AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಗ್ರಾಮಗಳಿಗೆ ತೆರಳುತ್ತಿರುವ ವಲಸೆ ಕಾರ್ಮಿಕರ ಬಳಿ ಕೆಎಸ್​ಆರ್​ಟಿಸಿ ಸುಲಿಗೆ!

ಬೆಂಗಳೂರು: ಡೆಡ್ಲಿ ಕೊರೊನಾ ವೈರಸ್ ನಿಂಯಂತ್ರಿಸಲು ಮತ್ತೆ ಮೇ 17ರವರೆಗೆ ಲಾಕ್​ಡೌನ್ ವಿಸ್ತರಿಸಲಾಗಿದೆ. ಈ ಮಧ್ಯೆ ವಲಸಿಗರು ತಮ್ಮ ಸ್ವಗ್ರಾಮಗಳಿಗೆ ತೆರಳಲು ಅವಕಾಶ ನೀಡಲಾಗಿದೆ. ಹಾಗಾಗಿ ಬೆಂಗಳೂರಿನ ಮೆಜೆಸ್ಟಿಕ್​ನಲ್ಲಿ ಯಾವುದೇ ಸಾಮಾಜಿಕ ಅಂತರವಿಲ್ಲದೆ ಗಂಟು ಮೂಟೆ ಕಟ್ಟಿಕೊಂಡು ನೂರಾರು ಕಾರ್ಮಿಕರು ಜಮಾವಣೆಗೊಂಡಿದ್ದಾರೆ. ಕೆಲಸವಿಲ್ಲದೆ, ಸಂಬಳವಿಲ್ಲದೆ ಇದ್ದ ಕಾರ್ಮಿಕರಿಗೆ ಮತ್ತೊಂದು ಶಾಕ್ ಎದುರಾಗಿದೆ. ಸ್ವಗ್ರಾಮಗಳಿಗೆ ತೆರಳಲು ಮುಂದಾಗಿರುವ ಕಾರ್ಮಿಕರ ಬಳಿ ಕೆಎಸ್​ಆರ್​ಟಿಸಿ ಸಂಸ್ಥೆಯೇ ದುಪ್ಪಟ್ಟು ಹಣ ವಸೂಲಿ ಮಾಡುತ್ತಿದೆ. ಪ್ರಯಾಣ ದರ ದುಪ್ಪಟ್ಟು ವಸೂಲಿ ಮಾಡುವ ಮೂಲಕ ಸುಲಿಗೆ […]

ಸ್ವಗ್ರಾಮಗಳಿಗೆ ತೆರಳುತ್ತಿರುವ ವಲಸೆ ಕಾರ್ಮಿಕರ ಬಳಿ ಕೆಎಸ್​ಆರ್​ಟಿಸಿ ಸುಲಿಗೆ!
ಕೆಎಸ್​ಆರ್​ಟಿಸಿ ಬಸ್
ಸಾಧು ಶ್ರೀನಾಥ್​
|

Updated on:May 02, 2020 | 10:44 AM

Share

ಬೆಂಗಳೂರು: ಡೆಡ್ಲಿ ಕೊರೊನಾ ವೈರಸ್ ನಿಂಯಂತ್ರಿಸಲು ಮತ್ತೆ ಮೇ 17ರವರೆಗೆ ಲಾಕ್​ಡೌನ್ ವಿಸ್ತರಿಸಲಾಗಿದೆ. ಈ ಮಧ್ಯೆ ವಲಸಿಗರು ತಮ್ಮ ಸ್ವಗ್ರಾಮಗಳಿಗೆ ತೆರಳಲು ಅವಕಾಶ ನೀಡಲಾಗಿದೆ. ಹಾಗಾಗಿ ಬೆಂಗಳೂರಿನ ಮೆಜೆಸ್ಟಿಕ್​ನಲ್ಲಿ ಯಾವುದೇ ಸಾಮಾಜಿಕ ಅಂತರವಿಲ್ಲದೆ ಗಂಟು ಮೂಟೆ ಕಟ್ಟಿಕೊಂಡು ನೂರಾರು ಕಾರ್ಮಿಕರು ಜಮಾವಣೆಗೊಂಡಿದ್ದಾರೆ.

ಕೆಲಸವಿಲ್ಲದೆ, ಸಂಬಳವಿಲ್ಲದೆ ಇದ್ದ ಕಾರ್ಮಿಕರಿಗೆ ಮತ್ತೊಂದು ಶಾಕ್ ಎದುರಾಗಿದೆ. ಸ್ವಗ್ರಾಮಗಳಿಗೆ ತೆರಳಲು ಮುಂದಾಗಿರುವ ಕಾರ್ಮಿಕರ ಬಳಿ ಕೆಎಸ್​ಆರ್​ಟಿಸಿ ಸಂಸ್ಥೆಯೇ ದುಪ್ಪಟ್ಟು ಹಣ ವಸೂಲಿ ಮಾಡುತ್ತಿದೆ. ಪ್ರಯಾಣ ದರ ದುಪ್ಪಟ್ಟು ವಸೂಲಿ ಮಾಡುವ ಮೂಲಕ ಸುಲಿಗೆ ಮಾಡುತ್ತಿದೆ.

ಬೆಂಗಳೂರಿನಿಂದ ಬಾಗಲಕೋಟೆಗೆ ತೆರಳಲು 700ರೂಪಾಯಿ ಬದಲು 1,311 ರೂಪಾಯಿ ವಸೂಲಿ ಮಾಡುತ್ತಿದೆ. ಅದೇ ರೀತಿ ಬಳ್ಳಾರಿಗೆ ತೆರಳಲು 450ರೂ. ಬದಲು 884 ರೂ., ಬೆಳಗಾವಿಗೆ ಹೋಗಲು 800ರೂ. ಬದಲು 1,478 ರೂಪಾಯಿ ಪಡೆಯುತ್ತಿದೆ.

Published On - 10:39 am, Sat, 2 May 20

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ