AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ದಿನದಿಂದ ರಸ್ತೆ ಮಧ್ಯೆಯೇ ಕೆಟ್ಟು ನಿಂತಿರುವ ಕೆಎಸ್​ಆರ್​​ಟಿಸಿ ಬಸ್; ಕೆಸರುಗದ್ದೆಯಾದ ನಗರ ರಸ್ತೆ, ಭತ್ತ ನಾಟಿ ಮಾಡಿದ ಸ್ಥಳೀಯರು

ಕೊಡಗು: ಕೆಎಸ್​ಆರ್​​ಟಿಸಿ ಬಸ್ಸೊಂದು ಮೂರು ದಿನಗಳಿಂದ ರಸ್ತೆಯ ಮಧ್ಯೆಯೇ ಕೆಟ್ಟು ನಿಂತಿದೆ. ರಸ್ತೆ ಮಧ್ಯೆಯೇ ಬಸ್ ನಿಂತಿರುವ ಹಿನ್ನೆಲೆ ಇತರೆ ವಾಹನಗಳ ಸವಾರರು ಪರದಾಡುವಂತಾಗಿದೆ. ಈ ಮಧ್ಯೆ, 3 ದಿನ ಕಳೆದರೂ ಸಾರಿಗೆ ಸಿಬ್ಬಂದಿ ಬಸ್ ರಿಪೇರಿ ಮಾಡುವ ಗೋಜಿಗೆ ಹೋಗಿಲ್ಲ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕು ವ್ಯಾಪ್ತಿಯಲ್ಲಿ ಸೋಮವಾರಪೇಟೆ-ಶನಿವಾರಸಂತೆ ರಸ್ತೆಯಲ್ಲಿ ಸರ್ಕಾರಿ ಸಾರಿಗೆ ಬಸ್ ಕೆಟ್ಟು ನಿಂತಿದೆ. ಕೆಸರುಗದ್ದೆಯಂತಾದ ನಗರ ರಸ್ತೆ; ಭತ್ತದ ಪೈರು ನಾಟಿ ಮಾಡಿ ಸ್ಥಳೀಯರಿಂದ ಪ್ರತಿಭಟನೆ ಅದು ನಗರ ಮಧ್ಯೆಯಿರುವ ಹೈಟೆಕ್ […]

3 ದಿನದಿಂದ ರಸ್ತೆ ಮಧ್ಯೆಯೇ ಕೆಟ್ಟು ನಿಂತಿರುವ ಕೆಎಸ್​ಆರ್​​ಟಿಸಿ ಬಸ್; ಕೆಸರುಗದ್ದೆಯಾದ ನಗರ ರಸ್ತೆ, ಭತ್ತ ನಾಟಿ ಮಾಡಿದ ಸ್ಥಳೀಯರು
3 ದಿನದಿಂದ ರಸ್ತೆ ಮಧ್ಯೆಯೇ ಕೆಟ್ಟು ನಿಂತಿರುವ ಕೆಎಸ್​ಆರ್​​ಟಿಸಿ ಬಸ್; ಕೆಸರುಗದ್ದೆಯಾದ ನಗರ ರಸ್ತೆ, ಭತ್ತ ನಾಟಿ
TV9 Web
| Edited By: |

Updated on: Aug 19, 2021 | 12:48 PM

Share

ಕೊಡಗು: ಕೆಎಸ್​ಆರ್​​ಟಿಸಿ ಬಸ್ಸೊಂದು ಮೂರು ದಿನಗಳಿಂದ ರಸ್ತೆಯ ಮಧ್ಯೆಯೇ ಕೆಟ್ಟು ನಿಂತಿದೆ. ರಸ್ತೆ ಮಧ್ಯೆಯೇ ಬಸ್ ನಿಂತಿರುವ ಹಿನ್ನೆಲೆ ಇತರೆ ವಾಹನಗಳ ಸವಾರರು ಪರದಾಡುವಂತಾಗಿದೆ. ಈ ಮಧ್ಯೆ, 3 ದಿನ ಕಳೆದರೂ ಸಾರಿಗೆ ಸಿಬ್ಬಂದಿ ಬಸ್ ರಿಪೇರಿ ಮಾಡುವ ಗೋಜಿಗೆ ಹೋಗಿಲ್ಲ.

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕು ವ್ಯಾಪ್ತಿಯಲ್ಲಿ ಸೋಮವಾರಪೇಟೆ-ಶನಿವಾರಸಂತೆ ರಸ್ತೆಯಲ್ಲಿ ಸರ್ಕಾರಿ ಸಾರಿಗೆ ಬಸ್ ಕೆಟ್ಟು ನಿಂತಿದೆ.

ಕೆಸರುಗದ್ದೆಯಂತಾದ ನಗರ ರಸ್ತೆ; ಭತ್ತದ ಪೈರು ನಾಟಿ ಮಾಡಿ ಸ್ಥಳೀಯರಿಂದ ಪ್ರತಿಭಟನೆ

ಅದು ನಗರ ಮಧ್ಯೆಯಿರುವ ಹೈಟೆಕ್ ಪ್ರದೇಶ. ಆದರೆ ಅಲ್ಲಿನ ರಸ್ತೆಗಳು ಹದಗೆಟ್ಟಿವೆ. ಇದರಿಂದ ಸಿಟ್ಟಿಗೆದ್ದ ಸ್ಥಳೀಯರು ರಸ್ತೆಯಲ್ಲಿ ಭತ್ತ ನಾಟಿ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾವಣಗೆರೆ ನಗರದ ಎಸ್ ಎಸ್ ಬಡಾವಣೆ ಯಎ ಬ್ಲಾಕ್ ನಲ್ಲಿಈ ಘಟನೆ ನಡೆದಿದೆ.

ಕಳೆದ ಐದಾರು ತಿಂಗಳಿಂದ ಈ ಪ್ರದೇಶದಲ್ಲಿ ರಸ್ತೆಗಳು ಹದಗೆಟ್ಟಿವೆ. ಈ ವಿಚಾರವಾಗಿ ಮಹಾನಗರ ಪಾಲಿಕೆಗೆ ಮನವಿ ಕೂಡಾ ಸಲ್ಲಿಸಲಾಗಿದೆ. ಆದ್ರೆ ಯಾರೂ ಕೂಡಾ ಇದರತ್ತ ಗಮನ ಹರಿಸುತ್ತಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈಗ ಮುಂಗಾರು ಮಳೆ ಆಗುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ತೀವ್ರ ತೊಂದರೆ ಆಗುತ್ತಿದೆ. ಇದಕ್ಕೆ ಮಹಾನಗರ ಪಾಲಿಕೆ ಕಾರಣ ಎಂದು ಸ್ಥಳೀಯರು ಸಿಟ್ಟಿಗೆದ್ದು ನಡು ರಸ್ತೆಯಲ್ಲಿ ಭತ್ತ ನಾಟಿ ಮಾಡಿ ಮಾಡಿದ್ದಾರೆ.

(ksrtc bus stranded on somwarpet road since 3 days)

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ