AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಸ್ ಇದ್ದರೂ, ಚಲಿಸುತ್ತಿದ್ದ ಬಸ್‌ನಿಂದ ವಿದ್ಯಾರ್ಥಿನಿಯನ್ನ ಹೊರದಬ್ಬಿದ ಕಂಡಕ್ಟರ್‌!

ಬೆಂಗಳೂರು: ಬಸ್‌ ಪಾಸ್ ಇದ್ದುದ್ದರಿಂದ ಟಿಕೆಟ್‌ ತೆಗೆದುಕೊಳ್ಳಲು ನಿರಾಕರಿಸಿದ ವಿದ್ಯಾರ್ಥಿನಿಯನ್ನು ಕಂಡಕ್ಟರ್‌ ಬಸ್‌ನಿಂದ ಹೊರದಬ್ಬಿದ ಘಟನೆ ಯಲಚೇನಹಳ್ಳಿಯಲ್ಲಿ ನಡೆದಿದೆ. ಭೂಮಿಕಾ ನಗರದ ಜ್ಯೋತಿ ಕೇಂದ್ರಿಯ ವಿದ್ಯಾಲಯದಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದಾಳೆ. ನವೆಂಬರ್ 11 ರಂದು ಭೂಮಿಕಾ ಕಾಲೇಜು ಮುಗಿಸಿಕೊಂಡು ಊರಿಗೆ ಹೋಗಲು ಕೆಎಸ್ ಆರ್ ಟಿಸಿ ಬಸ್‌ ಹತ್ತಿದ್ದಾಳೆ. ಈ ವೇಳೆ ಕಂಡಕ್ಟರ್‌ ಶಿವಶಂಕರ್ ಟಿಕೆಟ್ ಖರೀದಿಸಲು ಹೇಳಿದ್ದಾನೆ. ಪಾಸ್​ ಇದ್ದ ಕಾರಣ ಭೂಮಿಕಾ ಟಿಕೆಟ್​ ತೆಗೆದುಕೊಳ್ಳಲು ನಿರಾಕರಿಸಿದ್ದಾಳೆ. ಇದ್ರಿಂದ ಸಿಟ್ಟಿಗೆದ್ದ ಕಂಡಕ್ಟರ್‌ ಶಿವಶಂಕರ್ ಚಲಿಸುತ್ತಿದ್ದ ಬಸ್​ನಿಂದ […]

ಪಾಸ್ ಇದ್ದರೂ, ಚಲಿಸುತ್ತಿದ್ದ ಬಸ್‌ನಿಂದ ವಿದ್ಯಾರ್ಥಿನಿಯನ್ನ ಹೊರದಬ್ಬಿದ ಕಂಡಕ್ಟರ್‌!
ಸಾಧು ಶ್ರೀನಾಥ್​
|

Updated on:Nov 19, 2019 | 11:26 AM

Share

ಬೆಂಗಳೂರು: ಬಸ್‌ ಪಾಸ್ ಇದ್ದುದ್ದರಿಂದ ಟಿಕೆಟ್‌ ತೆಗೆದುಕೊಳ್ಳಲು ನಿರಾಕರಿಸಿದ ವಿದ್ಯಾರ್ಥಿನಿಯನ್ನು ಕಂಡಕ್ಟರ್‌ ಬಸ್‌ನಿಂದ ಹೊರದಬ್ಬಿದ ಘಟನೆ ಯಲಚೇನಹಳ್ಳಿಯಲ್ಲಿ ನಡೆದಿದೆ.

ಭೂಮಿಕಾ ನಗರದ ಜ್ಯೋತಿ ಕೇಂದ್ರಿಯ ವಿದ್ಯಾಲಯದಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದಾಳೆ. ನವೆಂಬರ್ 11 ರಂದು ಭೂಮಿಕಾ ಕಾಲೇಜು ಮುಗಿಸಿಕೊಂಡು ಊರಿಗೆ ಹೋಗಲು ಕೆಎಸ್ ಆರ್ ಟಿಸಿ ಬಸ್‌ ಹತ್ತಿದ್ದಾಳೆ. ಈ ವೇಳೆ ಕಂಡಕ್ಟರ್‌ ಶಿವಶಂಕರ್ ಟಿಕೆಟ್ ಖರೀದಿಸಲು ಹೇಳಿದ್ದಾನೆ. ಪಾಸ್​ ಇದ್ದ ಕಾರಣ ಭೂಮಿಕಾ ಟಿಕೆಟ್​ ತೆಗೆದುಕೊಳ್ಳಲು ನಿರಾಕರಿಸಿದ್ದಾಳೆ. ಇದ್ರಿಂದ ಸಿಟ್ಟಿಗೆದ್ದ ಕಂಡಕ್ಟರ್‌ ಶಿವಶಂಕರ್ ಚಲಿಸುತ್ತಿದ್ದ ಬಸ್​ನಿಂದ ಭೂಮಿಕಾಳನ್ನ ತಳ್ಳಿದ್ದಾನೆ.

ಬೆಂಗಳೂರಿಂದ ಕನಕಪುರಕ್ಕೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಭೂಮಿಕಾಳ ಹಲ್ಲು ಮುರಿದು ಹೋಗಿದೆ. ತೀವ್ರವಾಗಿ ಗಾಯಗಳಾಗಿವೆ. ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Published On - 11:20 am, Tue, 19 November 19

Follow Us
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು