AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಗ್ರಾಮಗಳಿಗೆ ತೆರಳುತ್ತಿರುವ ವಲಸೆ ಕಾರ್ಮಿಕರ ಬಳಿ ಕೆಎಸ್​ಆರ್​ಟಿಸಿ ಸುಲಿಗೆ!

ಬೆಂಗಳೂರು: ಡೆಡ್ಲಿ ಕೊರೊನಾ ವೈರಸ್ ನಿಂಯಂತ್ರಿಸಲು ಮತ್ತೆ ಮೇ 17ರವರೆಗೆ ಲಾಕ್​ಡೌನ್ ವಿಸ್ತರಿಸಲಾಗಿದೆ. ಈ ಮಧ್ಯೆ ವಲಸಿಗರು ತಮ್ಮ ಸ್ವಗ್ರಾಮಗಳಿಗೆ ತೆರಳಲು ಅವಕಾಶ ನೀಡಲಾಗಿದೆ. ಹಾಗಾಗಿ ಬೆಂಗಳೂರಿನ ಮೆಜೆಸ್ಟಿಕ್​ನಲ್ಲಿ ಯಾವುದೇ ಸಾಮಾಜಿಕ ಅಂತರವಿಲ್ಲದೆ ಗಂಟು ಮೂಟೆ ಕಟ್ಟಿಕೊಂಡು ನೂರಾರು ಕಾರ್ಮಿಕರು ಜಮಾವಣೆಗೊಂಡಿದ್ದಾರೆ. ಕೆಲಸವಿಲ್ಲದೆ, ಸಂಬಳವಿಲ್ಲದೆ ಇದ್ದ ಕಾರ್ಮಿಕರಿಗೆ ಮತ್ತೊಂದು ಶಾಕ್ ಎದುರಾಗಿದೆ. ಸ್ವಗ್ರಾಮಗಳಿಗೆ ತೆರಳಲು ಮುಂದಾಗಿರುವ ಕಾರ್ಮಿಕರ ಬಳಿ ಕೆಎಸ್​ಆರ್​ಟಿಸಿ ಸಂಸ್ಥೆಯೇ ದುಪ್ಪಟ್ಟು ಹಣ ವಸೂಲಿ ಮಾಡುತ್ತಿದೆ. ಪ್ರಯಾಣ ದರ ದುಪ್ಪಟ್ಟು ವಸೂಲಿ ಮಾಡುವ ಮೂಲಕ ಸುಲಿಗೆ […]

ಸ್ವಗ್ರಾಮಗಳಿಗೆ ತೆರಳುತ್ತಿರುವ ವಲಸೆ ಕಾರ್ಮಿಕರ ಬಳಿ ಕೆಎಸ್​ಆರ್​ಟಿಸಿ ಸುಲಿಗೆ!
ಕೆಎಸ್​ಆರ್​ಟಿಸಿ ಬಸ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 02, 2020 | 10:44 AM

Share

ಬೆಂಗಳೂರು: ಡೆಡ್ಲಿ ಕೊರೊನಾ ವೈರಸ್ ನಿಂಯಂತ್ರಿಸಲು ಮತ್ತೆ ಮೇ 17ರವರೆಗೆ ಲಾಕ್​ಡೌನ್ ವಿಸ್ತರಿಸಲಾಗಿದೆ. ಈ ಮಧ್ಯೆ ವಲಸಿಗರು ತಮ್ಮ ಸ್ವಗ್ರಾಮಗಳಿಗೆ ತೆರಳಲು ಅವಕಾಶ ನೀಡಲಾಗಿದೆ. ಹಾಗಾಗಿ ಬೆಂಗಳೂರಿನ ಮೆಜೆಸ್ಟಿಕ್​ನಲ್ಲಿ ಯಾವುದೇ ಸಾಮಾಜಿಕ ಅಂತರವಿಲ್ಲದೆ ಗಂಟು ಮೂಟೆ ಕಟ್ಟಿಕೊಂಡು ನೂರಾರು ಕಾರ್ಮಿಕರು ಜಮಾವಣೆಗೊಂಡಿದ್ದಾರೆ.

ಕೆಲಸವಿಲ್ಲದೆ, ಸಂಬಳವಿಲ್ಲದೆ ಇದ್ದ ಕಾರ್ಮಿಕರಿಗೆ ಮತ್ತೊಂದು ಶಾಕ್ ಎದುರಾಗಿದೆ. ಸ್ವಗ್ರಾಮಗಳಿಗೆ ತೆರಳಲು ಮುಂದಾಗಿರುವ ಕಾರ್ಮಿಕರ ಬಳಿ ಕೆಎಸ್​ಆರ್​ಟಿಸಿ ಸಂಸ್ಥೆಯೇ ದುಪ್ಪಟ್ಟು ಹಣ ವಸೂಲಿ ಮಾಡುತ್ತಿದೆ. ಪ್ರಯಾಣ ದರ ದುಪ್ಪಟ್ಟು ವಸೂಲಿ ಮಾಡುವ ಮೂಲಕ ಸುಲಿಗೆ ಮಾಡುತ್ತಿದೆ.

ಬೆಂಗಳೂರಿನಿಂದ ಬಾಗಲಕೋಟೆಗೆ ತೆರಳಲು 700ರೂಪಾಯಿ ಬದಲು 1,311 ರೂಪಾಯಿ ವಸೂಲಿ ಮಾಡುತ್ತಿದೆ. ಅದೇ ರೀತಿ ಬಳ್ಳಾರಿಗೆ ತೆರಳಲು 450ರೂ. ಬದಲು 884 ರೂ., ಬೆಳಗಾವಿಗೆ ಹೋಗಲು 800ರೂ. ಬದಲು 1,478 ರೂಪಾಯಿ ಪಡೆಯುತ್ತಿದೆ.

Published On - 10:39 am, Sat, 2 May 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ