AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಗ್ರಾಮಗಳಿಗೆ ತೆರಳುತ್ತಿರುವ ವಲಸೆ ಕಾರ್ಮಿಕರ ಬಳಿ ಕೆಎಸ್​ಆರ್​ಟಿಸಿ ಸುಲಿಗೆ!

ಬೆಂಗಳೂರು: ಡೆಡ್ಲಿ ಕೊರೊನಾ ವೈರಸ್ ನಿಂಯಂತ್ರಿಸಲು ಮತ್ತೆ ಮೇ 17ರವರೆಗೆ ಲಾಕ್​ಡೌನ್ ವಿಸ್ತರಿಸಲಾಗಿದೆ. ಈ ಮಧ್ಯೆ ವಲಸಿಗರು ತಮ್ಮ ಸ್ವಗ್ರಾಮಗಳಿಗೆ ತೆರಳಲು ಅವಕಾಶ ನೀಡಲಾಗಿದೆ. ಹಾಗಾಗಿ ಬೆಂಗಳೂರಿನ ಮೆಜೆಸ್ಟಿಕ್​ನಲ್ಲಿ ಯಾವುದೇ ಸಾಮಾಜಿಕ ಅಂತರವಿಲ್ಲದೆ ಗಂಟು ಮೂಟೆ ಕಟ್ಟಿಕೊಂಡು ನೂರಾರು ಕಾರ್ಮಿಕರು ಜಮಾವಣೆಗೊಂಡಿದ್ದಾರೆ. ಕೆಲಸವಿಲ್ಲದೆ, ಸಂಬಳವಿಲ್ಲದೆ ಇದ್ದ ಕಾರ್ಮಿಕರಿಗೆ ಮತ್ತೊಂದು ಶಾಕ್ ಎದುರಾಗಿದೆ. ಸ್ವಗ್ರಾಮಗಳಿಗೆ ತೆರಳಲು ಮುಂದಾಗಿರುವ ಕಾರ್ಮಿಕರ ಬಳಿ ಕೆಎಸ್​ಆರ್​ಟಿಸಿ ಸಂಸ್ಥೆಯೇ ದುಪ್ಪಟ್ಟು ಹಣ ವಸೂಲಿ ಮಾಡುತ್ತಿದೆ. ಪ್ರಯಾಣ ದರ ದುಪ್ಪಟ್ಟು ವಸೂಲಿ ಮಾಡುವ ಮೂಲಕ ಸುಲಿಗೆ […]

ಸ್ವಗ್ರಾಮಗಳಿಗೆ ತೆರಳುತ್ತಿರುವ ವಲಸೆ ಕಾರ್ಮಿಕರ ಬಳಿ ಕೆಎಸ್​ಆರ್​ಟಿಸಿ ಸುಲಿಗೆ!
ಕೆಎಸ್​ಆರ್​ಟಿಸಿ ಬಸ್
ಸಾಧು ಶ್ರೀನಾಥ್​
|

Updated on:May 02, 2020 | 10:44 AM

Share

ಬೆಂಗಳೂರು: ಡೆಡ್ಲಿ ಕೊರೊನಾ ವೈರಸ್ ನಿಂಯಂತ್ರಿಸಲು ಮತ್ತೆ ಮೇ 17ರವರೆಗೆ ಲಾಕ್​ಡೌನ್ ವಿಸ್ತರಿಸಲಾಗಿದೆ. ಈ ಮಧ್ಯೆ ವಲಸಿಗರು ತಮ್ಮ ಸ್ವಗ್ರಾಮಗಳಿಗೆ ತೆರಳಲು ಅವಕಾಶ ನೀಡಲಾಗಿದೆ. ಹಾಗಾಗಿ ಬೆಂಗಳೂರಿನ ಮೆಜೆಸ್ಟಿಕ್​ನಲ್ಲಿ ಯಾವುದೇ ಸಾಮಾಜಿಕ ಅಂತರವಿಲ್ಲದೆ ಗಂಟು ಮೂಟೆ ಕಟ್ಟಿಕೊಂಡು ನೂರಾರು ಕಾರ್ಮಿಕರು ಜಮಾವಣೆಗೊಂಡಿದ್ದಾರೆ.

ಕೆಲಸವಿಲ್ಲದೆ, ಸಂಬಳವಿಲ್ಲದೆ ಇದ್ದ ಕಾರ್ಮಿಕರಿಗೆ ಮತ್ತೊಂದು ಶಾಕ್ ಎದುರಾಗಿದೆ. ಸ್ವಗ್ರಾಮಗಳಿಗೆ ತೆರಳಲು ಮುಂದಾಗಿರುವ ಕಾರ್ಮಿಕರ ಬಳಿ ಕೆಎಸ್​ಆರ್​ಟಿಸಿ ಸಂಸ್ಥೆಯೇ ದುಪ್ಪಟ್ಟು ಹಣ ವಸೂಲಿ ಮಾಡುತ್ತಿದೆ. ಪ್ರಯಾಣ ದರ ದುಪ್ಪಟ್ಟು ವಸೂಲಿ ಮಾಡುವ ಮೂಲಕ ಸುಲಿಗೆ ಮಾಡುತ್ತಿದೆ.

ಬೆಂಗಳೂರಿನಿಂದ ಬಾಗಲಕೋಟೆಗೆ ತೆರಳಲು 700ರೂಪಾಯಿ ಬದಲು 1,311 ರೂಪಾಯಿ ವಸೂಲಿ ಮಾಡುತ್ತಿದೆ. ಅದೇ ರೀತಿ ಬಳ್ಳಾರಿಗೆ ತೆರಳಲು 450ರೂ. ಬದಲು 884 ರೂ., ಬೆಳಗಾವಿಗೆ ಹೋಗಲು 800ರೂ. ಬದಲು 1,478 ರೂಪಾಯಿ ಪಡೆಯುತ್ತಿದೆ.

Published On - 10:39 am, Sat, 2 May 20

ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಥಿಯೇಟರ್​​ಗೆ ತೆರಳಿ ‘ಡೆವಿಲ್’ ವೀಕ್ಷಿಸಿದ ದರ್ಶನ್ ತಾಯಿ ಮೀನಾ
ಥಿಯೇಟರ್​​ಗೆ ತೆರಳಿ ‘ಡೆವಿಲ್’ ವೀಕ್ಷಿಸಿದ ದರ್ಶನ್ ತಾಯಿ ಮೀನಾ