AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಎಸ್ಆರ್​ಟಿಸಿ ಕಂಡಕ್ಟರ್​ ಈರಯ್ಯನ ಸಮಯ ಪ್ರಜ್ಞೆ, ಪ್ರಾಮಾಣಿಕತೆ: ಪ್ರಯಾಣಿಕರ ಕೈಸೇರಿದ ಎಲ್ಲ ಒಡವೆ!

ನಂಜನಗೂಡು ಘಟಕದ ವ್ಯವಸ್ಥಾಪಕರ ಸಮ್ಮುಖದಲ್ಲಿ ಪ್ರಯಾಣಿಕರಿಗೆ ಅಷ್ಟೂ ಒಡವೆಗಳನ್ನು ಹಿಂದಿರುಗಿಸಲಾಗಿದೆ. ಇದೇ ವೇಳೆ ಕಂಡಕ್ಟರ್ ಈರಯ್ಯನಿಗೆ ಚಾಮರಾಜನಗರ ಪೊಲೀಸ್ ಡಿವೈಎಸ್ಪಿ ಸನ್ಮಾನ ಮಾಡಿ, ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಕೆಎಸ್ಆರ್​ಟಿಸಿ ಕಂಡಕ್ಟರ್​ ಈರಯ್ಯನ ಸಮಯ ಪ್ರಜ್ಞೆ, ಪ್ರಾಮಾಣಿಕತೆ: ಪ್ರಯಾಣಿಕರ ಕೈಸೇರಿದ ಎಲ್ಲ ಒಡವೆ!
ಕೆಎಸ್ಆರ್​ಟಿಸಿ ಕಂಡಕ್ಟರ್​ ಈರಯ್ಯನ ಸಮಯ ಪ್ರಜ್ಞೆ, ಪ್ರಾಮಾಣಿಕತೆ: ಪ್ರಯಾಣಿಕರ ಕೈಸೇರಿದ ಎಲ್ಲ ಒಡವೆ!
TV9 Web
| Edited By: ಸಾಧು ಶ್ರೀನಾಥ್​|

Updated on: Dec 06, 2021 | 12:03 PM

Share

ನಂಜನಗೂಡು: ಸಾರ್ವತ್ರಿಕ ಸಾರಿಗೆ ಸಂಸ್ಥೆಯ ಸಿಬ್ಬಂದಿ ಕರ್ತವ್ಯ ನಿಷ್ಠೆಯ ಜೊತೆಗೆ ಸಾಕಷ್ಟು ಸಮಯ ಪ್ರಜ್ಞೆ ಮತ್ತು ಪ್ರಾಮಾಣಿಕತೆ ಮೆರೆದರೆ ಪ್ರಯಾಣಿಕರ ಪ್ರಯಾಣ ಸುರಕ್ಷಿತವಾಗಿರುವುದರ ಜೊತೆಗೆ ಬೆಲೆಬಾಳುವ ಅವರ ಸಾಮಾನು ಸರಂಜಾಮು ಸಹ ಸುರಕ್ಷಿತವಾಗಿರುತ್ತದೆ ಎಂಬುದಕ್ಕೆ ಇಲ್ಲೊಂದು ತಾಜಾ ಉದಾಹರಣೆ ಇದೆ. ನಂಜನಗೂಡು ಘಟಕಕ್ಕೆ ಸೇರಿದ ವಾಹನ ಸಂಖ್ಯೆಕೆಎ 10 ಎಫ್- 0157 ವಾಹನದಲ್ಲಿ ನಿನ್ನೆ ಮೈಸೂರಿನಿಂದ ನಂಜನಗೂಡಿಗೆ ಸಂಚಾರ ಮಾಡುವಾಗ ದಾವಣಗೆರೆಯ 7ಜನ ಪ್ರಯಾಣಿಕರು ಬಸ್ ನಲ್ಲಿ ಸುಮಾರು 8 ಲಕ್ಷ ರೂಪಾಯಿ ಮೌಲ್ಯದ ಒಡವೆಗಳನ್ನು ಕಳೆದುಕೊಂಡಿದ್ದರು. ಆದರೆ ಕೆಎಸ್ಆರ್​ಟಿಸಿ ನಿರ್ವಾಹಕ ಈರಯ್ಯ ಅವರ ಸಮಯ ಪ್ರಜ್ಞೆಯಿಂದ ಎಲ್ಲ ಒಡವೆಗಳೂ ಸುರಕ್ಷಿತವಾಗಿ ವಾರಸುದಾರರನ್ನು ತಲುಪಿದೆ.

ನಂಜನಗೂಡು ಘಟಕದ ವ್ಯವಸ್ಥಾಪಕರ ಸಮ್ಮುಖದಲ್ಲಿ ಪ್ರಯಾಣಿಕರಿಗೆ ಅಷ್ಟೂ ಒಡವೆಗಳನ್ನು ಹಿಂದಿರುಗಿಸಲಾಗಿದೆ. ಇದೇ ವೇಳೆ ಕಂಡಕ್ಟರ್ ಈರಯ್ಯನಿಗೆ ಚಾಮರಾಜನಗರ ಪೊಲೀಸ್ ಡಿವೈಎಸ್ಪಿ ಸನ್ಮಾನ ಮಾಡಿ, ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಕೆಎಸ್ಆರ್ಟಿಸಿ ಎಂಡಿ ಶಿವಯೋಗಿ ಸಿ‌. ಕಳಸದ ಅವರೂ ಸಹ ನಿರ್ವಾಹಕ ಈರಯ್ಯನ ಪ್ರಾಮಾಣಿಕ ಸೇವೆಯನ್ನು ಶ್ಲಾಘಿಸಿದ್ದಾರೆ.

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ