AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸ್​ನಲ್ಲಿ ಸ್ಟಾಂಡಿಗ್ ಇಲ್ಲಾ ಅಂದ್ರೆ ಮೇಲಾಧಿಕಾರಿಗಳು ಕಿರಿಕಿರಿ ಮಾಡ್ತಾರೆ- KSRTC ನೌಕರರ ಅಳಲು

ಬೆಂಗಳೂರು: ಕೊರೊನಾ ಅಟ್ಟಹಾಸ ಯಾವಾಗ ಮುಗಿಯತ್ತೆ? ಎಂದು ಬಸ್ ನಿರ್ವಾಹಕರು ಪ್ರಶ್ನೆ ಹಾಕ್ತಿದ್ದಾರೆ. ತಪಾಸಣಾಧಿಕಾರಿಗಳು ಸ್ಟ್ಯಾಂಡಿಂಗ್ ಇರಬಾರದು ಅಂತ ಹೇಳ್ತಾರೆ, ಆದರೆ ಸ್ಟಾಂಡಿಗ್ ಕೊಡದಿದ್ರೆ ಕಲೆಕ್ಷನ್ ಆಗಲ್ಲಾ. ಹೀಗಾಗಿ ಮೇಲಾಧಿಕಾರಿಗಳು ನಮ್ಮ ಜೊತೆ ಕಿರಿಕಿರಿ ಮಾಡ್ತಾರೆ ಎಂದು ಬಸ್ ನಿರ್ವಾಹಕರು ಗೋಳು ತೋಡಿಕೊಳ್ಳುತ್ತಿದ್ದಾರೆ. ಕೊರೊನಾ ಮಹಾಮಾರಿಯಿಂದ ಬಸ್​ನಲ್ಲಿ ಸಂಚರಿಸುವವರ ಸಂಖ್ಯೆ ಕಡಿಮೆಯಾಗಿದೆ. ಆದರೆ ಸಂಚರಿಸುವುದು ಜನಸಾಮಾನ್ಯರಿಗೆ ಅನಿವಾರ್ಯ ಕೂಡ. ಸಾಮಾಜಿಕ ಅಂತರ ಕಾಯ್ದುಕೊಂಡು ಬಸ್​ನಲ್ಲಿ ಸಂಚರಿಸುವ ಅವಶ್ಯಕತೆ ಜನರಿಗೂ ಎದುರಾಗಿದೆ.

ಬಸ್​ನಲ್ಲಿ ಸ್ಟಾಂಡಿಗ್ ಇಲ್ಲಾ ಅಂದ್ರೆ ಮೇಲಾಧಿಕಾರಿಗಳು ಕಿರಿಕಿರಿ ಮಾಡ್ತಾರೆ- KSRTC ನೌಕರರ ಅಳಲು
ಕೆಎಸ್​ಆರ್​ಟಿಸಿ ಬಸ್
ಪೃಥ್ವಿಶಂಕರ
|

Updated on:Nov 07, 2020 | 5:13 PM

Share

ಬೆಂಗಳೂರು: ಕೊರೊನಾ ಅಟ್ಟಹಾಸ ಯಾವಾಗ ಮುಗಿಯತ್ತೆ? ಎಂದು ಬಸ್ ನಿರ್ವಾಹಕರು ಪ್ರಶ್ನೆ ಹಾಕ್ತಿದ್ದಾರೆ. ತಪಾಸಣಾಧಿಕಾರಿಗಳು ಸ್ಟ್ಯಾಂಡಿಂಗ್ ಇರಬಾರದು ಅಂತ ಹೇಳ್ತಾರೆ, ಆದರೆ ಸ್ಟಾಂಡಿಗ್ ಕೊಡದಿದ್ರೆ ಕಲೆಕ್ಷನ್ ಆಗಲ್ಲಾ. ಹೀಗಾಗಿ ಮೇಲಾಧಿಕಾರಿಗಳು ನಮ್ಮ ಜೊತೆ ಕಿರಿಕಿರಿ ಮಾಡ್ತಾರೆ ಎಂದು ಬಸ್ ನಿರ್ವಾಹಕರು ಗೋಳು ತೋಡಿಕೊಳ್ಳುತ್ತಿದ್ದಾರೆ.

ಕೊರೊನಾ ಮಹಾಮಾರಿಯಿಂದ ಬಸ್​ನಲ್ಲಿ ಸಂಚರಿಸುವವರ ಸಂಖ್ಯೆ ಕಡಿಮೆಯಾಗಿದೆ. ಆದರೆ ಸಂಚರಿಸುವುದು ಜನಸಾಮಾನ್ಯರಿಗೆ ಅನಿವಾರ್ಯ ಕೂಡ. ಸಾಮಾಜಿಕ ಅಂತರ ಕಾಯ್ದುಕೊಂಡು ಬಸ್​ನಲ್ಲಿ ಸಂಚರಿಸುವ ಅವಶ್ಯಕತೆ ಜನರಿಗೂ ಎದುರಾಗಿದೆ.

Published On - 5:07 pm, Sat, 7 November 20

‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ