AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸ್​ನಲ್ಲಿ ಸ್ಟಾಂಡಿಗ್ ಇಲ್ಲಾ ಅಂದ್ರೆ ಮೇಲಾಧಿಕಾರಿಗಳು ಕಿರಿಕಿರಿ ಮಾಡ್ತಾರೆ- KSRTC ನೌಕರರ ಅಳಲು

ಬೆಂಗಳೂರು: ಕೊರೊನಾ ಅಟ್ಟಹಾಸ ಯಾವಾಗ ಮುಗಿಯತ್ತೆ? ಎಂದು ಬಸ್ ನಿರ್ವಾಹಕರು ಪ್ರಶ್ನೆ ಹಾಕ್ತಿದ್ದಾರೆ. ತಪಾಸಣಾಧಿಕಾರಿಗಳು ಸ್ಟ್ಯಾಂಡಿಂಗ್ ಇರಬಾರದು ಅಂತ ಹೇಳ್ತಾರೆ, ಆದರೆ ಸ್ಟಾಂಡಿಗ್ ಕೊಡದಿದ್ರೆ ಕಲೆಕ್ಷನ್ ಆಗಲ್ಲಾ. ಹೀಗಾಗಿ ಮೇಲಾಧಿಕಾರಿಗಳು ನಮ್ಮ ಜೊತೆ ಕಿರಿಕಿರಿ ಮಾಡ್ತಾರೆ ಎಂದು ಬಸ್ ನಿರ್ವಾಹಕರು ಗೋಳು ತೋಡಿಕೊಳ್ಳುತ್ತಿದ್ದಾರೆ. ಕೊರೊನಾ ಮಹಾಮಾರಿಯಿಂದ ಬಸ್​ನಲ್ಲಿ ಸಂಚರಿಸುವವರ ಸಂಖ್ಯೆ ಕಡಿಮೆಯಾಗಿದೆ. ಆದರೆ ಸಂಚರಿಸುವುದು ಜನಸಾಮಾನ್ಯರಿಗೆ ಅನಿವಾರ್ಯ ಕೂಡ. ಸಾಮಾಜಿಕ ಅಂತರ ಕಾಯ್ದುಕೊಂಡು ಬಸ್​ನಲ್ಲಿ ಸಂಚರಿಸುವ ಅವಶ್ಯಕತೆ ಜನರಿಗೂ ಎದುರಾಗಿದೆ.

ಬಸ್​ನಲ್ಲಿ ಸ್ಟಾಂಡಿಗ್ ಇಲ್ಲಾ ಅಂದ್ರೆ ಮೇಲಾಧಿಕಾರಿಗಳು ಕಿರಿಕಿರಿ ಮಾಡ್ತಾರೆ- KSRTC ನೌಕರರ ಅಳಲು
ಕೆಎಸ್​ಆರ್​ಟಿಸಿ ಬಸ್
ಪೃಥ್ವಿಶಂಕರ
|

Updated on:Nov 07, 2020 | 5:13 PM

Share

ಬೆಂಗಳೂರು: ಕೊರೊನಾ ಅಟ್ಟಹಾಸ ಯಾವಾಗ ಮುಗಿಯತ್ತೆ? ಎಂದು ಬಸ್ ನಿರ್ವಾಹಕರು ಪ್ರಶ್ನೆ ಹಾಕ್ತಿದ್ದಾರೆ. ತಪಾಸಣಾಧಿಕಾರಿಗಳು ಸ್ಟ್ಯಾಂಡಿಂಗ್ ಇರಬಾರದು ಅಂತ ಹೇಳ್ತಾರೆ, ಆದರೆ ಸ್ಟಾಂಡಿಗ್ ಕೊಡದಿದ್ರೆ ಕಲೆಕ್ಷನ್ ಆಗಲ್ಲಾ. ಹೀಗಾಗಿ ಮೇಲಾಧಿಕಾರಿಗಳು ನಮ್ಮ ಜೊತೆ ಕಿರಿಕಿರಿ ಮಾಡ್ತಾರೆ ಎಂದು ಬಸ್ ನಿರ್ವಾಹಕರು ಗೋಳು ತೋಡಿಕೊಳ್ಳುತ್ತಿದ್ದಾರೆ.

ಕೊರೊನಾ ಮಹಾಮಾರಿಯಿಂದ ಬಸ್​ನಲ್ಲಿ ಸಂಚರಿಸುವವರ ಸಂಖ್ಯೆ ಕಡಿಮೆಯಾಗಿದೆ. ಆದರೆ ಸಂಚರಿಸುವುದು ಜನಸಾಮಾನ್ಯರಿಗೆ ಅನಿವಾರ್ಯ ಕೂಡ. ಸಾಮಾಜಿಕ ಅಂತರ ಕಾಯ್ದುಕೊಂಡು ಬಸ್​ನಲ್ಲಿ ಸಂಚರಿಸುವ ಅವಶ್ಯಕತೆ ಜನರಿಗೂ ಎದುರಾಗಿದೆ.

Published On - 5:07 pm, Sat, 7 November 20

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?