AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KSRTC: ಕರ್ನಾಟಕ ಚುನಾವಣೆ, ಮೇ 9 ಮತ್ತು 10 ರಂದು ಕೆಎಸ್​ಆರ್​ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯ

ಕರ್ನಾಟಕ ವಿಧಾನಭೆ ಚುನಾವಣೆ ಹಿನ್ನೆಲೆ ಮೇ 9 ಮತ್ತು 10 ರಂದು ಕರ್ನಾಟಕ ಸಾರಿಗೆ ಬಸ್​ ಸಂಚಾರದಲ್ಲಿ ವ್ಯತ್ಯಯವಾಗಲಿದೆ.

KSRTC: ಕರ್ನಾಟಕ ಚುನಾವಣೆ, ಮೇ 9 ಮತ್ತು 10 ರಂದು ಕೆಎಸ್​ಆರ್​ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯ
ಕರ್ನಾಟಕ ಚುನಾವಣೆ ಹಿನ್ನೆಲೆ ಮೇ 9 ಮತ್ತು 10 ರಂದು ಕೆಎಸ್​ಆರ್​ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯImage Credit source: PTI/File
Rakesh Nayak Manchi
|

Updated on: May 06, 2023 | 2:48 PM

Share

ಬೆಂಗಳೂರು: ಕರ್ನಾಟಕ ವಿಧಾನಭೆ ಚುನಾವಣೆ (Karnataka Assembly Elections 2023) ಹಿನ್ನೆಲೆ ಮೇ 9 ಮತ್ತು 10 ರಂದು ಕರ್ನಾಟಕ ಸಾರಿಗೆ ಬಸ್ (KSRTC)​ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಮೇ 10ರಂದು ರಾಜ್ಯದ 224 ಕ್ಷೇತ್ರಗಳಲ್ಲಿ ಮತದಾನ (Voting) ಪ್ರಕ್ರಿಯೆ ನಡೆಯುವ ಹಿನ್ನೆಲೆ ಮೇ 9, 10ರಂದು ಬಸ್ ಸಂಚಾರದಲ್ಲಿ ವ್ಯತ್ಯಯವಾಗಲಿದೆ ಎಂದು ಕೆಎಸ್​ಆರ್​ಸಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.

10ರಂದು ನಡೆಯುವ ವಿಧಾನಸಭಾ ಚುನಾವಣೆ ಹಿನ್ನೆಲೆ ಜಿಲ್ಲಾಡಳಿತ, ಪೊಲೀಸ್ ಇಲಾಖೆಗೆ ಚುನಾವಣಾ ಕರ್ತವ್ಯಕ್ಕೆ ಕೆಎಸ್ಆರ್​ಟಿಸಿ ಬಸ್​ಗಳನ್ನು ನಿಯೋಜಿಸಲಾಗಿದೆ. ಪರಿಣಾಮ 9 ಮತ್ತು 10 ರಂದು ರಾಜ್ಯದಲ್ಲಿ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗುತ್ತದೆ. ಪ್ರಯಾಣಿಕರು ಸಹಕರಿಸಬೇಕೆಂದು ಪ್ರಕಟಣೆ ಮೂಲಕ ಕೆಎಸ್​ಆರ್​ಟಿಸಿ ಮನವಿ ಮಾಡಿದೆ.

ಇದನ್ನೂ ಓದಿ: ಮನೆಯಿಂದ ಮತ ಚಲಾಯಿಸಿದ 103 ವರ್ಷದ ಅಜ್ಜನಿಗೆ ಕೇಂದ್ರ ಚುನಾವಣಾ ಆಯೋಗದಿಂದ ಶಹಬ್ಬಾಶ್ ​ಗಿರಿ

ಚುನಾವಣೆ ಡ್ಯೂಟಿಗೆ ಹೋಗಲಿರುವ ಬಸ್​ಗಳ ಸಂಖ್ಯೆ

ರಾಜ್ಯದಲ್ಲಿ ಒಟ್ಟು 8100 ಕೆಎಸ್​ಆರ್​ಟಿಸಿ ಬಸ್​ಗಳಿದ್ದು, ಈ ಪೈಕಿ 3700 ಬಸ್​​ಗಳು ಚುನಾವಣಾ ಡ್ಯೂಟಿಗೆ ಬುಕ್ ಆಗಿವೆ. ಮೇ 9 ಮತ್ತು 10 ರಂದು 4400 ಕೆಎಸ್​ಆರ್​ಟಿಸಿ ಬಸ್​ಗಳು ಮಾತ್ರ ಸಂಚಾರ ಮಾಡುತ್ತವೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಆ ಎರಡು ದಿನಗಳ ಕಾಲ ಕೆಎಸ್​ಆರ್​ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
ಇನ್ಫೋಸಿಸ್ ನಾರಾಯಣ ಮೂರ್ತಿ ಹೇಳಿಕೆಗೆ ಹರಿಪ್ರಸಾದ್ ಕೆಂಡಾಮಂಡಲ
ಇನ್ಫೋಸಿಸ್ ನಾರಾಯಣ ಮೂರ್ತಿ ಹೇಳಿಕೆಗೆ ಹರಿಪ್ರಸಾದ್ ಕೆಂಡಾಮಂಡಲ
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಯುವತಿ ಬಾಳಲ್ಲಿ 'ಕೈ' ನಾಯಕನ ಚೆಲ್ಲಾಟ?: ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ
ಯುವತಿ ಬಾಳಲ್ಲಿ 'ಕೈ' ನಾಯಕನ ಚೆಲ್ಲಾಟ?: ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ
ಬೆಸ್ಕಾಂ ವಿದ್ಯತ್ ದರ ಇಂದಿನಿಂದ ಏರಿಕೆ, ಲಕ್ಷಾಂತರ ಗ್ರಾಹಕರಿಗೆ ಶಾಕ್
ಬೆಸ್ಕಾಂ ವಿದ್ಯತ್ ದರ ಇಂದಿನಿಂದ ಏರಿಕೆ, ಲಕ್ಷಾಂತರ ಗ್ರಾಹಕರಿಗೆ ಶಾಕ್
ಕುರಿ ಪ್ರತಾಪ್ ಈ ಫನ್ ವಿಡಿಯೋ ನೋಡಿದ್ರೆ ನೀವು ನಗೋದು ಪಕ್ಕಾ
ಕುರಿ ಪ್ರತಾಪ್ ಈ ಫನ್ ವಿಡಿಯೋ ನೋಡಿದ್ರೆ ನೀವು ನಗೋದು ಪಕ್ಕಾ
ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ?
ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ?
ಅಸ್ಸಾಂನಲ್ಲಿ ಬಿಜೆಪಿ ಬರುತ್ತೆ ಎಂದು ನಾವೂ ಹೇಳ್ತೀವಿ: ಪರಮೇಶ್ವರ!
ಅಸ್ಸಾಂನಲ್ಲಿ ಬಿಜೆಪಿ ಬರುತ್ತೆ ಎಂದು ನಾವೂ ಹೇಳ್ತೀವಿ: ಪರಮೇಶ್ವರ!
ಜ್ಯುವೆಲರಿಗೆ ಕನ್ನ: ಗೋಡೆ ಕೊರೆದು 70 ಕೆಜಿ ಬೆಳ್ಳಿ ಕಳ್ಳತನ
ಜ್ಯುವೆಲರಿಗೆ ಕನ್ನ: ಗೋಡೆ ಕೊರೆದು 70 ಕೆಜಿ ಬೆಳ್ಳಿ ಕಳ್ಳತನ