AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸ್​ನಲ್ಲಿ ಸ್ಟಾಂಡಿಗ್ ಇಲ್ಲಾ ಅಂದ್ರೆ ಮೇಲಾಧಿಕಾರಿಗಳು ಕಿರಿಕಿರಿ ಮಾಡ್ತಾರೆ- KSRTC ನೌಕರರ ಅಳಲು

ಬೆಂಗಳೂರು: ಕೊರೊನಾ ಅಟ್ಟಹಾಸ ಯಾವಾಗ ಮುಗಿಯತ್ತೆ? ಎಂದು ಬಸ್ ನಿರ್ವಾಹಕರು ಪ್ರಶ್ನೆ ಹಾಕ್ತಿದ್ದಾರೆ. ತಪಾಸಣಾಧಿಕಾರಿಗಳು ಸ್ಟ್ಯಾಂಡಿಂಗ್ ಇರಬಾರದು ಅಂತ ಹೇಳ್ತಾರೆ, ಆದರೆ ಸ್ಟಾಂಡಿಗ್ ಕೊಡದಿದ್ರೆ ಕಲೆಕ್ಷನ್ ಆಗಲ್ಲಾ. ಹೀಗಾಗಿ ಮೇಲಾಧಿಕಾರಿಗಳು ನಮ್ಮ ಜೊತೆ ಕಿರಿಕಿರಿ ಮಾಡ್ತಾರೆ ಎಂದು ಬಸ್ ನಿರ್ವಾಹಕರು ಗೋಳು ತೋಡಿಕೊಳ್ಳುತ್ತಿದ್ದಾರೆ. ಕೊರೊನಾ ಮಹಾಮಾರಿಯಿಂದ ಬಸ್​ನಲ್ಲಿ ಸಂಚರಿಸುವವರ ಸಂಖ್ಯೆ ಕಡಿಮೆಯಾಗಿದೆ. ಆದರೆ ಸಂಚರಿಸುವುದು ಜನಸಾಮಾನ್ಯರಿಗೆ ಅನಿವಾರ್ಯ ಕೂಡ. ಸಾಮಾಜಿಕ ಅಂತರ ಕಾಯ್ದುಕೊಂಡು ಬಸ್​ನಲ್ಲಿ ಸಂಚರಿಸುವ ಅವಶ್ಯಕತೆ ಜನರಿಗೂ ಎದುರಾಗಿದೆ.

ಬಸ್​ನಲ್ಲಿ ಸ್ಟಾಂಡಿಗ್ ಇಲ್ಲಾ ಅಂದ್ರೆ ಮೇಲಾಧಿಕಾರಿಗಳು ಕಿರಿಕಿರಿ ಮಾಡ್ತಾರೆ- KSRTC ನೌಕರರ ಅಳಲು
ಕೆಎಸ್​ಆರ್​ಟಿಸಿ ಬಸ್
ಪೃಥ್ವಿಶಂಕರ
|

Updated on:Nov 07, 2020 | 5:13 PM

Share

ಬೆಂಗಳೂರು: ಕೊರೊನಾ ಅಟ್ಟಹಾಸ ಯಾವಾಗ ಮುಗಿಯತ್ತೆ? ಎಂದು ಬಸ್ ನಿರ್ವಾಹಕರು ಪ್ರಶ್ನೆ ಹಾಕ್ತಿದ್ದಾರೆ. ತಪಾಸಣಾಧಿಕಾರಿಗಳು ಸ್ಟ್ಯಾಂಡಿಂಗ್ ಇರಬಾರದು ಅಂತ ಹೇಳ್ತಾರೆ, ಆದರೆ ಸ್ಟಾಂಡಿಗ್ ಕೊಡದಿದ್ರೆ ಕಲೆಕ್ಷನ್ ಆಗಲ್ಲಾ. ಹೀಗಾಗಿ ಮೇಲಾಧಿಕಾರಿಗಳು ನಮ್ಮ ಜೊತೆ ಕಿರಿಕಿರಿ ಮಾಡ್ತಾರೆ ಎಂದು ಬಸ್ ನಿರ್ವಾಹಕರು ಗೋಳು ತೋಡಿಕೊಳ್ಳುತ್ತಿದ್ದಾರೆ.

ಕೊರೊನಾ ಮಹಾಮಾರಿಯಿಂದ ಬಸ್​ನಲ್ಲಿ ಸಂಚರಿಸುವವರ ಸಂಖ್ಯೆ ಕಡಿಮೆಯಾಗಿದೆ. ಆದರೆ ಸಂಚರಿಸುವುದು ಜನಸಾಮಾನ್ಯರಿಗೆ ಅನಿವಾರ್ಯ ಕೂಡ. ಸಾಮಾಜಿಕ ಅಂತರ ಕಾಯ್ದುಕೊಂಡು ಬಸ್​ನಲ್ಲಿ ಸಂಚರಿಸುವ ಅವಶ್ಯಕತೆ ಜನರಿಗೂ ಎದುರಾಗಿದೆ.

Published On - 5:07 pm, Sat, 7 November 20

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ