AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಎಸ್ಆರ್​ಟಿಸಿ ಚಾಲಕ ಆತ್ಮಹತ್ಯೆ; ಕೌಟುಂಬಿಕ ಕಲಹ, ಸಂಸ್ಥೆಯ ಸಮಸ್ಯೆ ಎಂದು ಪತ್ರದಲ್ಲಿ ಉಲ್ಲೇಖ

ಬಿ.ಸಿ.ರೋಡ್ ಕೆಎಸ್ಆರ್​ಟಿಸಿ ಡಿಪೋದಲ್ಲಿ ಭದ್ರತಾ ವಿಭಾಗದಲ್ಲಿದ್ದ ಚಾಲಕ ಬಾಲಕೃಷ್ಣ ಎಂಬಾತ ಹೊರವಲಯದ ತೊಕ್ಕೊಟ್ಟುವಿನ ರೈಲ್ವೆ ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೆಎಸ್ಆರ್​ಟಿಸಿ ಚಾಲಕ ಆತ್ಮಹತ್ಯೆ; ಕೌಟುಂಬಿಕ ಕಲಹ, ಸಂಸ್ಥೆಯ ಸಮಸ್ಯೆ ಎಂದು ಪತ್ರದಲ್ಲಿ ಉಲ್ಲೇಖ
ಪ್ರಾತಿನಿಧಿಕ ಚಿತ್ರ
Follow us
sandhya thejappa
|

Updated on: Feb 11, 2021 | 6:14 PM

ಮಂಗಳೂರು: ಡೆತ್ ನೋಟ್ ಬರೆದು ಕೆಎಸ್ಆರ್​ಟಿಸಿ ಚಾಲಕ ಕಂ ಸೆಕ್ಯುರಿಟಿ ಗಾರ್ಡ್ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆ ಮಾಡಿಕೊಂಡ ನೌಕರ ಬಾಲಕೃಷ್ಣ ಎಂದು ತಿಳಿದುಬಂದಿದೆ.

ಬಿ.ಸಿ.ರೋಡ್ ಕೆಎಸ್ಆರ್​ಟಿಸಿ ಡಿಪೋದಲ್ಲಿ ಭದ್ರತಾ ವಿಭಾಗದಲ್ಲಿದ್ದ ಬಾಲಕೃಷ್ಣ ಎಂಬಾತ ಹೊರವಲಯದ ತೊಕ್ಕೊಟ್ಟುವಿನ ರೈಲ್ವೆ ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಮೊದಲು ಡೆತ್ ನೋಟ್ ಬರೆದ ಬಾಲಕೃಷ್ಣ, ಸಂಸ್ಥೆ ನನಗೆ ಬದುಕಲು ಬಿಡುತ್ತಿಲ್ಲ. ಈ ತರಹ ಹಿಂಸೆ ಯಾರಿಗೂ ಕೊಡಬೇಡಿ ಅಂತಾ ಉಲ್ಲೇಖ ಮಾಡಿದ್ದು, ಕೌಟುಂಬಿಕ ಕಲಹದ ಬಗ್ಗೆಯೂ ತಿಳಿಸಿದ್ದಾರೆ. ಜೊತೆಗೆ ಡೆತ್ ನೋಟ್​ನಲ್ಲಿ ತನ್ನ ಸಹೋದರನ ವಿರುದ್ಧವು ಅಸಮಾಧಾನ ಹೊರಹಾಕಿದ್ದಾರೆ.

ಡೆತ್ ನೋಟ್ ಬರೆದ ಕೆಎಸ್​ಆರ್​ಟಿಸಿ ಚಾಲಕ ಬಾಲಕೃಷ್ಣ

ಇದನ್ನೂ ಓದಿ: Drug Case​: ಡ್ರಗ್​ ಕೇಸ್​ನಲ್ಲಿ CCB ಬಿಜಿಯಾಗಿದ್ದಾಗ ಸ್ಟಾರ್ ಹೋಟೆಲ್​ನಲ್ಲಿ ನಡೆಯುತ್ತಿತ್ತು ಹೈಫೈ ಡ್ರಗ್​ ಪಾರ್ಟಿಗಳು! 5 ಮಂದಿ ಅರೆಸ್ಟ್

ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ನನ್ನನ್ನು ರಾಜನಾಗಿ ಮೆರೆಸಿದ್ದು ಹಂಸಲೇಖ: ರವಿಚಂದ್ರನ್
ನನ್ನನ್ನು ರಾಜನಾಗಿ ಮೆರೆಸಿದ್ದು ಹಂಸಲೇಖ: ರವಿಚಂದ್ರನ್
ಜಮೀರ್ ಅಹ್ಮದ್ ಕರೆದರೆ ಹೋಗಿ ಮಾತಾಡುತ್ತೇನೆ: ಬಿಆರ್ ಪಾಟೀಲ್
ಜಮೀರ್ ಅಹ್ಮದ್ ಕರೆದರೆ ಹೋಗಿ ಮಾತಾಡುತ್ತೇನೆ: ಬಿಆರ್ ಪಾಟೀಲ್
ಪಕ್ಷದ ಸಾರಥ್ಯ ನನ್ನ ಕೈಗೆ ಕೊಟ್ಟರೆ 150 ಸೀಟು ಗೆಲ್ಲುತ್ತೇನೆ: ಯತ್ನಾಳ್
ಪಕ್ಷದ ಸಾರಥ್ಯ ನನ್ನ ಕೈಗೆ ಕೊಟ್ಟರೆ 150 ಸೀಟು ಗೆಲ್ಲುತ್ತೇನೆ: ಯತ್ನಾಳ್
ರೈಲಿನಲ್ಲಿ ಅಂಗಿ, ಪ್ಯಾಂಟ್ ಬಿಚ್ಚಿ ನಿಂತ ಪ್ರಯಾಣಿಕ: ಮುಂದೇನಾಯ್ತು?
ರೈಲಿನಲ್ಲಿ ಅಂಗಿ, ಪ್ಯಾಂಟ್ ಬಿಚ್ಚಿ ನಿಂತ ಪ್ರಯಾಣಿಕ: ಮುಂದೇನಾಯ್ತು?
ದೆಹಲಿ: ಸಿದ್ದರಾಮಯ್ಯ ವರ್ತನೆ ಒತ್ತಡದಲ್ಲಿರುವುದನ್ನು ಸ್ಪಷ್ಟಪಡಿಸುತ್ತದೆ
ದೆಹಲಿ: ಸಿದ್ದರಾಮಯ್ಯ ವರ್ತನೆ ಒತ್ತಡದಲ್ಲಿರುವುದನ್ನು ಸ್ಪಷ್ಟಪಡಿಸುತ್ತದೆ
ಮುತ್ತೊಂದ ಕೊಡವೆ ಹತ್ತಿರ..ಹತ್ತಿರ.. ಬಾ: ವ್ಯಕ್ತಿಗೆ ಕಿಸ್ ಕೊಟ್ಟ ಜಮೀರ್!
ಮುತ್ತೊಂದ ಕೊಡವೆ ಹತ್ತಿರ..ಹತ್ತಿರ.. ಬಾ: ವ್ಯಕ್ತಿಗೆ ಕಿಸ್ ಕೊಟ್ಟ ಜಮೀರ್!
ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಚಿನ್ನ, ಬೆಳ್ಳಿ ಪದಕ ಗೆದ್ದ ಮೈಸೂರಿನ ಬಾಲಕಿ
ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಚಿನ್ನ, ಬೆಳ್ಳಿ ಪದಕ ಗೆದ್ದ ಮೈಸೂರಿನ ಬಾಲಕಿ