೇಶದಲ್ಲಿ ಬ್ಯಾನ್ ಆಗುತ್ತಾ ಡೀಸೆಲ್ ಕಾರುಗಳು?

ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?