AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಎಸ್ಆರ್​ಟಿಸಿ ಚಾಲಕ ಆತ್ಮಹತ್ಯೆ; ಕೌಟುಂಬಿಕ ಕಲಹ, ಸಂಸ್ಥೆಯ ಸಮಸ್ಯೆ ಎಂದು ಪತ್ರದಲ್ಲಿ ಉಲ್ಲೇಖ

ಬಿ.ಸಿ.ರೋಡ್ ಕೆಎಸ್ಆರ್​ಟಿಸಿ ಡಿಪೋದಲ್ಲಿ ಭದ್ರತಾ ವಿಭಾಗದಲ್ಲಿದ್ದ ಚಾಲಕ ಬಾಲಕೃಷ್ಣ ಎಂಬಾತ ಹೊರವಲಯದ ತೊಕ್ಕೊಟ್ಟುವಿನ ರೈಲ್ವೆ ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೆಎಸ್ಆರ್​ಟಿಸಿ ಚಾಲಕ ಆತ್ಮಹತ್ಯೆ; ಕೌಟುಂಬಿಕ ಕಲಹ, ಸಂಸ್ಥೆಯ ಸಮಸ್ಯೆ ಎಂದು ಪತ್ರದಲ್ಲಿ ಉಲ್ಲೇಖ
ಪ್ರಾತಿನಿಧಿಕ ಚಿತ್ರ
sandhya thejappa
|

Updated on: Feb 11, 2021 | 6:14 PM

Share

ಮಂಗಳೂರು: ಡೆತ್ ನೋಟ್ ಬರೆದು ಕೆಎಸ್ಆರ್​ಟಿಸಿ ಚಾಲಕ ಕಂ ಸೆಕ್ಯುರಿಟಿ ಗಾರ್ಡ್ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆ ಮಾಡಿಕೊಂಡ ನೌಕರ ಬಾಲಕೃಷ್ಣ ಎಂದು ತಿಳಿದುಬಂದಿದೆ.

ಬಿ.ಸಿ.ರೋಡ್ ಕೆಎಸ್ಆರ್​ಟಿಸಿ ಡಿಪೋದಲ್ಲಿ ಭದ್ರತಾ ವಿಭಾಗದಲ್ಲಿದ್ದ ಬಾಲಕೃಷ್ಣ ಎಂಬಾತ ಹೊರವಲಯದ ತೊಕ್ಕೊಟ್ಟುವಿನ ರೈಲ್ವೆ ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಮೊದಲು ಡೆತ್ ನೋಟ್ ಬರೆದ ಬಾಲಕೃಷ್ಣ, ಸಂಸ್ಥೆ ನನಗೆ ಬದುಕಲು ಬಿಡುತ್ತಿಲ್ಲ. ಈ ತರಹ ಹಿಂಸೆ ಯಾರಿಗೂ ಕೊಡಬೇಡಿ ಅಂತಾ ಉಲ್ಲೇಖ ಮಾಡಿದ್ದು, ಕೌಟುಂಬಿಕ ಕಲಹದ ಬಗ್ಗೆಯೂ ತಿಳಿಸಿದ್ದಾರೆ. ಜೊತೆಗೆ ಡೆತ್ ನೋಟ್​ನಲ್ಲಿ ತನ್ನ ಸಹೋದರನ ವಿರುದ್ಧವು ಅಸಮಾಧಾನ ಹೊರಹಾಕಿದ್ದಾರೆ.

ಡೆತ್ ನೋಟ್ ಬರೆದ ಕೆಎಸ್​ಆರ್​ಟಿಸಿ ಚಾಲಕ ಬಾಲಕೃಷ್ಣ

ಇದನ್ನೂ ಓದಿ: Drug Case​: ಡ್ರಗ್​ ಕೇಸ್​ನಲ್ಲಿ CCB ಬಿಜಿಯಾಗಿದ್ದಾಗ ಸ್ಟಾರ್ ಹೋಟೆಲ್​ನಲ್ಲಿ ನಡೆಯುತ್ತಿತ್ತು ಹೈಫೈ ಡ್ರಗ್​ ಪಾರ್ಟಿಗಳು! 5 ಮಂದಿ ಅರೆಸ್ಟ್

ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ