AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿಭಟನೆಗೆ ಅನುಮತಿ ನಿರಾಕರಿಸಿದ್ದಕ್ಕೆ.. ಶ್ರೀಕೃಷ್ಣನ ಮೊರೆಹೋದ KSRTC ಮೆಕ್ಯಾನಿಕ್!

ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ನಗರದ KSRTC  ಡಿಪೋದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮೆಕ್ಯಾನಿಕ್ ಒಬ್ಬರು  ತನ್ನದೇ ಶೈಲಿಯಲ್ಲಿ ಡಿಫರೆಂಟ್​ ಆಗಿ ಪ್ರತಿಭಟನೆ ನಡೆಸಿದರು. ನಗರದ ಆರಾಧ್ಯ ದೈವ ಶ್ರೀಕೃಷ್ಣನಿಗ ದೀರ್ಘದಂಡ ನಮಸ್ಕಾರ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಗೆ ಅನುಮತಿ ನಿರಾಕರಿಸಿದ್ದಕ್ಕೆ.. ಶ್ರೀಕೃಷ್ಣನ ಮೊರೆಹೋದ KSRTC ಮೆಕ್ಯಾನಿಕ್!
ರಸ್ತೆಯಲ್ಲಿ ದೀರ್ಘದಂಡ ನಮಸ್ಕಾರ ಹಾಕುತ್ತಾ ಸಾಗುತ್ತಿರುವ ಮೆಕ್ಯಾನಿಕ್ ನಾಗೇಶ್
preethi shettigar
| Edited By: |

Updated on:Dec 13, 2020 | 4:18 PM

Share

ಉಡುಪಿ: ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ನಗರದ KSRTC  ಡಿಪೋದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮೆಕ್ಯಾನಿಕ್ ಒಬ್ಬರು  ತನ್ನದೇ ಶೈಲಿಯಲ್ಲಿ ಡಿಫರೆಂಟ್​ ಆಗಿ ಪ್ರತಿಭಟನೆ ನಡೆಸಿದರು. ನಗರದ ಆರಾಧ್ಯ ದೈವ ಶ್ರೀಕೃಷ್ಣನಿಗ ದೀರ್ಘದಂಡ ನಮಸ್ಕಾರ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು.

ಸಾರಿಗೆ ನೌಕರರ ಬೇಡಿಕೆಗಳನ್ನು ಪೂರೈಸುವಂತೆ ಒತ್ತಾಯಿಸಿ ಡಿಪೋದ ಮೆಕ್ಯಾನಿಕ್ ನಾಗೇಶ್ ಬೋವಿ KSRTC ಬಸ್ ನಿಲ್ದಾಣದಿಂದ ಶ್ರೀಕೃಷ್ಣ ಮಠದವರೆಗೆ ದೀರ್ಘದಂಡ ನಮಸ್ಕಾರ ಮಾಡಿ ಪ್ರತಿಭಟನೆ ನಡೆಸಿದರು. ಅಂದ ಹಾಗೆ, ನಾಗೇಶ್​ ದೀರ್ಘದಂಡ ನಮಸ್ಕಾರ ಮಾಡುವ ಮೂಲಕ ಪ್ರತಿಭಟನೆ ಮಾಡಲು ಪೊಲೀಸರ ಬಳಿ ಅನುಮತಿ ಕೋರಿದ್ದರು. ಆದರೆ, ನಗರ ಠಾಣೆಯ ಪೊಲೀಸರು ಪ್ರತಿಭಟನೆಗೆ ಅವಕಾಶ ನಿರಾಕರಿಸಿದ್ದರಿಂದ ದೇವರ ಮೊರೆಹೋಗುವ ಮೂಲಕ ನಾಗೇಶ್ ಬೋವಿ ತಮ್ಮ ಪ್ರತಿಭಟನೆ ನಡೆಸಿದರು. ನಗರದ ಪ್ರಮುಖ ರಸ್ತೆಗಳಲ್ಲಿ ದೀರ್ಘದಂಡ ನಮಸ್ಕಾರ ಹಾಕುತ್ತ ಪ್ರತಿಭಟನೆ ನೆರವೇರಿಸಿದರು.

ನೀರು ಪ್ರೋಕ್ಷಣೆ ಮಾಡಿಕೊಳ್ಳುತ್ತಿರುವ ನಾಗೇಶ್

ರಸ್ತೆ ಉದ್ದಕ್ಕೂ ದೀರ್ಘದಂಡ ನಮಸ್ಕಾರ ಹಾಕಿದ ಮ್ಯಾಕಾನಿಕ್.

ಉಡುಪಿಯ ರಸ್ತೆಯಲ್ಲಿ ದೀರ್ಘದಂಡ ನಮಸ್ಕಾರ.

ಉಡುಪಿ ಶ್ರೀ ಕೃಷ್ಣ ಮಠದ ಮುಂದೆ ಮ್ಯಾಕಾನಿಕ್ ನಾಗೇಶ್.

ಉಡುಪಿ ಬಸ್ ನಿಲ್ದಾಣದಿಂದ ಪ್ರಾರಂಭವಾದ ದೀರ್ಘದಂಡ ನಮಸ್ಕಾರ.

ನೆಲಮಂಗಲ ಟೋಲ್ ಬಳಿ ರೊಚ್ಚಿಗೆದ್ದ ಕಾರ್ಮಿಕರು: KSRTC ಬಸ್​ಗೆ ಅಡ್ಡ ಹಾಕಿ, ಆಕ್ರೋಶ

Published On - 3:29 pm, Sun, 13 December 20

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು