AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿಭಟನೆಗೆ ಅನುಮತಿ ನಿರಾಕರಿಸಿದ್ದಕ್ಕೆ.. ಶ್ರೀಕೃಷ್ಣನ ಮೊರೆಹೋದ KSRTC ಮೆಕ್ಯಾನಿಕ್!

ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ನಗರದ KSRTC  ಡಿಪೋದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮೆಕ್ಯಾನಿಕ್ ಒಬ್ಬರು  ತನ್ನದೇ ಶೈಲಿಯಲ್ಲಿ ಡಿಫರೆಂಟ್​ ಆಗಿ ಪ್ರತಿಭಟನೆ ನಡೆಸಿದರು. ನಗರದ ಆರಾಧ್ಯ ದೈವ ಶ್ರೀಕೃಷ್ಣನಿಗ ದೀರ್ಘದಂಡ ನಮಸ್ಕಾರ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಗೆ ಅನುಮತಿ ನಿರಾಕರಿಸಿದ್ದಕ್ಕೆ.. ಶ್ರೀಕೃಷ್ಣನ ಮೊರೆಹೋದ KSRTC ಮೆಕ್ಯಾನಿಕ್!
ರಸ್ತೆಯಲ್ಲಿ ದೀರ್ಘದಂಡ ನಮಸ್ಕಾರ ಹಾಕುತ್ತಾ ಸಾಗುತ್ತಿರುವ ಮೆಕ್ಯಾನಿಕ್ ನಾಗೇಶ್
preethi shettigar
| Edited By: |

Updated on:Dec 13, 2020 | 4:18 PM

Share

ಉಡುಪಿ: ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ನಗರದ KSRTC  ಡಿಪೋದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮೆಕ್ಯಾನಿಕ್ ಒಬ್ಬರು  ತನ್ನದೇ ಶೈಲಿಯಲ್ಲಿ ಡಿಫರೆಂಟ್​ ಆಗಿ ಪ್ರತಿಭಟನೆ ನಡೆಸಿದರು. ನಗರದ ಆರಾಧ್ಯ ದೈವ ಶ್ರೀಕೃಷ್ಣನಿಗ ದೀರ್ಘದಂಡ ನಮಸ್ಕಾರ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು.

ಸಾರಿಗೆ ನೌಕರರ ಬೇಡಿಕೆಗಳನ್ನು ಪೂರೈಸುವಂತೆ ಒತ್ತಾಯಿಸಿ ಡಿಪೋದ ಮೆಕ್ಯಾನಿಕ್ ನಾಗೇಶ್ ಬೋವಿ KSRTC ಬಸ್ ನಿಲ್ದಾಣದಿಂದ ಶ್ರೀಕೃಷ್ಣ ಮಠದವರೆಗೆ ದೀರ್ಘದಂಡ ನಮಸ್ಕಾರ ಮಾಡಿ ಪ್ರತಿಭಟನೆ ನಡೆಸಿದರು. ಅಂದ ಹಾಗೆ, ನಾಗೇಶ್​ ದೀರ್ಘದಂಡ ನಮಸ್ಕಾರ ಮಾಡುವ ಮೂಲಕ ಪ್ರತಿಭಟನೆ ಮಾಡಲು ಪೊಲೀಸರ ಬಳಿ ಅನುಮತಿ ಕೋರಿದ್ದರು. ಆದರೆ, ನಗರ ಠಾಣೆಯ ಪೊಲೀಸರು ಪ್ರತಿಭಟನೆಗೆ ಅವಕಾಶ ನಿರಾಕರಿಸಿದ್ದರಿಂದ ದೇವರ ಮೊರೆಹೋಗುವ ಮೂಲಕ ನಾಗೇಶ್ ಬೋವಿ ತಮ್ಮ ಪ್ರತಿಭಟನೆ ನಡೆಸಿದರು. ನಗರದ ಪ್ರಮುಖ ರಸ್ತೆಗಳಲ್ಲಿ ದೀರ್ಘದಂಡ ನಮಸ್ಕಾರ ಹಾಕುತ್ತ ಪ್ರತಿಭಟನೆ ನೆರವೇರಿಸಿದರು.

ನೀರು ಪ್ರೋಕ್ಷಣೆ ಮಾಡಿಕೊಳ್ಳುತ್ತಿರುವ ನಾಗೇಶ್

ರಸ್ತೆ ಉದ್ದಕ್ಕೂ ದೀರ್ಘದಂಡ ನಮಸ್ಕಾರ ಹಾಕಿದ ಮ್ಯಾಕಾನಿಕ್.

ಉಡುಪಿಯ ರಸ್ತೆಯಲ್ಲಿ ದೀರ್ಘದಂಡ ನಮಸ್ಕಾರ.

ಉಡುಪಿ ಶ್ರೀ ಕೃಷ್ಣ ಮಠದ ಮುಂದೆ ಮ್ಯಾಕಾನಿಕ್ ನಾಗೇಶ್.

ಉಡುಪಿ ಬಸ್ ನಿಲ್ದಾಣದಿಂದ ಪ್ರಾರಂಭವಾದ ದೀರ್ಘದಂಡ ನಮಸ್ಕಾರ.

ನೆಲಮಂಗಲ ಟೋಲ್ ಬಳಿ ರೊಚ್ಚಿಗೆದ್ದ ಕಾರ್ಮಿಕರು: KSRTC ಬಸ್​ಗೆ ಅಡ್ಡ ಹಾಕಿ, ಆಕ್ರೋಶ

Published On - 3:29 pm, Sun, 13 December 20

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ