AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಸಿಕ ಪಾಸ್ ಬಳಕೆದಾರರಿಗೆ ಸಿಹಿ ಸುದ್ದಿ ನೀಡಿದ KSRTC; ಏನದು?

ನಾಲ್ಕು ದಿನಗಳ ಕಾಲ ಕೆಎಸ್ಆರ್​​​ಟಿಸಿ ಬಸ್ ಕಾರ್ಯಾಚರಣೆ ಸ್ಥಗಿತ್ತಗೊಂಡಿತ್ತು. ಹೀಗಾಗಿ, ಮಾಸಿಕ ಬಸ್ ಪಾಸ್ ಪಡೆದಿರುವ ಪ್ರಯಾಣಿಕರು ಸದರಿ ದಿನಗಳಿಗೆ ಮಾಸಿಕ‌ ಪಾಸ್ ವಿಸ್ತರಣೆ ಮಾಡುವಂತೆ ಮನವಿ ಮಾಡಿದ್ದರು. ಇದಕ್ಕೆ ಈಗ ಒಪ್ಪಿಗೆ ನೀಡಲಾಗಿದೆ.

ಮಾಸಿಕ ಪಾಸ್ ಬಳಕೆದಾರರಿಗೆ ಸಿಹಿ ಸುದ್ದಿ ನೀಡಿದ KSRTC; ಏನದು?
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on: Dec 18, 2020 | 9:20 PM

Share

ಬೆಂಗಳೂರು: ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಆಗ್ರಹಿಸಿ ಡಿಸೆಂಬರ್​ 11-14 ರವರೆಗೆ ಸಾರಿಗೆ ನಿಗಮದ ನೌಕರರು ಪ್ರತಿಭಟನೆ ನಡೆಸಿದ್ದರು. ಹೀಗಾಗಿ, ಈ ನಾಲ್ಕು ದಿನ ಬಸ್​ಗಳು ರಸ್ತೆಗೆ ಇಳಿದಿರಲಿಲ್ಲ. ಈ ಹಿನ್ನೆಲೆಯಲ್ಲಿ ಮಾಸಿಕ ಪಾಸ್​ ವಿಸ್ತರಣೆ ಮಾಡುವ ನಿರ್ಧಾರಕ್ಕೆ ಕೆಎಸ್​ಆರ್​ಟಿಸಿ ಬಂದಿದೆ.

ನಾಲ್ಕು ದಿನಗಳ ಕಾಲ ಕೆಎಸ್ಆರ್​​​ಟಿಸಿ ಬಸ್ ಕಾರ್ಯಾಚರಣೆ ಸ್ಥಗಿತ್ತಗೊಂಡಿತ್ತು. ಹೀಗಾಗಿ, ಮಾಸಿಕ ಬಸ್ ಪಾಸ್ ಪಡೆದಿರುವ ಪ್ರಯಾಣಿಕರು ಸದರಿ ದಿನಗಳಿಗೆ ಮಾಸಿಕ‌ ಪಾಸ್ ವಿಸ್ತರಣೆ ಮಾಡುವಂತೆ ಮನವಿ ಮಾಡಿದ್ದರು.ಈ ಹಿನ್ನೆಲೆಯಲ್ಲಿ ಸಾಮಾನ್ಯ/ ವೇಗದೂತ ಪಾಸಿನ ಅವಧಿಯನ್ನು ನಾಲ್ಕು ದಿನ ವಿಸ್ತರಣೆ ಮಾಡಲಾಗಿದೆ. ಒಂದೊಮ್ಮೆ ಮಾಸಿಕ ಪಾಸ್ ಡಿಸೆಂಬರ್ 31ಕ್ಕೆ ಅಂತ್ಯವಾದರೆ, ನೀವು ಜನವರಿ ನಾಲ್ಕವರೆಗೂ ಇದೇ ಪಾಸ್​ನಲ್ಲಿ ಸಂಚಾರ ನಡೆಸಬಹುದು.

ವಿದ್ಯಾರ್ಥಿ ಪಾಸ್​ ವಿತರಣೆ 2020-2021ನೇ ಸಾಲಿನ ವಿದ್ಯಾರ್ಥಿ ಪಾಸ್ ವಿತರಣೆ ಮಾಡಲು ಬಿಎಂಟಿಸಿ ಮುಂದಾಗಿದೆ. ಪದವಿ, ವೃತ್ತಿಪರ ಕೋರ್ಸ್, ವೈದ್ಯಕೀಯ ಸಂಶೋಧನೆ, ಪಿಹೆಚ್​ಡಿ, ಸಂಜೆ ಕಾಲೇಜು ವಿದ್ಯಾರ್ಥಿಗಳಿಗೆ ಮಾತ್ರ ಪಾಸ್ ವಿತರಣೆ ಮಾಡಲಾಗುತ್ತಿದೆ.

ಪಾಸ್​ ಬೇಕಾದವರು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬೇಕು. ಡಿಸೆಂಬರ್ 21ರಿಂದ ವಿದ್ಯಾರ್ಥಿಗಳಿಗೆ ಪಾಸ್ ವಿತರಣೆ ಮಾಡಲಾಗುತ್ತದೆ. ಬೆಂಗಳೂರು ಒನ್ ಕೇಂದ್ರಗಳಲ್ಲಿ ಪಾಸ್ ವಿತರಣೆಗೆ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ 8ರಿಂದ ಸಂಜೆ 6.30ರವರೆಗೆ ಪಾಸ್​ ಪಡೆಯಲು ಅವಕಾಶ ಮಾಡಿಕೊಡಲಾಗಿದೆ.

KSRTC ಬಸ್ ಪಲ್ಟಿ, ಇಬ್ಬರು ಸ್ಥಳದಲ್ಲೇ ಸಾವು

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?