Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರ ಕಾಲಾವಕಾಶ ಕೇಳಿದೆ.. ದಯವಿಟ್ಟು ನೌಕರರು ಕೆಲಸಕ್ಕೆ ಹಾಜರಾಗಿ; ಬಿಎಂಟಿಸಿ ನಿರ್ವಾಹಕ ಮನವಿ

ನನಗೂ ಸಂಬಳ ಸಾಕಾಗುತ್ತಿಲ್ಲ. ನಾನೂ ಪ್ರತಿಭಟನೆ ಮಾಡಬಹುದಿತ್ತು. 30 ವರ್ಷದಿಂದ ಬಿಎಂಟಿಸಿಯಲ್ಲಿ ಕೆಲಸ ಮಾಡುತ್ತಿದ್ದೇನೆ. ಇನ್ನೂ 8 ವರ್ಷಗಳ ಕಾಲ ಕೆಲಸ ಮಾಡುವ ಅವಧಿ ಇದೆ. ಅಧಿಕಾರಿಗಳ ಬೆದರಿಕೆಗೆ ನಾನು ಕೆಲಸಕ್ಕೆ ಹಾಜರಾಗಿಲ್ಲ. ಕೆಲಸ ಮಾಡುವುದು ನಮ್ಮ ಕರ್ತವ್ಯ.

ಸರ್ಕಾರ ಕಾಲಾವಕಾಶ ಕೇಳಿದೆ.. ದಯವಿಟ್ಟು ನೌಕರರು ಕೆಲಸಕ್ಕೆ ಹಾಜರಾಗಿ; ಬಿಎಂಟಿಸಿ ನಿರ್ವಾಹಕ ಮನವಿ
ಕೆಎಸ್​ಆರ್​ಟಿಸಿ ಬಸ್​
Follow us
shruti hegde
| Updated By: Skanda

Updated on: Apr 09, 2021 | 11:05 AM

ಬೆಂಗಳೂರು: ಕೊಡೀಹಳ್ಳಿ ಚಂದ್ರಶೇಖರ್​ ಮುಷ್ಕರದ ಹೆಸರಲ್ಲಿ ಸಾರಿಗೆ ನೌಕರರ ದಿಕ್ಕು ತಪ್ಪಿಸುತ್ತಿದ್ದಾರೆ. ಅವರ ಪ್ರತಿಷ್ಠೆಗೆ ನೌಕರರು ಬಲಿಪಶುಗಳಾಗುತ್ತಿದ್ದಾರೆ. ಯಾರ ಮಾತನ್ನೋ ಕೇಳಿ ಮುಷ್ಕರ ನಡೆಸುವುದು ತಪ್ಪು ಎಂದು ಸಾರಿಗೆ ನೌಕರರ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಬಿಎಂಟಿಸಿ ನಿರ್ವಾಹಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊಡೀಹಳ್ಳಿ ಅವರು ಸಾರಿಗೆ ನೌಕರರನ್ನು ದಿಕ್ಕು ತಪ್ಪಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಸರ್ಕಾರ ಸಮಯಾವಕಾಶ ಕೇಳಿದೆ. ಮೇ 4 ರವರೆಗೆ ಕಾಯಬೇಕಿತ್ತು. ಯಾರದ್ದೋ ಮಾತನ್ನು ಕೇಳಿಕೊಂಡು ಸಾರಿಗೆ ನೌಕರರು ಮುಷ್ಕರ ಮಾಡುತ್ತಿರುವುದು ತಪ್ಪು ಎಂದು ಅಭಿಪ್ರಾಯ ಹಂಚಿಕೊಂಡಿದ್ದಾರೆ.

ನನಗೂ ಸಂಬಳ ಸಾಕಾಗುತ್ತಿಲ್ಲ. ನಾನೂ ಪ್ರತಿಭಟನೆ ಮಾಡಬಹುದಿತ್ತು. 30 ವರ್ಷದಿಂದ ಬಿಎಂಟಿಸಿಯಲ್ಲಿ ಕೆಲಸ ಮಾಡುತ್ತಿದ್ದೇನೆ. ಇನ್ನೂ 8 ವರ್ಷಗಳ ಕಾಲ ಕೆಲಸ ಮಾಡುವ ಅವಧಿ ಇದೆ. ಅಧಿಕಾರಿಗಳ ಬೆದರಿಕೆಗೆ ನಾನು ಕೆಲಸಕ್ಕೆ ಹಾಜರಾಗಿಲ್ಲ. ಕೆಲಸ ಮಾಡುವುದು ನಮ್ಮ ಕರ್ತವ್ಯ. ಸರ್ಕಾರ ಏನು ಮಾಡಬೇಕೋ ಅದನ್ನು ಮಾಡುತ್ತದೆ. ದಯವಿಟ್ಟು ನೌಕರರು ಕೆಲಸಕ್ಕೆ ಹಾಜರಾಗಿ. ಯಾರದ್ದೋ ಒತ್ತಡಕ್ಕೆ ಒಳಗಾಗಬೇಡಿ ಎಂದು ಮನವಿ ಮಾಡಿದ್ದಾರೆ.

ಸರ್ಕಾರ ಮತ್ತು ಸಾರಿಗೆ ನೌಕರರ ಮುಷ್ಕರದಲ್ಲಿ ಸಾರ್ವಜನಿಕರಿಗೆ ಕಷ್ಟವಾಗುತ್ತಿದೆ. ಮೂರು ದಿನಗಳ ಕಾಲ ಬಸ್​ ಸಂಚಾರವಿಲ್ಲದೆ ಇನ್ನಿತರ ವಾಹನಗಳನ್ನು ಪ್ರಯಾಣಿಕರು ಅವಲಂಬಿಸುವಂತಾಗಿದೆ. ಆಟೋ ಚಾಲಕರಂತೂ ಇದೇ ಸುಸಮಯ ಅಂದುಕೊಂಡು ಡಬಲ್​ ಚಾರ್ಜ್​ ಮಾಡಿ ಹಣ ವಸೂಲಿ ಮಾಡುತ್ತಿದ್ದಾರೆ.

ಇದನ್ನೂ ಓದಿ: Karnataka Bus Strike Live: ಸಾರಿಗೆ ನೌಕರರ ಮುಷ್ಕರಕ್ಕೆ ಮೂರನೇ ದಿನ.. ಕರ್ತವ್ಯಕ್ಕೆ ಹಾಜರಾಗುತ್ತಿಲ್ಲ ಸಿಬ್ಬಂದಿ

ಸಾರಿಗೆ ಮುಷ್ಕರ; ಕೋಡಿಹಳ್ಳಿ ಚಂದ್ರಶೇಖರ್​ಗೆ 10 ಲಕ್ಷ ರೂ. ಪರಿಹಾರ ಕೇಳಿ ಲೀಗಲ್ ನೋಟಿಸ್ ನೀಡಿದ ವಿದ್ಯಾರ್ಥಿನಿ

(KSRTC Conductor slams Kodihalli Chandrashekar saying that he is provoking KSRTC BMTC employees to do the strike)

ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್