AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಸ್ ಇದ್ದರೂ, ಚಲಿಸುತ್ತಿದ್ದ ಬಸ್‌ನಿಂದ ವಿದ್ಯಾರ್ಥಿನಿಯನ್ನ ಹೊರದಬ್ಬಿದ ಕಂಡಕ್ಟರ್‌!

ಬೆಂಗಳೂರು: ಬಸ್‌ ಪಾಸ್ ಇದ್ದುದ್ದರಿಂದ ಟಿಕೆಟ್‌ ತೆಗೆದುಕೊಳ್ಳಲು ನಿರಾಕರಿಸಿದ ವಿದ್ಯಾರ್ಥಿನಿಯನ್ನು ಕಂಡಕ್ಟರ್‌ ಬಸ್‌ನಿಂದ ಹೊರದಬ್ಬಿದ ಘಟನೆ ಯಲಚೇನಹಳ್ಳಿಯಲ್ಲಿ ನಡೆದಿದೆ. ಭೂಮಿಕಾ ನಗರದ ಜ್ಯೋತಿ ಕೇಂದ್ರಿಯ ವಿದ್ಯಾಲಯದಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದಾಳೆ. ನವೆಂಬರ್ 11 ರಂದು ಭೂಮಿಕಾ ಕಾಲೇಜು ಮುಗಿಸಿಕೊಂಡು ಊರಿಗೆ ಹೋಗಲು ಕೆಎಸ್ ಆರ್ ಟಿಸಿ ಬಸ್‌ ಹತ್ತಿದ್ದಾಳೆ. ಈ ವೇಳೆ ಕಂಡಕ್ಟರ್‌ ಶಿವಶಂಕರ್ ಟಿಕೆಟ್ ಖರೀದಿಸಲು ಹೇಳಿದ್ದಾನೆ. ಪಾಸ್​ ಇದ್ದ ಕಾರಣ ಭೂಮಿಕಾ ಟಿಕೆಟ್​ ತೆಗೆದುಕೊಳ್ಳಲು ನಿರಾಕರಿಸಿದ್ದಾಳೆ. ಇದ್ರಿಂದ ಸಿಟ್ಟಿಗೆದ್ದ ಕಂಡಕ್ಟರ್‌ ಶಿವಶಂಕರ್ ಚಲಿಸುತ್ತಿದ್ದ ಬಸ್​ನಿಂದ […]

ಪಾಸ್ ಇದ್ದರೂ, ಚಲಿಸುತ್ತಿದ್ದ ಬಸ್‌ನಿಂದ ವಿದ್ಯಾರ್ಥಿನಿಯನ್ನ ಹೊರದಬ್ಬಿದ ಕಂಡಕ್ಟರ್‌!
ಸಾಧು ಶ್ರೀನಾಥ್​
|

Updated on:Nov 19, 2019 | 11:26 AM

Share

ಬೆಂಗಳೂರು: ಬಸ್‌ ಪಾಸ್ ಇದ್ದುದ್ದರಿಂದ ಟಿಕೆಟ್‌ ತೆಗೆದುಕೊಳ್ಳಲು ನಿರಾಕರಿಸಿದ ವಿದ್ಯಾರ್ಥಿನಿಯನ್ನು ಕಂಡಕ್ಟರ್‌ ಬಸ್‌ನಿಂದ ಹೊರದಬ್ಬಿದ ಘಟನೆ ಯಲಚೇನಹಳ್ಳಿಯಲ್ಲಿ ನಡೆದಿದೆ.

ಭೂಮಿಕಾ ನಗರದ ಜ್ಯೋತಿ ಕೇಂದ್ರಿಯ ವಿದ್ಯಾಲಯದಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದಾಳೆ. ನವೆಂಬರ್ 11 ರಂದು ಭೂಮಿಕಾ ಕಾಲೇಜು ಮುಗಿಸಿಕೊಂಡು ಊರಿಗೆ ಹೋಗಲು ಕೆಎಸ್ ಆರ್ ಟಿಸಿ ಬಸ್‌ ಹತ್ತಿದ್ದಾಳೆ. ಈ ವೇಳೆ ಕಂಡಕ್ಟರ್‌ ಶಿವಶಂಕರ್ ಟಿಕೆಟ್ ಖರೀದಿಸಲು ಹೇಳಿದ್ದಾನೆ. ಪಾಸ್​ ಇದ್ದ ಕಾರಣ ಭೂಮಿಕಾ ಟಿಕೆಟ್​ ತೆಗೆದುಕೊಳ್ಳಲು ನಿರಾಕರಿಸಿದ್ದಾಳೆ. ಇದ್ರಿಂದ ಸಿಟ್ಟಿಗೆದ್ದ ಕಂಡಕ್ಟರ್‌ ಶಿವಶಂಕರ್ ಚಲಿಸುತ್ತಿದ್ದ ಬಸ್​ನಿಂದ ಭೂಮಿಕಾಳನ್ನ ತಳ್ಳಿದ್ದಾನೆ.

ಬೆಂಗಳೂರಿಂದ ಕನಕಪುರಕ್ಕೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಭೂಮಿಕಾಳ ಹಲ್ಲು ಮುರಿದು ಹೋಗಿದೆ. ತೀವ್ರವಾಗಿ ಗಾಯಗಳಾಗಿವೆ. ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Published On - 11:20 am, Tue, 19 November 19

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ