AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಎಸ್ಆರ್​ಟಿಸಿ ಚಾಲಕ ಆತ್ಮಹತ್ಯೆ; ಕೌಟುಂಬಿಕ ಕಲಹ, ಸಂಸ್ಥೆಯ ಸಮಸ್ಯೆ ಎಂದು ಪತ್ರದಲ್ಲಿ ಉಲ್ಲೇಖ

ಬಿ.ಸಿ.ರೋಡ್ ಕೆಎಸ್ಆರ್​ಟಿಸಿ ಡಿಪೋದಲ್ಲಿ ಭದ್ರತಾ ವಿಭಾಗದಲ್ಲಿದ್ದ ಚಾಲಕ ಬಾಲಕೃಷ್ಣ ಎಂಬಾತ ಹೊರವಲಯದ ತೊಕ್ಕೊಟ್ಟುವಿನ ರೈಲ್ವೆ ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೆಎಸ್ಆರ್​ಟಿಸಿ ಚಾಲಕ ಆತ್ಮಹತ್ಯೆ; ಕೌಟುಂಬಿಕ ಕಲಹ, ಸಂಸ್ಥೆಯ ಸಮಸ್ಯೆ ಎಂದು ಪತ್ರದಲ್ಲಿ ಉಲ್ಲೇಖ
ಪ್ರಾತಿನಿಧಿಕ ಚಿತ್ರ
sandhya thejappa
sandhya thejappa|

Updated on: Feb 11, 2021 | 6:14 PM

Share

ಮಂಗಳೂರು: ಡೆತ್ ನೋಟ್ ಬರೆದು ಕೆಎಸ್ಆರ್​ಟಿಸಿ ಚಾಲಕ ಕಂ ಸೆಕ್ಯುರಿಟಿ ಗಾರ್ಡ್ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆ ಮಾಡಿಕೊಂಡ ನೌಕರ ಬಾಲಕೃಷ್ಣ ಎಂದು ತಿಳಿದುಬಂದಿದೆ.

ಬಿ.ಸಿ.ರೋಡ್ ಕೆಎಸ್ಆರ್​ಟಿಸಿ ಡಿಪೋದಲ್ಲಿ ಭದ್ರತಾ ವಿಭಾಗದಲ್ಲಿದ್ದ ಬಾಲಕೃಷ್ಣ ಎಂಬಾತ ಹೊರವಲಯದ ತೊಕ್ಕೊಟ್ಟುವಿನ ರೈಲ್ವೆ ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಮೊದಲು ಡೆತ್ ನೋಟ್ ಬರೆದ ಬಾಲಕೃಷ್ಣ, ಸಂಸ್ಥೆ ನನಗೆ ಬದುಕಲು ಬಿಡುತ್ತಿಲ್ಲ. ಈ ತರಹ ಹಿಂಸೆ ಯಾರಿಗೂ ಕೊಡಬೇಡಿ ಅಂತಾ ಉಲ್ಲೇಖ ಮಾಡಿದ್ದು, ಕೌಟುಂಬಿಕ ಕಲಹದ ಬಗ್ಗೆಯೂ ತಿಳಿಸಿದ್ದಾರೆ. ಜೊತೆಗೆ ಡೆತ್ ನೋಟ್​ನಲ್ಲಿ ತನ್ನ ಸಹೋದರನ ವಿರುದ್ಧವು ಅಸಮಾಧಾನ ಹೊರಹಾಕಿದ್ದಾರೆ.

ಡೆತ್ ನೋಟ್ ಬರೆದ ಕೆಎಸ್​ಆರ್​ಟಿಸಿ ಚಾಲಕ ಬಾಲಕೃಷ್ಣ

ಇದನ್ನೂ ಓದಿ: Drug Case​: ಡ್ರಗ್​ ಕೇಸ್​ನಲ್ಲಿ CCB ಬಿಜಿಯಾಗಿದ್ದಾಗ ಸ್ಟಾರ್ ಹೋಟೆಲ್​ನಲ್ಲಿ ನಡೆಯುತ್ತಿತ್ತು ಹೈಫೈ ಡ್ರಗ್​ ಪಾರ್ಟಿಗಳು! 5 ಮಂದಿ ಅರೆಸ್ಟ್

Follow Us
sandhya thejappa
sandhya thejappa
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು