AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಸ್ ಇದ್ದರೂ, ಚಲಿಸುತ್ತಿದ್ದ ಬಸ್‌ನಿಂದ ವಿದ್ಯಾರ್ಥಿನಿಯನ್ನ ಹೊರದಬ್ಬಿದ ಕಂಡಕ್ಟರ್‌!

ಬೆಂಗಳೂರು: ಬಸ್‌ ಪಾಸ್ ಇದ್ದುದ್ದರಿಂದ ಟಿಕೆಟ್‌ ತೆಗೆದುಕೊಳ್ಳಲು ನಿರಾಕರಿಸಿದ ವಿದ್ಯಾರ್ಥಿನಿಯನ್ನು ಕಂಡಕ್ಟರ್‌ ಬಸ್‌ನಿಂದ ಹೊರದಬ್ಬಿದ ಘಟನೆ ಯಲಚೇನಹಳ್ಳಿಯಲ್ಲಿ ನಡೆದಿದೆ. ಭೂಮಿಕಾ ನಗರದ ಜ್ಯೋತಿ ಕೇಂದ್ರಿಯ ವಿದ್ಯಾಲಯದಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದಾಳೆ. ನವೆಂಬರ್ 11 ರಂದು ಭೂಮಿಕಾ ಕಾಲೇಜು ಮುಗಿಸಿಕೊಂಡು ಊರಿಗೆ ಹೋಗಲು ಕೆಎಸ್ ಆರ್ ಟಿಸಿ ಬಸ್‌ ಹತ್ತಿದ್ದಾಳೆ. ಈ ವೇಳೆ ಕಂಡಕ್ಟರ್‌ ಶಿವಶಂಕರ್ ಟಿಕೆಟ್ ಖರೀದಿಸಲು ಹೇಳಿದ್ದಾನೆ. ಪಾಸ್​ ಇದ್ದ ಕಾರಣ ಭೂಮಿಕಾ ಟಿಕೆಟ್​ ತೆಗೆದುಕೊಳ್ಳಲು ನಿರಾಕರಿಸಿದ್ದಾಳೆ. ಇದ್ರಿಂದ ಸಿಟ್ಟಿಗೆದ್ದ ಕಂಡಕ್ಟರ್‌ ಶಿವಶಂಕರ್ ಚಲಿಸುತ್ತಿದ್ದ ಬಸ್​ನಿಂದ […]

ಪಾಸ್ ಇದ್ದರೂ, ಚಲಿಸುತ್ತಿದ್ದ ಬಸ್‌ನಿಂದ ವಿದ್ಯಾರ್ಥಿನಿಯನ್ನ ಹೊರದಬ್ಬಿದ ಕಂಡಕ್ಟರ್‌!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 19, 2019 | 11:26 AM

Share

ಬೆಂಗಳೂರು: ಬಸ್‌ ಪಾಸ್ ಇದ್ದುದ್ದರಿಂದ ಟಿಕೆಟ್‌ ತೆಗೆದುಕೊಳ್ಳಲು ನಿರಾಕರಿಸಿದ ವಿದ್ಯಾರ್ಥಿನಿಯನ್ನು ಕಂಡಕ್ಟರ್‌ ಬಸ್‌ನಿಂದ ಹೊರದಬ್ಬಿದ ಘಟನೆ ಯಲಚೇನಹಳ್ಳಿಯಲ್ಲಿ ನಡೆದಿದೆ.

ಭೂಮಿಕಾ ನಗರದ ಜ್ಯೋತಿ ಕೇಂದ್ರಿಯ ವಿದ್ಯಾಲಯದಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದಾಳೆ. ನವೆಂಬರ್ 11 ರಂದು ಭೂಮಿಕಾ ಕಾಲೇಜು ಮುಗಿಸಿಕೊಂಡು ಊರಿಗೆ ಹೋಗಲು ಕೆಎಸ್ ಆರ್ ಟಿಸಿ ಬಸ್‌ ಹತ್ತಿದ್ದಾಳೆ. ಈ ವೇಳೆ ಕಂಡಕ್ಟರ್‌ ಶಿವಶಂಕರ್ ಟಿಕೆಟ್ ಖರೀದಿಸಲು ಹೇಳಿದ್ದಾನೆ. ಪಾಸ್​ ಇದ್ದ ಕಾರಣ ಭೂಮಿಕಾ ಟಿಕೆಟ್​ ತೆಗೆದುಕೊಳ್ಳಲು ನಿರಾಕರಿಸಿದ್ದಾಳೆ. ಇದ್ರಿಂದ ಸಿಟ್ಟಿಗೆದ್ದ ಕಂಡಕ್ಟರ್‌ ಶಿವಶಂಕರ್ ಚಲಿಸುತ್ತಿದ್ದ ಬಸ್​ನಿಂದ ಭೂಮಿಕಾಳನ್ನ ತಳ್ಳಿದ್ದಾನೆ.

ಬೆಂಗಳೂರಿಂದ ಕನಕಪುರಕ್ಕೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಭೂಮಿಕಾಳ ಹಲ್ಲು ಮುರಿದು ಹೋಗಿದೆ. ತೀವ್ರವಾಗಿ ಗಾಯಗಳಾಗಿವೆ. ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Published On - 11:20 am, Tue, 19 November 19

Follow Us
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ